6
  • Latest

ಬಿಜೆಪಿ ಸೇರಲು ಮಿಸ್ ಕಾಲ್ ಕೊಡಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಿಜೆಪಿ ಸೇರಲು ಮಿಸ್ ಕಾಲ್ ಕೊಡಿ!

AchyutKumar by AchyutKumar
February 28, 2025
in ಸ್ಥಳೀಯ
advt advt advt
ADVERTISEMENT

ಅಂಕೋಲಾ: `ದೇಶದ ಎಲ್ಲಡೆ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇನ್ನಷ್ಟು ಶಕ್ತಿ ನೀಡಿಲು ಬಿಜೆಪಿ ಸದಸ್ಯತ್ವ ಪಡೆಯಬೇಕು’ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.

ಸದಸ್ಯತ್ವ ಅಭಿಯಾನ ಅಂಗವಾಗಿ ಸಭೆ ನಡೆಸಿದ ಅವರು `ಬಿಜೆಪಿ ಸದಸ್ಯತ್ವ ಪಡೆಯಲು 8800002024 ಸಂಖ್ಯೆಗೆ ಮಿಸ್ ಕಾಲ್ ನೀಡಿ’ ಎಂದವರು ಕರೆ ನೀಡಿದರು. `ಪಕ್ಷ ಸಂಘಟನೆಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು. ಪಕ್ಷಕ್ಕೆ ದ್ರೋಹ ಮಾಡಿದವರನ್ನು ದೂರವಿಡಬೇಕು’ ಎಂದವರು ಹೇಳಿದರು. `ಕಾರ್ಯಕರ್ತರು ಮನೆ ಮನೆಗೆ ತೆರಳಿ ಸದಸ್ಯತ್ವ ಅಭಿಯಾನ ನಡೆಸಿ’ ಎಂದರು.

ADVERTISEMENT
ADVERTISEMENT

ಯಲ್ಲಾಪುರದಲ್ಲಿ ವ್ಯಾಪಕ ಕೊಳೆ!

Advertisement. Scroll to continue reading.

ಯಲ್ಲಾಪುರ: ತಾಲೂಕಿನ ಎಲ್ಲಡೆ ಈ ಬಾರಿ ಅತ್ಯಧಿಕ ಪ್ರಮಾಣದಲ್ಲಿ ಅಡಿಕೆಗೆ ಕೊಳೆ ರೋಗ ಆವರಿಸಿದೆ. ಪ್ರತಿಯೊಬ್ಬರ ತೋಟಿಗರು ಸಹ ಇದೀಗ ಕೊಳೆ ರೋಗದ ಬಗ್ಗೆಯೇ ಮಾತನಾಡುತ್ತಿದ್ದಾರೆ. ವಜ್ರಳ್ಳಿ ಭಾಗದಲ್ಲಿ ಸಾಕಷ್ಟು ರೈತರು ಕೊಳೆ ರೋಗದಿಂದ ತತ್ತರಿಸಿದ್ದಾರೆ. ಉಮ್ಮಚ್ಗಿ-ಮಂಚಿಕೇರಿ ಪ್ರದೇಶದಲ್ಲಿ ಸಹ ಒಂದು ತೋಟದಿಂದ ಇನ್ನೊಂದು ತೋಟಕ್ಕೆ ಕೊಳೆ ರೋಗ ಹರಡುತ್ತಿದೆ. ಕನೇನಳ್ಳಿ, ಕೋಟೆಮನೆ, ಸೀಗೆಮನೆ, ಕಾನಗೋಡ, ಚವತ್ತಿ, ತಾರೆಹಳ್ಳಿ, ತುಡುಗುಣಿ ಭಾಗದಲ್ಲಂತೂ ಇದಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ.

ನರೆಗಾ ಅಡಿ ಕಾಲುವೆ ನಿರ್ಮಾಣ

ಮುಂಡಗೋಡ: ಕೋಡಂಬಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಮಾಪುರ ಗ್ರಾಮದ ಅರಣ್ಯ ಪ್ರದೇಶದದಲ್ಲಿ ಗ್ರಾಮ ಪಂಚಾಯತಿ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ 3 ಲಕ್ಷ ರೂ ವೆಚ್ಚದಲ್ಲಿ ಟ್ರಂಚ್ ತೆಗೆಯುವ ಕಾಮಗಾರಿ ಶುರುವಾಗಿದೆ.

Advertisement. Scroll to continue reading.

ಐಇಸಿ ಸಂಯೋಜಕ ಫಕ್ಕೀರಪ್ಪ ತುಮ್ಮಣ್ಣನವರ ಮಂಗಳವಾರ ಅಲ್ಲಿಗೆ ಭೇಟಿ ನೀಡಿ ಕಾರ್ಮಿಕರಿಗೆ ಮಾಹಿತಿ ನೀಡಿದರು. `ಈ ಕಾಮಗಾರಿ ಮುಗಿದ ನಂತರ ಮಳೆನೀರು ಕೋಯ್ಲು, ಕೊಳವೆ ಬಾವಿ ಮರುಪೂರಣ ಘಟಕ, ಕೆರೆ ಕಾಮಗಾರಿಯಂತಹ ಸಮುದಾಯ ಕಾಮಗಾರಿ ಪ್ರಾರಂಭಿಸಬೇಕು. ಕೂಲಿಕಾರರ ಬೇಡಿಕೆಯಂತೆ ನಿರಂತರ ಕೂಲಿ ಕೆಲಸ ದೊರೆಯುವಂತೆ ನೋಡಿಕೊಳ್ಳಲಾಗುತ್ತದೆ’ ಎಂದವರು ಹೇಳಿದರು.

ಶ್ರೀರಂಗ ಕಟ್ಟಿ ಅವರಿಂದ ಪುಸ್ತಕ ಕೊಡುಗೆ

ಯಲ್ಲಾಪುರ: ನಿವೃತ್ತ ಪ್ರಾಚಾರ್ಯ ಶ್ರೀರಂಗ ಕಟ್ಟಿ ಅವರ `ಬ್ಯಾಸರಕಿ ಬ್ಯಾಡೋ ನಗುವಾಗ’ ಎಂಬ ಕೃತಿ ಸೆಪ್ಟೆಂಬರ್ 12ರಂದು ಬಿಡುಗಡೆ ಆಗಲಿದೆ.
ಅಂದು ಬೆಳಗ್ಗೆ 10 ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿರಿಯ ಸಾಹಿತಿ ಅರುಣಕುಮಾರ ಹಬ್ಬು ಈ ಕೃತಿ ಬಿಡುಗಡೆ ಮಾಡಲಿದ್ದಾರೆ. ಕಾಲೇಜು ಪ್ರಾಚಾರ್ಯ ಆರ್ ಡಿ ಜನಾರ್ಧನ ಹಾಗೂ ಸಾಹಿತಿ ವನರಾಗ ಶರ್ಮಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ShareSendTweetShare
ADVERTISEMENT
Previous Post

ತಂದೆ ಇಲ್ಲದ ಮಕ್ಕಳಿಗೆ 24 ಸಾವಿರ: ಈ ಸುದ್ದಿ ಅರ್ಧ ಸತ್ಯ.. ಅರ್ಧ ಸುಳ್ಳು!

Next Post

ದಿವ್ಯ ದೇಗುಲ | ವರ್ಷಕ್ಕೆ ಒಮ್ಮೆ ದರ್ಶನ ನೀಡುವ ಸಾತೇರಿ ದೇವಿ!

Next Post

ದಿವ್ಯ ದೇಗುಲ | ವರ್ಷಕ್ಕೆ ಒಮ್ಮೆ ದರ್ಶನ ನೀಡುವ ಸಾತೇರಿ ದೇವಿ!

ಗ್ರಾಮ ಪಂಚಾಯತ ಗೃಂಥಾಲಯದಲ್ಲಿ ಉದ್ಯೋಗ ಅವಕಾಶ

ಸಾಹಿತ್ಯ ಸಮಾಗಮ | ಅಪ್ಪ ಮಗನ ಪುಸ್ತಕ ಬಿಡುಗಡೆ ಒಂದೇ ಕಡೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.