6
  • Latest

ನಿಯಮಗಳಿಗೆ ಇಲ್ಲ ಮೂರು ಕಾಸಿನ ಬೆಲೆ | ಆಸ್ಪತ್ರೆ ಆವರಣದಲ್ಲಿ ಡಿಜೆ ಸದ್ದು: ರೋಗಿಗಳ ಎದೆಯಲ್ಲಿ ಡವಡವ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಿಯಮಗಳಿಗೆ ಇಲ್ಲ ಮೂರು ಕಾಸಿನ ಬೆಲೆ | ಆಸ್ಪತ್ರೆ ಆವರಣದಲ್ಲಿ ಡಿಜೆ ಸದ್ದು: ರೋಗಿಗಳ ಎದೆಯಲ್ಲಿ ಡವಡವ!

AchyutKumar by AchyutKumar
September 12, 2024
in ಸ್ಥಳೀಯ
advt advt advt
ADVERTISEMENT

ಪರಿಸರ ಸ್ನೇಹಿ ಗಣೇಶ ಉತ್ಸವ ಆಚರಿಸುವಂತೆ ಜಿಲ್ಲಾಡಳಿತ ಸೂಚಿಸಿದರೂ ಅದನ್ನು ಉಲ್ಲಂಘಿಸಿ ಕಾರವಾರದ ಕಿಮ್ಸ್ ಆವಾರದಲ್ಲಿ ರಾಸಾಯನಿಕ ಬಣ್ಣ ಬಳಸಿ ಹಬ್ಬ ಆಚರಿಸಿದರು. ದೊಡ್ಡ ಸದ್ದಿನ ಪಟಾಕಿ, ಡಿಜೆ ಬಳಸಿದ ವೈದ್ಯ ವಿದ್ಯಾರ್ಥಿಗಳು ಗಣೇಶ ಉತ್ಸವದ ಹೆಸರಿನಲ್ಲಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ತೊಂದರೆ ನೀಡಿದರು. ಸುಮಾರು ಮುಕ್ಕಾಲು ಗಂಟೆಗಳ ಕಾಲ ಪಟಾಕಿ, ಡಿಜೆ ಹಾಗೂ ರಾಸಾಯನಿಕ ಬಣ್ಣಗಳ ಮಿಶ್ರಣದಿಂದ ಆಸ್ಪತ್ರೆಯ ಆವರಣ ಹದಗೆಟ್ಟಿದ್ದು, ವೈದ್ಯಕೀಯ ವಿದ್ಯಾರ್ಥಿಗಳ ನಡೆಗೆ ಬಹುತೇಕರು ಆಕ್ರೋಶ ವ್ಯಕ್ತಪಡಿಸಿದರು.

Advertisement. Scroll to continue reading.
Advertisement. Scroll to continue reading.

ನೂರಾರು ವಿದ್ಯಾರ್ಥಿಗಳು ಮಕ್ಕಳ ವಾರ್ಡಿನ ಕಡೆ ಸೇರಿ ಅಲ್ಲಿ ಪಟಾಕಿ ಸಿಡಿಸಿದರು. ಇದರಿಂದ ಸಣ್ಣ ಮಕ್ಕಳು ಬೆಚ್ಚಿ ಬಿದ್ದರು. ನಂತರ ಇತರೆ ರೋಗಿಗಳು ಇರುವ ಕಡೆ ತೆರಳಿ ರಾಸಾಯನಿಕ ಹೊಗೆ ಬಿಡುವ ಸುರಸುರ ಬತ್ತಿಗಳನ್ನು ಅಂಟಿಸಿದರು. ದೊಡ್ಡದಾಗಿ ಡಿಜೆ ಸದ್ದು ಹಾಕಿಕೊಂಡು ಅಲ್ಲಿಂದ ಬಂದ ಹಾಡಿಗೆ ಕುಣಿದು ಕುಪ್ಪಳಿಸಿದರು. ಬಾಣಂತಿ ವಾರ್ಡ, ಮಕ್ಕಳ ವಾರ್ಡ ಐಸಿಯು ಸೇರಿ ಹಲವು ಬಗೆಯ ರೋಗಿಗಳು ಅಲ್ಲಿದ್ದರೂ ಅವರ ಕಾಳಜಿಯ ಬಗ್ಗೆ ಯಾರೂ ಗಮನಹರಿಸಲಿಲ್ಲ.

ADVERTISEMENT
ADVERTISEMENT

ಕಿಮ್ಸ ಆವರದಲ್ಲಿ ಎಲ್ಲರೂ ಸೇರಿ ಗಣಪತಿ ಕೂರಿಸಿದ್ದರು. ಐದನೇ ದಿನವಾದ ಬುಧವಾರ ಸಂಜೆ ಅದನ್ನು ವಿಸರ್ಜಿಸುವ ತಯಾರಿ ನಡೆಸಿದ್ದರು. ಅದಕ್ಕೂ ಮುನ್ನ ದೊಡ್ಡ ಮೆರವಣಿಗೆ ನಡೆಸಿ ಕುಣಿದು ಕುಪ್ಪಳಿಸಿದರು. ವೈದ್ಯ ವಿದ್ಯಾರ್ಥಿಗಳ ನಡತೆಗೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದರು. ಆದರೆ, ಅವರ ಮಾತನ್ನು ಸಹ ಯಾರೂ ಕೇಳುವ ಹಾಗಿರಲಿಲ್ಲ. ಈ ಅವಧಿಯಲ್ಲಿ 300ಕ್ಕೂ ಅಧಿಕ ರೋಗಿಗಳು ಆಸ್ಪತ್ರೆಯಲ್ಲಿದ್ದರು. ವೈದ್ಯ ವಿದ್ಯಾರ್ಥಿಗಳ ಗಲಾಟೆಯಿಂದ ಅವರು ಕಂಗಾಲಾಗಿದ್ದರು.

ShareSendTweetShare
ADVERTISEMENT
Previous Post

ವಿರೋಧ ಪಕ್ಷದವರನ್ನು ಹೊಗಳಿದ ಬಿಜೆಪಿ ನಾಯಕ!

Next Post

ಅಡಿಕೆ ಮಾನ ಕಳೆದ ಅಗ್ಗದ ಅಡಿಕೆ | ವರ್ತಕನ ಕಳ್ಳಾಟಕ್ಕೆ 3 ಸಾವಿರ ರೂ ಬೆಲೆ ಕುಸಿತ!

Next Post

ಅಡಿಕೆ ಮಾನ ಕಳೆದ ಅಗ್ಗದ ಅಡಿಕೆ | ವರ್ತಕನ ಕಳ್ಳಾಟಕ್ಕೆ 3 ಸಾವಿರ ರೂ ಬೆಲೆ ಕುಸಿತ!

ಬೇಡ್ತಿ ದಾರಿಯಲ್ಲಿ ನಿಯಂತ್ರಣ ತಪ್ಪಿದ ಬಸ್ಸು: ಕಾರು ಜಖಂ

ಬಡ ಹೋರಾಟಗಾರಿನಿಗೆ ಸಿಗಲ್ಲ ಚುನಾವಣಾ ಟಿಕೆಟು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.