6
  • Latest

ಜಿಂಕೆ ಹಿಂದೆ ಹೋದವನಿಗೆ ಜೈಲು: ವನ್ಯಜೀವಿಗೆ ಇದ್ದಿದ್ದು ಎರಡೇ ಕಾಲು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಿಂಕೆ ಹಿಂದೆ ಹೋದವನಿಗೆ ಜೈಲು: ವನ್ಯಜೀವಿಗೆ ಇದ್ದಿದ್ದು ಎರಡೇ ಕಾಲು!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಕಳೆದ ಅನೇಕ ವರ್ಷಗಳಿಂದ ಕಾಡು ಪ್ರಾಣಿಗಳನ್ನು ಹತ್ಯೆ ಮಾಡಿ ಅದರ ಮಾಂಸ ಮಾರುತ್ತಿದ್ದ ರಮೇಶ ನಾಗೇಶ ಗಾಂವ್ಕರ್ (29) ಎಂಬಾತನನ್ನು ಅರಣ್ಯ ಸಿಬ್ಬಂದಿ ಬಂಧಿಸಿದ್ದಾರೆ.

2017ರಲ್ಲಿ ಸಹ ಈತ ಎರಡು ಬಾರಿ ಕಾಡು ಪ್ರಾಣಿ ಹತ್ಯೆ ಮಾಡಿದ್ದ. ಅರಣ್ಯ ಸಿಬ್ಬಂದಿ ಹಿಡಿದಾಗ ಕಾಡಿನಲ್ಲಿ ಓಡಿ ಹೋಗಿ ತಪ್ಪಿಸಿಕೊಂಡಿದ್ದ. ಇದೀಗ ಗುರುವಾರ ಹುಲಗೋಡು ಅರಣ್ಯದಲ್ಲಿ ಜಿಂಕೆಯನ್ನು ಕೊಂದು ಸಿಕ್ಕಿ ಬಿದ್ದಿದ್ದಾನೆ. ಜಿಂಕೆ ಕೊಂದ ನಂತರ ಅದರ ತಲೆ ಹಾಗೂ ಕಾಲುಗಳನ್ನು ಕಾಡಿನಲ್ಲಿ ಬಿಟ್ಟು ಬಂದಿದ್ದು, ಅದನ್ನು ನೋಡಿ ಬೆನ್ನತ್ತಿದ ಅರಣ್ಯ ಸಿಬ್ಬಂದಿಗೆ ರಮೇಶನ ಬಗ್ಗೆ ಅನುಮಾನಗಳಿದ್ದವು. ಅದಾಗಿಯೂ ಮಾಹಿತಿ ಖಚಿತಪಡಿಸಿಕೊಂಡು ಆತನ ಮನೆ ಮೇಲೆ ದಾಳಿ ನಡೆಸಿದಾಗ ಮಾಂಸದ ಜೊತೆ ಆತ ಕಾಣಿಸಿಕೊಂಡಿದ್ದಾನೆ. ತಕ್ಷಣ ಅರಣ್ಯಾಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದರು.
ಇದಾದ ನಂತರ ಆತ ಕಾಡಿನಲ್ಲಿ ಬಿಟ್ಟು ಬಂದಿದ್ದ ಜಿಂಕೆ ಚರ್ಮ, ಎರಡು ಕಾಲು ಹಾಗೂ ತಲೆಯನ್ನು ಅರಣ್ಯ ಕಚೇರಿಗೆ ತಂದಿದ್ದಾರೆ.

ಇನ್ನೆರಡು ಕಾಲು ಎಲ್ಲಿ?
`ಕಾಡಿನಲ್ಲಿ ನಾಯಿ ಜಿಂಕೆಯನ್ನು ಹತ್ಯೆ ಮಾಡಿತ್ತು. ನಾನು ನಾಯಿಯನ್ನು ಓಡಿಸಿ ಮಾಂಸ ತಂದಿದ್ದೇನೆ’ ಎಂದು ರಮೇಶ ಸಮಜಾಯಿಶಿ ನೀಡಲು ಮುಂದಾಗಿದ್ದು ಅರಣ್ಯ ಸಿಬ್ಬಂದಿ ಇದನ್ನು ಒಪ್ಪಲಿಲ್ಲ. `ನಾನು ನೋಡಿದಾಗ ಜಿಂಕೆಗೆ ಎರಡೇ ಕಾಲಿತ್ತು’ ಎಂದು ಆತ ಹೇಳಿಕೆ ಕೊಟ್ಟಿದ್ದಾನೆ. `ತನ್ನೊಂದಿಗೆ ಇನ್ನಷ್ಟು ಜನ ಇದ್ದಾರೆ’ ಎಂದು ಸಹ ಆತ ಹೇಳಿಕೊಂಡಿದ್ದು, ಸಹಚರರಿಗೆ ನಡುಕ ಹುಟ್ಟಿದೆ.

 

ShareSendTweetShare
Previous Post

ಮಹಿಳಾ ಅಧಿಕಾರಿಗೆ ವಿಚಿತ್ರ ಶಿಕ್ಷೆ: ದಿನವಿಡಿ ಕಾದರೂ ಸಿಗಲಿಲ್ಲ ಅಧಿಕಾರ ಖುರ್ಚಿ!

Next Post

ಸ್ವಚ್ಛ ಆಂದೋಲನಕ್ಕೆ ಜಿ ಪಂ ಅಧಿಕಾರಿ ಕರೆ

Next Post

ಸ್ವಚ್ಛ ಆಂದೋಲನಕ್ಕೆ ಜಿ ಪಂ ಅಧಿಕಾರಿ ಕರೆ

ದತ್ತ ಮಂದಿರ ಕಟ್ಟಡದ ಶಿಲಾನ್ಯಾಸ

ಗಣೇಶ ಹಬ್ಬಕ್ಕೆ ಊರಿಗೆ ಬಂದ ಸೋಮಣ್ಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.