6
  • Latest

ಸ್ನೇಹಕ್ಕೂ ಸಿದ್ಧ.. ಸಮರಕ್ಕೂ ಬದ್ಧ: ರಾಘವೇಶ್ವರ ಶ್ರೀ ಹೀಗೆ ಹೇಳಿದ್ದೇಕೆ?

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸ್ನೇಹಕ್ಕೂ ಸಿದ್ಧ.. ಸಮರಕ್ಕೂ ಬದ್ಧ: ರಾಘವೇಶ್ವರ ಶ್ರೀ ಹೀಗೆ ಹೇಳಿದ್ದೇಕೆ?

AchyutKumar by AchyutKumar
in ರಾಜ್ಯ

`ಸಮರಸ ಮತ್ತು ಸಮರ ಎರಡಕ್ಕೂ ಸಮಾಜ ಸಜ್ಜಾಗಬೇಕು. ಸಮಾಜದಲ್ಲಿ ಸಮರಸ ಮೂಡಿಸಲು ಶ್ರಮ ಅಗತ್ಯವಿದ್ದು, ಇದರ ಜೊತೆ ನಮ್ಮತನವನ್ನು ಉಳಿಸಿಕೊಳ್ಳಲು ಹೋರಾಟದ ಕೆಚ್ಚನ್ನೂ ರೂಢಿಸಿಕೊಳ್ಳಬೇಕು’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದ್ದಾರೆ.

ADVERTISEMENT

ಬುಧವಾರ ಗೋಕರ್ಣದಲ್ಲಿ ಕೊಡಗು, ಗುಂಪೆ, ಕಾಸರಗೋಡು, ಚಂದ್ರಗಿರಿ, ಗುತ್ತಿಗಾರು ಮತ್ತು ಸುಳ್ಯ ವಲಯಗಳ ಸರ್ವಸೇವೆ ಸ್ವೀಕರಿಸಿದ ಅವರು `ಜಗತ್ತಿಗೆ ಸಮರ ಗೊತ್ತೇ ವಿನಃ ಸಮರಸ ಗೊತ್ತಿಲ್ಲ. ಸಮಾಜದ ಸಾಮರಸ್ಯಕ್ಕಾಗಿ ಸಂಘಟನೆ ಶ್ರಮಿಸಬೇಕು’ ಎಂದರು.

`ಪೊಸಡಿಗುoಪೆಯ ಪರಿಸರದಲ್ಲಿ ಪರ್ವತಾಗ್ರದಲ್ಲಿ ಶಂಕರಧ್ಯಾನ ಮಂದಿರ ಸ್ಥಾಪನೆಯ ಉದ್ದೇಶದಿಂದ ಶಿಷ್ಯಭಕ್ತರು ಸುಮಾರು 10 ಎಕರೆ ಭೂಮಿಯನ್ನು ಕ್ರೋಢೀಕರಿಸಿದ್ದಾರೆ. ಈ ಭೂಮಿಯ ಮೇಲೆ ಸರ್ಕಾರದ ಕೆಟ್ಟ ದೃಷ್ಟಿ ಬಿದ್ದಿದೆ. ಇದನ್ನು ಉಳಿಸಿಕೊಳ್ಳಲು ಸಂಘಟಿತ ಹೋರಾಟ ನಡೆಸಬೇಕು’ ಎಂದು ಕರೆ ನೀಡಿದರು.

Advertisement. Scroll to continue reading.

`ಭೂಮಿ ಕಳೆದುಕೊಳ್ಳಲು ಬೇಸರವಿಲ್ಲ. ದೊಡ್ಡ ಪ್ರಮಾಣದ ಭೂಮಿಯಲ್ಲಿ ಮಠ ಕಳೆದುಕೊಂಡಿದೆ. ಆದರೆ ಹೀಗೆ ಕಳೆದುಕೊಂಡ ಭೂಮಿ ಸದುಪಯೋಗವಾಗಬೇಕು. ದುರುಪಯೋಗವಾಗುವುದಾದಲ್ಲಿ ಭೂಮಿ ನೀಡಲು ಸಿದ್ಧರಿಲ್ಲ’ ಎಂದು ಸ್ಪಷ್ಟಪಡಿಸಿದರು.

Advertisement. Scroll to continue reading.
Previous Post

ಆಚಾರಿಗೆ ಗುದ್ದಿದ ಮೀನು ಲಾರಿ

Next Post

ಮುಂದುವರೆದ ಮಟ್ಕಾ ದಾಳಿ: ಹಣ ಕೊಡಲು ಒಪ್ಪದ ಜೂಜುಕೋರರು!

Next Post

ಮುಂದುವರೆದ ಮಟ್ಕಾ ದಾಳಿ: ಹಣ ಕೊಡಲು ಒಪ್ಪದ ಜೂಜುಕೋರರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ