6
  • Latest

ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್!

ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರ

AchyutKumar by AchyutKumar
September 12, 2024
in ಸಿನೆಮಾ
advt advt advt
ADVERTISEMENT

ಬೆಂಗಳೂರು: ಮಿನ್ನಲ್ ಮುರಳಿ’ ಮತ್ತು ‘2018 – ಎವ್ರಿಒನ್​​ ಈಸ್ ಎ ಹೀರೋ’ ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್.‌ ಸದಾ ವಿಭಿನ್ನ ಕಥೆ ಆಯ್ಕೆ ಮಾಡಿಕೊಳ್ಳುವ ಜನಪ್ರಿಯ ನಟನೀಗ `ಎಆರ್​​ಎಂ​​’ (Ajayante Randam Moshanam /ಅಜಯಂತೇ ರಂದಮ್ ಮೋಷನಂ) ಎಂಬ ಫ್ಯಾಂಟಸಿ ಪ್ಯಾನ್ ಇಂಡಿಯಾ ಚಿತ್ರದೊಂದಿಗೆ ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ.

Advertisement. Scroll to continue reading.
Advertisement. Scroll to continue reading.

ಜಿತಿನ್ ಲಾಲ್ ನಿರ್ದೇಶನದ ಚೊಚ್ಚಲ ಚಿತ್ರ. ಸಿನಿಮಾ ಸಂಪೂರ್ಣವಾಗಿ 3ಡಿಯಲ್ಲಿ ತಯಾರಾಗಿದೆ. ಮಲಯಾಳಂ ಇತಿಹಾಸದಲ್ಲೇ ತಾಂತ್ರಿಕ ವಿಷಯದಲ್ಲಿ ಶ್ರೀಮಂತ ಚಿತ್ರಗಳಲ್ಲಿ ಒಂದಾಗಿದೆ. ಈಗಾಗಲೇ ಬಿಡುಗಡೆಯಾಗಿ
ಟ್ರೇಲರ್ ಚಿತ್ರದ ಸುತ್ತಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಹಿಂಸಾಚಾರ ಮತ್ತು ನಾಯಕನ ಪ್ರವೇಶವನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಎಆರ್​​ಎಂ ಭರ್ಜರಿ ಆ್ಯಕ್ಷನ್​ ಸೀನ್​ಗಳೊಂದಿಗೆ ಅದ್ಭುತ ಸಿನಿಮೀಯ ಅನುಭವ ನೀಡಲಿದೆ ಎಂಬ ಸುಳಿವನ್ನು ಈ ಟ್ರೇಲರ್​​ ಕೊಟ್ಟಿದೆ.

ADVERTISEMENT
ADVERTISEMENT

ಟೊವಿನೋ ಥಾಮಸ್​​​ ಮೂರು ವಿಭಿನ್ನ ಪಾತ್ರಗಳನ್ನು ಚಿತ್ರಿಸಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ಹೋರಾಟವಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ. ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ.ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್​ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ‌. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ. ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್‌ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.

ShareSendTweetShare
ADVERTISEMENT
Previous Post

ಜಿಂಕೆ ಹಿಂದೆ ಹೋದವನಿಗೆ ಜೈಲು: ವನ್ಯಜೀವಿಗೆ ಇದ್ದಿದ್ದು ಎರಡೇ ಕಾಲು!

Next Post

ಸ್ವಚ್ಛ ಆಂದೋಲನಕ್ಕೆ ಜಿ ಪಂ ಅಧಿಕಾರಿ ಕರೆ

Next Post

ಸ್ವಚ್ಛ ಆಂದೋಲನಕ್ಕೆ ಜಿ ಪಂ ಅಧಿಕಾರಿ ಕರೆ

ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾದ ARM: ವಿದೇಶದಲ್ಲಿಯೂ ಸದ್ದು ಮಾಡಿದ ಸಿನಿಮಾ!

ದತ್ತ ಮಂದಿರ ಕಟ್ಟಡದ ಶಿಲಾನ್ಯಾಸ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.