6
  • Latest

ರೈತರಿಗೆ ನೆರವಾದ ಸವಣಗೇರಿ ಹಾಲು ಉತ್ಪಾದಕ ಸಂಘ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರೈತರಿಗೆ ನೆರವಾದ ಸವಣಗೇರಿ ಹಾಲು ಉತ್ಪಾದಕ ಸಂಘ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: 15 ವರ್ಷಗಳ ಹಿಂದೆ 10 ಹೈನುಗಾರರಿಂದ ಶುರುವಾದ ಸವಣಗೆರಿಯ ಹಾಲು ಉತ್ಪಾದಕ ಸಂಘ ಕಳೆದ ವರ್ಷ ಎಲ್ಲಾ ಖರ್ಚುಗಳನ್ನು ಕಳೆದು 1.60 ಲಕ್ಷ ರೂ ಆದಾಯ ಪಡೆದಿದೆ. ಹಾಲು ಮಾರಾಟ ವಿಷಯದಲ್ಲಿ ಗುಣಮಟ್ಟ ಕಾಯ್ದುಕೊಂಡಿರುವುದೇ ಇದಕ್ಕೆ ಕಾರಣ.

ADVERTISEMENT

`ಸಂಘ ಶುರುವಾದಾಗ 10 ರೈತರು ಇಲ್ಲಿ ಹಾಲು ಕೊಡುತ್ತಿದ್ದರು. ಇದೀಗ 40ಕ್ಕೂ ಅಧಿಕ ಜನ ಜಾನುವಾರುಗಳನ್ನು ಸಾಕಿ ಸಂಘಕ್ಕೆ ಹಾಲು ನೀಡುತ್ತಿದ್ದಾರೆ. ನಿತ್ಯ 100 ಲೀಟರ್ ಹಾಲು ಸಂಗ್ರಹವಾಗುತ್ತಿದ್ದು, ತಾಜಾ ಹಾಲು ಪಡೆಯುವುದಕ್ಕಾಗಿ ಪಟ್ಟಣದ ಜನ ಸಹ ಡೈರಿಗೆ ಆಗಮಿಸುತ್ತಾರೆ’ ಎಂದು ಸಂಘದ ನಿರ್ದೇಶಕ ನಾರಾಯಣ ಭಟ್ಟ ಜೂಜನಬೈಲ್ ವಿವರಿಸಿದರು.

`ಸಂಘದ ಮೂಲಕ ಹೈನುಗಾರಿಕೆ ನಡೆಸುವವರಿಗೆ ಅಗತ್ಯ ಮಾರ್ಗದರ್ಶನವನ್ನು ನೀಡಲಾಗುತ್ತಿದೆ. ಹಾಲು ಉತ್ಪಾದನೆ ಹೆಚ್ಚಳಕ್ಕೆ ಅಗತ್ಯವಿರುವ ಪೌಷ್ಠಿಕಾಂಶವನ್ನು ಸಂಘ ಪೂರೈಸುತ್ತದೆ. ಹಾಲು ಕೊಡುವವರ ಅನುಕೂಲಕ್ಕಾಗಿ ಸವಣಗೇರಿಯ ಜೊತೆ ಹುತ್ಕಂಡದ ಬಳಿಯಲ್ಲಿ ಸಹ ಹಾಲು ಸಂಗ್ರಹಣಾ ಕೇಂದ್ರ ತೆರೆಯಲಾಗಿದೆ. ಸ್ಥಳೀಯ ಮಾರಾಟದ ನಂತರ ಉಳಿದ ಹಾಲನ್ನು ಧಾರವಾಡದ ನಂದಿನಿ ಘಟಕಕ್ಕೆ ನೀಡಲಾಗುತ್ತದೆ’ ಎಂದು ಮತ್ತೊಬ್ಬ ನಿರ್ದೇಶಕ ದುರ್ಗಪ್ಪ ಕಾಂಬ್ಳೆ ವಿವರಿಸಿದರು.

Advertisement. Scroll to continue reading.

ಶನಿವಾರ ಸವಣಗೆರಿಯಲ್ಲಿ ಹಾಲು ಉತ್ಪಾದಕ ಸಂಘದ ವಾರ್ಷಿಕ ಸಭೆ ನಡೆದಿದ್ದು ಈ ವೇಳೆ ಸಂಘದ ಅಧ್ಯಕ್ಷ ಶ್ರೀಪಾದ ಹೆಗಡೆ ಸಂಘ ನಡೆದು ಬಂದ ಹಾದಿಯ ಬಗ್ಗೆ ಮಾಹಿತಿ ನೀಡಿದರು. ಸಂಘದ ಸದಸ್ಯ ಸುಬ್ಬಣ್ಣ ಉದ್ದಾಬೈಲ್ ಹಾಗೂ ಕೃಷ್ಣ ಹೆಗಡೆ ರೈತರ ಪ್ರಶ್ನೆಗಳಿಗೆ ಉತ್ತರಿಸಿದರು. ಉತ್ತಮ ಹೈನುಗಾರರಾದ ಅನಂತ ಹೆಗಡೆ ಅವರನ್ನು ಸಮಿತಿಯವರು ಸನ್ಮಾನಿಸಿದರು. ಸಂಘದ ನಿರ್ದೇಶಕರಾದ ಲಕ್ಷ್ಮೀ ಮರಾಠಿ, ನಾಗಭೂಷಣ ಭಟ್ಟ, ನಾರಾಯಣ ಹೆಗಡೆ, ಜಾಹ್ನವಿ ಭಟ್ಟ ಇತರರು ಇದ್ದರು.

Advertisement. Scroll to continue reading.
Previous Post

ಸರ್ಕಾರದ ಬಳಿ ಪೌಷ್ಠಿಕ ಆಹಾರಕ್ಕೂ ಕಾಸಿಲ್ಲ: ಚಿಣ್ಣರಿಗೆ ಊಟದ ಬದಲು ಖಾರದ ಉಪ್ಪಿಟ್ಟು!

Next Post

ಪ್ರಾಣಿಪ್ರಿಯ ಪೊಲೀಸರಿಗೆ ಗೋ ಪ್ರೇಮಿಗಳ ಜೈಕಾರ: ಅಕ್ರಮ ಸಾಗಾಟದ ಸುಳಿವು ನೀಡಿದ ಸಗಣಿ ವಾಸನೆ!

Next Post

ಪ್ರಾಣಿಪ್ರಿಯ ಪೊಲೀಸರಿಗೆ ಗೋ ಪ್ರೇಮಿಗಳ ಜೈಕಾರ: ಅಕ್ರಮ ಸಾಗಾಟದ ಸುಳಿವು ನೀಡಿದ ಸಗಣಿ ವಾಸನೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ