6
  • Latest

ವಿದ್ಯಾರ್ಥಿ ಕೈಯಲ್ಲಿ ಅರಳಿದ ಸರ್ಕಾರಿ ಗಣಪ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿದ್ಯಾರ್ಥಿ ಕೈಯಲ್ಲಿ ಅರಳಿದ ಸರ್ಕಾರಿ ಗಣಪ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಪಂಚಾಯತ ರಾಜ್ ಇಂಜಿನಿಯರಿoಗ್ ಉಪ ವಿಭಾಗ ಕಚೇರಿಯಲ್ಲಿ ಮುತ್ತು ಹಾಗೂ ಹವಳದಿಂದ ಕೂಡಿದ ಗಣಪನ ವಿಗ್ರಹ ಗಮನ ಸೆಳೆಯುತ್ತಿದೆ. ಶಿರಸಿಯ ಚಂದನ ಶಾಲೆಯ ವಿದ್ಯಾರ್ಥಿ ಶ್ರೀಧರ ಸಂಜೀವ ಕೆರೆಕರ ಈ ಮೂರ್ತಿ ರಚಿಸಿದ್ದಾರೆ.

ಕಳೆದ 30 ವರ್ಷಗಳಿಂದ ಈ ಕಚೇರಿಯಲ್ಲಿ ಗಣಪನ ಆರಾಧನೆ ನಡೆಯುತ್ತಿದೆ. ಪ್ರತಿ ವರ್ಷ ಗಣಪತಿ ವಿಗ್ರಹ ಪ್ರತಿಷ್ಠಾಪಿಸಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಕಳೆದ ಕೆಲ ವರ್ಷಗಳಿಂದ ಶ್ರೀಧರ ಸಂಜೀವ ಕೆರೆಕರ್ ಅವರು ಮಣ್ಣಿನಿಂದ ತಯಾರಿಸಿದ ಮೂರ್ತಿಯನ್ನು ಇಲ್ಲಿ ತಂದಿಡುತ್ತಿದ್ದಾರೆ. ಈ ಬಾರಿ ಮುತ್ತು ಹಾಗೂ ಹವಳಗಳಿಂದ ಗಣಪನನ್ನು ಅಲಂಕರಿಸಲಾಗಿದೆ. ಕಚೇರಿ ಅಧಿಕಾರಿ ಅಶೋಕ ಬಂಟ್ ವಿದ್ಯಾರ್ಥಿಯ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿದ್ದಾರೆ. ಕಚೇರಿಗೆ ಆಗಮಿಸಿದ ಗುತ್ತಿಗೆದಾರರು ಸಹ ಗಣಪನ ವಿಗ್ರಹ ನೋಡಿ ಹೊಗಳಿದ್ದಾರೆ.

ಶಶಿಕಲಾ ಸಂತೋಷ ಬಾಂದಿವಡೇಕರ ಎಂಬಾತರು ಗಣಪತಿ ಪ್ರತಿಷ್ಠಾಪಿಸಿದ ಸ್ಥಳದಲ್ಲಿ ಕೇದಾರನಾಥ ದೇವಸ್ಥಾನಕ್ಕೆ ಕೈಗೊಳ್ಳುವ ಯಾತ್ರೆಯ ಸಂಪೂರ್ಣ ಚಿತ್ರಣವನ್ನು ಅಲಂಕರಿಸಿದ್ದಾರೆ. ಪ್ರತಿಷ್ಠಾಪನೆ ನಡೆದು ನಾಲ್ಕನೇ ದಿನವಾದ ಮಂಗಳವಾರ ಮಹಾಪೂಜೆ, ಪ್ರಸಾದ ಭೋಜನ ನಡೆಯಲಿದೆ. ಐದನೇ ದಿನ ಬುಧವಾರ ಭವ್ಯ ಮೆರವಣಿಗೆಯೊಂದಿಗೆ ಗಣಪನ ವಿಗ್ರಹ ವಿಸರ್ಜನೆಯಾಗಲಿದೆ.

ShareSendTweetShare
Previous Post

ಪ್ರಜಾಪ್ರಭುತ್ವದ ಅರಿವಿಗಾಗಿ ಮಾನವ ಸರಪಳಿ ರಚನೆ: ಅಧೀನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೇಳಿದ್ದೇನು?

Next Post

ಮೀನು ಹಿಡಿಯಲು ಹೋದ ಆಟೋ ಚಾಲಕನ ದುರ್ಮರಣ

Next Post

ಮೀನು ಹಿಡಿಯಲು ಹೋದ ಆಟೋ ಚಾಲಕನ ದುರ್ಮರಣ

ನಿಮ್ಮ ಇಷ್ಟದ ಪತ್ರಕರ್ತ ಯಾರು? ಓದುಗರ ಮತವೇ ಇಲ್ಲಿ ನಿರ್ಣಾಯಕ!

These are wild beauties

ಕಾಡದಾರಿಯಲ್ಲಿ ಸಿಗುವ ಹೂವ ಸುಂದರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.