6
  • Latest

ಸಾಹಿತ್ಯ ಸಮಾಗಮ | ಅಪ್ಪ ಮಗನ ಪುಸ್ತಕ ಬಿಡುಗಡೆ ಒಂದೇ ಕಡೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಹಿತ್ಯ ಸಮಾಗಮ | ಅಪ್ಪ ಮಗನ ಪುಸ್ತಕ ಬಿಡುಗಡೆ ಒಂದೇ ಕಡೆ!

ಅಪ್ಪನ ಪುಸ್ತಕ ಪೂರ್ತಿಗೊಳಿಸಿದ ಪುತ್ರ | ಸಾವಿನ ನಂತರವೂ ಅಕ್ಷರ ರೂಪದಲ್ಲಿ ಬದುಕಿದ ಸ್ವಾತಂತ್ರ್ಯ ಹೋರಾಟಗಾರ | ಕಾಲೇಜು ಆವರಣದಲ್ಲಿ ಸಾಹಿತ್ಯ ಪರಿಮಳ | ವಿದ್ಯಾರ್ಥಿಗಳ ಓದುವ ಆಸಕ್ತಿಗೆ ಸಹಕಾರಿ ಈ ಕಾರ್ಯಕ್ರಮ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಸಾಹಿತಿ, ಕವಿ, ಚಿಂತಕ ಹಾಗೂ ನಿವೃತ್ತ ಪ್ರಾಚಾರ್ಯ ಶ್ರೀರಂಗ ಕಟ್ಟಿ ಅವರ 4ನೇ ಪುಸ್ತಕ ಬಿಡುಗಡೆಗೆ ಸಿದ್ಧವಾಗಿದೆ. ಇದರ ಜೊತೆ ನಟ, ರಂಗಕರ್ಮಿ, ಸ್ವಾತಂತ್ರ್ಯ ಹೋರಾಗಾರರೂ ಆಗಿದ್ದ ದಿ. ವೆಂಕಣ್ಣಾಚಾರ್ಯ ಕಟ್ಟಿ ಅವರ `ಸಂದೇಶ ರಾಮಾಯಣ’ ಕೃತಿ ಸಹ ಅದೇ ವೇದಿಕೆಯಲ್ಲಿ ಬಿಡುಗಡೆಯಾಗುತ್ತಿರುವುದು ಇನ್ನೊಂದು ವಿಶೇಷ. ಯಲ್ಲಾಪುರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ 12ರ ಬೆಳಗ್ಗೆ 10 ಗಂಟೆಗೆ ಹಿರಿಯ ಸಾಹಿತಿ ಅರುಣಕುಮಾರ ಹಬ್ಬು ಈ ಕೃತಿ ಬಿಡುಗಡೆ ಮಾಡಲಿದ್ದಾರೆ. ಕಾಲೇಜು ಪ್ರಾಚಾರ್ಯ ಡಾ ಜನಾರ್ಧನ, ಹಿರಿಯ ಸಾಹಿತಿ ವನರಾಗ ಶರ್ಮಾ ಸೇರಿ ಅನೇಕ ಸಾಹಿತಿ, ಸಾಹಿತ್ಯ ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Advertisement. Scroll to continue reading.

ಶ್ರೀರಂಗ ಕಟ್ಟಿ ಅವರು ಈ ಮೊದಲು `ಬದುಕು ಪಯಣದ ಬುತ್ತಿ’ `ಕಬೀರ ಕಂಡoತೆ’ ಹಾಗೂ `ಶ್ರಾವಣದ ಪೋರಿ’ ಎಂಬ ಪುಸ್ತಕಗಳನ್ನು ಓದುಗರಿಗೆ ನೀಡಿದ್ದಾರೆ. ಶ್ರೀರಂಗ ಕಟ್ಟಿ ಅವರ ತಂದೆ ವೆಂಕಣ್ಣಾಚಾರ್ಯ ಕಟ್ಟಿ ಅವರು `ಸೋದೆ ವಾದಿರಾಜ ಚರಿತ್ರೆ’ ಹಾಗೂ `ಜಂಬುಖoಡಿ ವಾದಿರಾಜ ಆಚಾರ್ಯರು’ ಎಂಬ ಪುಸ್ತಕಗಳನ್ನು ರಚಿಸಿದ್ದಾರೆ. 18 ವರ್ಷದ ಹಿಂದೆ ವೆಂಕಣ್ಣಾಚಾರ್ಯ ಕಟ್ಟಿ ಅವರು ಇಹಲೋಕದ ಯಾತ್ರೆ ಮುಗಿಸಿದ್ದು, ಮರಣಕ್ಕೂ ಮುನ್ನ ಅವರು `ಸಂದೇಶ ರಾಮಾಯಣ’ ಎಂಬ ಹಸ್ತಪ್ರತಿ ರಚಿಸಿದ್ದರು. ಪ್ರಸ್ತುತ ಶ್ರೀರಂಗ ಕಟ್ಟಿ ಅವರು ಆ ಪುಸ್ತಕವನ್ನು ಮುದ್ರಣ ರೂಪಕ್ಕೆ ತಂದಿದ್ದು, ಪುಸ್ತಕದ ಸಂಕಲನ ಹಾಗೂ ಭಾವಾರ್ಥದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಮಾತೃಭೂಮಿ ಸೇವಾ ಪ್ರತಿಷ್ಠಾನ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಪ್ರದ ಕಾಲೇಜು ಸಹಯೋಗದಲ್ಲಿ ಈ ಸಾಹಿತ್ಯ ಸಮ್ಮಿಲನ ನಡೆಯಲಿದೆ.

Advertisement. Scroll to continue reading.
ADVERTISEMENT
ADVERTISEMENT

ನೀವು ಬನ್ನಿ… ನಿಮ್ಮವರನ್ನು ಕರೆತನ್ನಿ!

ShareSendTweetShare
ADVERTISEMENT
Previous Post

ಗ್ರಾಮ ಪಂಚಾಯತ ಗೃಂಥಾಲಯದಲ್ಲಿ ಉದ್ಯೋಗ ಅವಕಾಶ

Next Post

ಪರರ ಚಿನ್ನಕ್ಕೆ ಆಸೆ ಪಡದ ಶಿರಸಿಯ ಜನ!

Next Post

ಪರರ ಚಿನ್ನಕ್ಕೆ ಆಸೆ ಪಡದ ಶಿರಸಿಯ ಜನ!

ಅರಬ್ಬಿ ಸಮುದ್ರದಲ್ಲಿ ಅತಿಯಾದ ಮೋಜು ಮಸ್ತಿ: ಅಲೆಗಳ ಅಬ್ಬರಕ್ಕೆ ಸಿಲುಕಿದವರ ರಕ್ಷಣೆ

ನಿರೀಕ್ಷೆ ಹುಟ್ಟಿಸಿದ ARM ಚಿತ್ರ: ಟ್ರೈಲರ್ ನೋಡಿ ಹಲವರು ಫೀದಾ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.