6
  • Latest

ಅರಬ್ಬಿ ಸಮುದ್ರದಲ್ಲಿ ಅತಿಯಾದ ಮೋಜು ಮಸ್ತಿ: ಅಲೆಗಳ ಅಬ್ಬರಕ್ಕೆ ಸಿಲುಕಿದವರ ರಕ್ಷಣೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಬ್ಬಿ ಸಮುದ್ರದಲ್ಲಿ ಅತಿಯಾದ ಮೋಜು ಮಸ್ತಿ: ಅಲೆಗಳ ಅಬ್ಬರಕ್ಕೆ ಸಿಲುಕಿದವರ ರಕ್ಷಣೆ

AchyutKumar by AchyutKumar
in ಸ್ಥಳೀಯ

ಕುಮಟಾ: ಬೆಂಗಳೂರಿನಿoದ ಆಗಮಿಸಿದ ವಿದ್ಯಾರ್ಥಿಗಳು ಗೋಕರ್ಣ ಕಡಲತೀರದಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದು, ಅಲೆಗಳ ಅಬ್ಬರಕ್ಕೆ ಸಿಲುಕಿ ಅಪಾಯದ ಅಂಚಿನಲ್ಲಿದ್ದ ಐವರನ್ನು ರಕ್ಷಣಾ ಸಿಬ್ಬಂದಿ ಕಾಪಾಡಿದ್ದಾರೆ.

ADVERTISEMENT

ಬುಧವಾರ ಬೆಳಗ್ಗೆ ಬೆಂಗಳೂರಿನ ಹಿಲ್ ಸೈಡ್ ಫಾರ್ಮಸಿ ಕಾಲೇಜಿನ 48 ವಿದ್ಯಾರ್ಥಿಗಳು ಗೋಕರ್ಣಕ್ಕೆ ಆಗಮಿಸಿದ್ದರು. ಅಪಾಯದ ಸೂಚನೆ ನೀಡಿದರೂ ಅದನ್ನು ಮೀರಿ ಸಮುದ್ರದ ಅಲೆಗಳಿಗೆ ಅಡ್ಡಲಾಗಿ ಅವರು ನೀರಿಗೆ ಇಳಿದಿದ್ದರು. ಅಲೆಗಳ ಸುಳಿಗೆ ಸಿಲುಕಿ ಒಬ್ಬ ನಾಪತ್ತೆಯಾಗಿದ್ದು, ಐವರು ನೀರು ಕುಡಿದು ಅಸ್ವಸ್ಥಗೊಂಡಿದ್ದರು.

ಅಸ್ವಸ್ಥಗೊoಡವರನ್ನು ನೋಡಿದ ಸರ್ವೇಶ ಮೊರ್ಜೆ, ಪಂಢರಿನಾಥ ಮೂರ್ಜೆ ತಕ್ಷಣ ಸಮುದ್ರಕ್ಕೆ ಹಾರಿ ರಕ್ಷಿಸಿದರು. ಕರಾವಳಿ ಕಾವಲು ಪಡೆಯವರು ಆಗಮಿಸಿ ಉಳಿದವರನ್ನು ದಡಕ್ಕೆ ತಂದರು. ಸಮುದ್ರ ಪಾಲಾಗುತ್ತಿದ್ದ ಮೂವರು ಯುವತಿಯರು ಹಾಗೂ ಇಬ್ಬರು ಯುವಕರ ಜೀವ ಉಳಿದಿದ್ದು, ಕಣ್ಮರೆಯಾದ ಕೋಲಾರ ಶ್ರೀನಿವಾಸಪುರದ ವಿನಯ ಎಸ್ ವಿ (22) ಈವರೆಗೂ ಸಿಕ್ಕಿಲ್ಲ. ಆತನಿಗಾಗಿ ಶೋಧ ಮುಂದುವರೆದಿದೆ.

Advertisement. Scroll to continue reading.

ಅಸ್ವಸ್ಥಗೊoಡವರು ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಒಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕುಮಟಾಗೆ ತೆರಳಿದ್ದಾರೆ.

Advertisement. Scroll to continue reading.
Previous Post

ಪರರ ಚಿನ್ನಕ್ಕೆ ಆಸೆ ಪಡದ ಶಿರಸಿಯ ಜನ!

Next Post

ನಿರೀಕ್ಷೆ ಹುಟ್ಟಿಸಿದ ARM ಚಿತ್ರ: ಟ್ರೈಲರ್ ನೋಡಿ ಹಲವರು ಫೀದಾ!

Next Post

ನಿರೀಕ್ಷೆ ಹುಟ್ಟಿಸಿದ ARM ಚಿತ್ರ: ಟ್ರೈಲರ್ ನೋಡಿ ಹಲವರು ಫೀದಾ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ