6
  • Latest
These are wild beauties

ಕಾಡದಾರಿಯಲ್ಲಿ ಸಿಗುವ ಹೂವ ಸುಂದರಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಲೇಖನ

ಕಾಡದಾರಿಯಲ್ಲಿ ಸಿಗುವ ಹೂವ ಸುಂದರಿ!

AchyutKumar by AchyutKumar
in ಲೇಖನ
These are wild beauties

ಉತ್ತರ ಕನ್ನಡ ಜಿಲ್ಲೆಯು ಒಂದು ರೀತಿಯ ವಿಶಿಷ್ಟವಾದದ್ದು. ಇಲ್ಲಿ ಕರಾವಳಿ, ಮಲೆನಾಡು, ಬಯಲುಸೀಮೆ ಪ್ರದೇಶಗಳನ್ನು ಹೊಂದಿದ್ದು, ಆಯಾ ವಾತಾವರಣಕ್ಕೆ ತಕ್ಕಂತೆ ಗಿಡಗಳು ಬೆಳೆಯುತ್ತಿವೆ. ಕರಾವಳಿ ಭಾಗದಲ್ಲಿ ಕುರುಚಲು ಕಾಡುಗಳು ಕೂಡ ಸಾಕಷ್ಟಿವೆ. ಹೀಗಾಗಿ ಇಂಥ ಕಾಡುಗಳಲ್ಲಿ ವಿಶಿಷ್ಟವಾದ ಗಿಡಗಳು ಮನಮೋಹಕವಾದ ಹೂಗಳು ಆಯಾ ಸನ್ನಿವೇಶದಲ್ಲಿ ಹೊರಬರುತ್ತವೆ.

ADVERTISEMENT

ಹೂವು, ಹಣ್ಣು ಇವು ಆರೋಗ್ಯದ ಅವಿಭಾಜ್ಯ ಅಂಗಗಳಾಗಿದ್ದು, ಇದನ್ನು ತಿಳಿದುಕೊಂಡವರಿಗೆ ಮಾತ್ರ ಉಪಯೋಗಿಸಲು ಸಾಧ್ಯ. ಇಲ್ಲದಿದ್ದರೆ ನೋಡುವುದಕ್ಕೆ ಮಾತ್ರ ಸೀಮಿತವಾಗಿ ನಂತರದ ದಿನಗಳಲ್ಲಿ ಅದು ಮುದುಡಿಹೋಗುತ್ತದೆ. ಅಂಕೋಲಾ ತಾಲೂಕಿನಲ್ಲಿ ಒಂದೆಡೆ ಕುರುಚಲು ಕಾಡುಗಳಿದ್ದರೆ, ಇನ್ನೊಂದೆಡೆ ದಟ್ಟಾರಣ್ಯವಿದೆ.

ಹೀಗೆ ವಿಶೇಷ ಎನಿಸುವ ಗಿಡಗಳು ಹೂ ಬಿಟ್ಟು ಜನರನ್ನು ಆಕರ್ಷಿಸುತ್ತವೆ. ಆದರೆ ಅವುಗಳ ಮಹತ್ವ ಅರಿಯದೇ ಎಲ್ಲರೊಂದಿಗೂ ಸಾಧ್ಯವಾಗುತ್ತಿಲ್ಲ. ಕಾಡಂಚಿನ ಕುಟುಂಬಗಳು ಮಾತ್ರ ಒಂದಿಷ್ಟು ಪ್ರಮಾಣದಲ್ಲಿ ಇದನ್ನು ಬಳಕೆ ಮಾಡಿಕೊಳ್ಳುತ್ತಾರೆ. ಉಳಿದವುಗಳು ಸಹಜವಾಗಿಯೇ ನಾಶಗೊಳ್ಳುತ್ತವೆ.

Advertisement. Scroll to continue reading.

– ಟಿ ಶಿವಕುಮಾರ

Advertisement. Scroll to continue reading.
Previous Post

ನಿಮ್ಮ ಇಷ್ಟದ ಪತ್ರಕರ್ತ ಯಾರು? ಓದುಗರ ಮತವೇ ಇಲ್ಲಿ ನಿರ್ಣಾಯಕ!

Next Post

ARM ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್: ಐದು ಭಾಷೆಗಳಲ್ಲಿ ಚಿತ್ರ ಬಿಡುಗಡೆ

Next Post

ARM ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್: ಐದು ಭಾಷೆಗಳಲ್ಲಿ ಚಿತ್ರ ಬಿಡುಗಡೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ