6
  • Latest

ಲಿಪ್ಟ ಕಾಮಗಾರಿಯಲ್ಲಿ ಲೋಪ: ಕಾರ್ಮಿಕನ ಸಾವಿಗೆ ಮಾಲಕ ಕಾರಣ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಲಿಪ್ಟ ಕಾಮಗಾರಿಯಲ್ಲಿ ಲೋಪ: ಕಾರ್ಮಿಕನ ಸಾವಿಗೆ ಮಾಲಕ ಕಾರಣ

AchyutKumar by AchyutKumar
in ಸ್ಥಳೀಯ

ಕುಮಟಾ: ಅರೆಬರೆ ಕಾಮಗಾರಿಯ ಲಿಪ್ಟ ಬಳಸಿದ ಪರಿಣಾಮ ಗೋಪಾಲ ಸಿಂಗ್ ಇಂದೋ (24) ಎಂಬಾತರು ಅದೇ ಲಿಪ್ಟಿನಲ್ಲಿ ಸಿಲುಕಿ ಸಾವನಪ್ಪಿದ್ದಾರೆ.

ADVERTISEMENT

ಜಗದಾಂಬಾ ಎಲೆಕ್ಟ್ರಿಕಲ್ಸ್’ನಲ್ಲಿ  ಕೆಲಸಕ್ಕಿದ್ದ ಗೋಪಾಲ ಸಿಂಗ್ ಬುಧವಾರ ಬೆಳಗ್ಗೆ ಗ್ರಾಹಕರಿಗೆ ಅಗತ್ಯವಿರುವ ಸಾಮಗ್ರಿ ತರಲು ಮೆಟ್ಟಿಲುಗಳನ್ನು ಏರಿ ಕಟ್ಟಡದ ಮೇಲ್ಬಾಗಕ್ಕೆ ತೆರಳಿದ್ದರು. ಸಾಮಗ್ರಿಯನ್ನು ಹಿಡಿದು ಮರಳುವಾಗ ಲಿಪ್ಟ್ ಬಳಸಿದ್ದರು. ಲಿಪ್ಟ ಕೆಲಸ ಪೂರ್ಣಗೊಳ್ಳದ ಹಿನ್ನಲೆ ಅದು ಅಪಾಯದ ಪರಿಸ್ಥಿತಿಯಲ್ಲಿದ್ದು, ಗೋಪಾಲ ಸಿಂಗ್ ಅವರ ಎದೆಗೆ ಲಿಪ್ಟ್ ಬಡಿದು ಅವರು ಸಾವನಪ್ಪಿದ್ದಾರೆ.

ಗೋಪಾಲ ಸಿಂಗ್ ರಾಜಸ್ಥಾನ ಮೂಲದವರು. ಕುಮಟಾದ ಸುಭಾಷ್ ರಸ್ತೆಯಲ್ಲಿ ವಾಸವಾಗಿದ್ದರು. ಪೂರ್ಣ ಪ್ರಮಾಣದಲ್ಲಿ ಲಿಪ್ಟ ಕಾಮಗಾರಿ ಮಾಡಿಸದೇ ಕಾರ್ಮಿಕನನ್ನು ಅದರ ಮೇಲೆ ಹತ್ತಿಸಿದ ಕಾರಣ ನರೇಂದ್ರ ಸಿಂಗ್ ರಾತೋಡ್ (34) ಹಾಗೂ ಲಕ್ಷö್ಮಣ ಸಿಂಗ್ ರಾತೋಡ್ ಎಂಬಾತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ನಿರೀಕ್ಷೆ ಹುಟ್ಟಿಸಿದ ARM ಚಿತ್ರ: ಟ್ರೈಲರ್ ನೋಡಿ ಹಲವರು ಫೀದಾ!

Next Post

ವಿವಾದದ ಸುಳಿಯಲ್ಲಿ TSS | ಎಲ್ಲವೂ ಇಲ್ಲೆ.. ಆದರೆ, ಯಾವುದೂ ಸರಿಯಿಲ್ಲೆ!

Next Post

ವಿವಾದದ ಸುಳಿಯಲ್ಲಿ TSS | ಎಲ್ಲವೂ ಇಲ್ಲೆ.. ಆದರೆ, ಯಾವುದೂ ಸರಿಯಿಲ್ಲೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ