6
  • Latest

ವಿಧವಾ ವೇತನ ನಿಲ್ಲುತ್ತಿಲ್ಲ.. ಸಂಧ್ಯಾ ಸುರಕ್ಷಾ ಸಿಗುತ್ತಿಲ್ಲ..!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿಧವಾ ವೇತನ ನಿಲ್ಲುತ್ತಿಲ್ಲ.. ಸಂಧ್ಯಾ ಸುರಕ್ಷಾ ಸಿಗುತ್ತಿಲ್ಲ..!

AchyutKumar by AchyutKumar
in ಸ್ಥಳೀಯ

ಕುಮಟಾ: 65 ವರ್ಷದ ಲೀಲಾವತಿ ಅವರು ತಮಗೆ ಮಂಜೂರಿ ಆದ `ವಿಧವಾ ವೇತನ ಬೇಡ’ ಎಂದು ಕಳೆದ 5 ತಿಂಗಳ ಹಿಂದೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈವರೆಗೂ ಅವರ ಅರ್ಜಿಗೆ ಹಿಂಬರಹ ದೊರೆತಿಲ್ಲ.

ಜನತಾ ಫ್ಲೋಟ್ ಮಸೂರ್ ಕ್ರಾಸಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ನಾಗಪ್ಪ ನಾಯ್ಕ ಅವರನ್ನು ಲೀಲಾವತಿ ಮದುವೆ ಆಗಿದ್ದರು. 30 ವರ್ಷಗಳ ಹಿಂದೆ ಅವರು ಸಾವನಪ್ಪಿದ್ದು, ಆ ಅವಧಿಯಲ್ಲಿ ಸರ್ಕಾರ ವಿಧವಾ ವೇತನ ಎಂದು ಪ್ರತಿ ತಿಂಗಳು 50 ರೂ ನೀಡುತ್ತಿತ್ತು. ಕ್ರಮೇಣ ಅದು ಏರಿಕೆಯಾಗಿ ಇದೀಗ ಅವರಿಗೆ ಪ್ರತಿ ತಿಂಗಳು 800ರೂ ವಿಧವಾ ವೇತನ ದೊರೆಯುತ್ತಿದೆ. ಆದರೆ, 65 ವರ್ಷ ಪೂರೈಸಿದ ಹಿನ್ನಲೆ ಅವರು ಪ್ರತಿ ತಿಂಗಳು 1200ರೂ ಸಿಗುವ `ಸಂಧ್ಯಾ ಸುರಕ್ಷಾ’ ಯೋಜನೆಗೆ ಅರ್ಜಿ ಹಾಕುವುದಕ್ಕಾಗಿ ಅಲೆದಾಡುತ್ತಿದ್ದಾರೆ.

ಸಂಧ್ಯಾ ಸುರಕ್ಷಾ ಯೋಜನೆ ಸಿಗಬೇಕು ಎಂದರೆ ಮೊದಲು ಬರುತ್ತಿದ್ದ ವಿಧವಾ ವೇತನ ಸ್ಥಗಿತವಾಗಬೇಕು. ವಿಧವಾ ವೇತನ ಪಡೆಯುತ್ತಿದ್ದವರು ಸಂಧ್ಯಾ ಸುರಕ್ಷಾ ಅಡಿ ಅರ್ಜಿ ಹಾಕುವ ಹಾಗಿಲ್ಲ. ಹೀಗಾಗಿ ಅವರು ವಿಧವಾ ವೇತನ ನಿಲ್ಲಿಸುವಂತೆ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿ, ಅಲೆದಾಡುತ್ತಿದ್ದಾರೆ. ಅಲ್ಲಿನ ಅಧಿಕಾರಿಗಳನ್ನು ಬೆಂಗಳೂರಿಗೆ ಹೋಗಿ ಅರ್ಜಿ ಸಲ್ಲಿಸಿ ಎಂದು ಹೇಳುತ್ತಿದ್ದಾರೆ.

ಇದರಿಂದ ನೊಂದ ಅವರು ಜನ ಸಾಮಾನ್ಯರ ಸಮಾಜ ಕೇಂದ್ರಕ್ಕೆ ತೆರಳಿ ತಮ್ಮ ಸಮಸ್ಯೆ ವಿವರಿಸಿದರು. ಆಗ ಆಗ್ನೇಲ್ ರೋಡ್ರಿಗ್ರಿಸ್ ಅವರು ಕುಮಟಾ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ ಅವರಿಗೆ ಫೋನ್ ಮಾಡಿ ಸಮಸ್ಯೆ ವಿವರಿಸಿದ್ದು, ಇದಾದ ನಂತರ ಸುಧಾಕರ ನಾಯ್ಕ ಅವರೊಂದಿಗೆ ಲೀಲಾವತಿ ಅವರು ಕಚೇರಿಗೆ ತೆರಳಿದರು. ಅಲ್ಲಿದ್ದವರನ್ನು ತರಾಠೆಗೆ ತೆಗೆದುಕೊಂಡ ವಿಭಾಗಾಧಿಕಾರಿ ಕಲ್ಯಾಣಿ `1 ವಾರದ ಒಳಗೆ ಅವರ ಸಮಸ್ಯೆ ಬಗೆಹರಿಸಿ’ ಎಂದು ಸೂಚಿಸಿದರು.

ನೆಮ್ಮದಿ ಕೇಂದ್ರದಲ್ಲಿ ಇಲ್ಲ ನೆಮ್ಮದಿ:

ಯಲ್ಲಾಪುರದ ನೆಮ್ಮದಿ ಕೇಂದ್ರದಲ್ಲಿಯೂ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂದು ಚಂದ್ಗುಳಿ ಗ್ರಾ ಪಂ ಸದಸ್ಯ ಸುಬ್ಬಣ್ಣ ಉದಾಬೈಲ್ ದೂರಿದ್ದಾರೆ. ಈ ಕುರಿತು ಫೋಟೋ ಮಾಹಿತಿ ಹಂಚಿಕೊ0ಡ ಅವರು ಪಹಣಿ ಸೇರಿದಂತೆ ವಿವಿಧ ದಾಖಲೆ ಪಡೆಯಲು ನೆಮ್ಮದಿ ಕೇಂದ್ರಕ್ಕೆ ತೆರಳಿದರೆ ಅಲ್ಲಿ ಸಿಬ್ಬಂದಿಯೇ ಇರುವುದಿಲ್ಲ. ಇದರಿಂದ ಜನರಿಗೆ ಸಮಸ್ಯೆಯಾಗಿದೆ’ ಎಂದು ದೂರಿ ಜಿಪಿಎಸ್ ಆಧಾರಿತ ಫೋಟೋ ರವಾನಿಸಿದ್ದಾರೆ.

ShareSendTweetShare
Previous Post

ಒಂದು ಲಕ್ಷ ಕೊಟ್ಟರೆ ಹಣ ಡಬಲ್ | ರಾಹುಲ-ರಾಕೇಶನ ನಡುವೆ ಬೈಕ್ ಸಮರ!

Next Post

ಯುವಕನ ಸಾವಿಗೆ ನಿರುದ್ಯೋಗವೇ ಕಾರಣ

Next Post

ಯುವಕನ ಸಾವಿಗೆ ನಿರುದ್ಯೋಗವೇ ಕಾರಣ

ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳ: ಬಾಗಿಲು ಲಾಕ್ ಆಗಿ ಸಿಕ್ಕಿಬಿದ್ದ!

ಶಿಕ್ಷಣ ಸಂಸ್ಥೆ ಮೇಲೆ ದುಷ್ಟರ ಕಣ್ಣು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.