6
  • Latest

ವಿರೋಧ ಪಕ್ಷದವರನ್ನು ಹೊಗಳಿದ ಬಿಜೆಪಿ ನಾಯಕ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿರೋಧ ಪಕ್ಷದವರನ್ನು ಹೊಗಳಿದ ಬಿಜೆಪಿ ನಾಯಕ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಶಿರೂರು ಗುಡ್ಡ ಕುಸಿತ ಪರಿಣಾಮ ಕಣ್ಮರೆಯಾದ ಜಗನ್ನಾಥ ನಾಯ್ಕ ಅವರ ಇಬ್ಬರು ಮಕ್ಕಳಿಗೆ ಉದ್ಯೋಗ ಕೊಡಿಸಲು ಕಾರಣರಾದ ವಿರೋಧ ಪಕ್ಷದ ನಾಯಕರ ನಡೆಗೆ ಬಿಜೆಪಿ ಮುಖಂಡ ರಾಮು ನಾಯ್ಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಕಾಂಗ್ರೆಸ್ಸಿನಿoದ ಆಯ್ಕೆಯಾದ ಕಾರವಾರ ಶಾಸಕ ಸತೀಶ್ ಸೈಲ್, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಯತ್ನದಿಂದ ಜಗನ್ನಾಥ ನಾಯ್ಕ ಅವರ ಇಬ್ಬರು ಮಕ್ಕಳಿಗೆ ಉದ್ಯೋಗ ಸಿಕ್ಕಿದೆ. ಇದರಲ್ಲಿ ಕುಮಟಾದ ಜೆಡಿಎಸ್ ನಾಯಕ ಸೂರಜ ನಾಯ್ಕ ಸೋನಿ ಅವರ ಪಾತ್ರವೂ ಇದ್ದು, ಇವರೆಲ್ಲರೂ ಇತರೆ ರಾಜಕಾರಣಿಗಳಿಗಿಂತ ಭಿನ್ನವಾಗಿದ್ದಾರೆ ಎಂದು ರಾಮು ನಾಯ್ಕ ಹೇಳಿದ್ದಾರೆ.

`ದುರಂತ ನಡೆದಾಗ ಸ್ಥಳಕ್ಕೆ ಹೋಗಿ ಭರವಸೆ ನೀಡುವ ನಾಯಕರು ನಂತರ ಅದನ್ನು ಮರೆಯುತ್ತಾರೆ. ಆದರೆ, ಮಂಕಾಳು ವೈದ್ಯ, ಸತೀಶ್ ಸೈಲ್, ಎಚ್ ಡಿ ಕುಮಾರಸ್ವಾಮಿ ಹಾಗೂ ಸೂರಜ ನಾಯ್ಕ ಸೋನಿ ಜಗನ್ನಾಥ ನಾಯ್ಕ ಅವರ ಮಕ್ಕಳಾದ ಪಲ್ಲವಿ ಹಾಗೂ ಕೃತಿಕಾಗೆ ಹೊರ ಗುತ್ತಿಗೆ ಆಧಾರದಲ್ಲಿ ಉದ್ಯೋಗ ಕೊಡಿಸಿ ಅವರ ಕುಟುಂಬಕ್ಕೆ ನೆರವಾಗಿದ್ದಾರೆ’ ಎಂದವರು ಸ್ಮರಿಸಿದರು. `ಈ ದುರಂತದಲ್ಲಿ ತೊಂದರೆ ಅನುಭವಿಸಿದ ಎಲ್ಲರ ಬಗ್ಗೆಯೂ ಸರ್ಕಾರ ಮುತುವರ್ಜಿವಹಿಸಬೇಕು’ ಎಂದವರು ಒತ್ತಾಯಿಸಿದ್ದಾರೆ.

Advertisement. Scroll to continue reading.

ಪಲ್ಲವಿ ಅವರಿಗೆ ಪ್ರವಾಸೋದ್ಯಮ ಇಲಾಖೆಯಲ್ಲಿ ಹಾಗೂ ಕೃತಿಕಾ ಅವರಿಗೆ ಕೈಗಾ ಅಣು ಘಟಕದಲ್ಲಿ ಉದ್ಯೋಗ ದೊರೆತಿದೆ.

Advertisement. Scroll to continue reading.
Previous Post

ಅರಣ್ಯ ಯೋಧ | ಜೀವ ಬಿಟ್ಟು ಕಾಡು ಬದುಕಿಸಿದ ಪುಣ್ಯಾತ್ಮ!

Next Post

ನಿಯಮಗಳಿಗೆ ಇಲ್ಲ ಮೂರು ಕಾಸಿನ ಬೆಲೆ | ಆಸ್ಪತ್ರೆ ಆವರಣದಲ್ಲಿ ಡಿಜೆ ಸದ್ದು: ರೋಗಿಗಳ ಎದೆಯಲ್ಲಿ ಡವಡವ!

Next Post

ನಿಯಮಗಳಿಗೆ ಇಲ್ಲ ಮೂರು ಕಾಸಿನ ಬೆಲೆ | ಆಸ್ಪತ್ರೆ ಆವರಣದಲ್ಲಿ ಡಿಜೆ ಸದ್ದು: ರೋಗಿಗಳ ಎದೆಯಲ್ಲಿ ಡವಡವ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ