6
  • Latest

ಅಸ್ತಮಾದಿಂದ ಸಾವನಪ್ಪಿದ ಹೋಟೆಲ್ ಕಾರ್ಮಿಕ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಸ್ತಮಾದಿಂದ ಸಾವನಪ್ಪಿದ ಹೋಟೆಲ್ ಕಾರ್ಮಿಕ

AchyutKumar by AchyutKumar
in ಸ್ಥಳೀಯ

ಅಂಕೋಲಾ: ಹೋಟೆಲ್ ಕೆಲಸ ಮಾಡಿಕೊಂಡಿದ್ದ ಕಂತ್ರಿಯ ನಾಗರಾಜ ವೆಂಕಟೇಶ ಶೆಟ್ಟಿ (65) ಅಸ್ತಮಾ ಖಾಯಿಲೆಯಿಂದ ಸಾವನಪ್ಪಿದ್ದಾರೆ.

ಕಳೆದ ಒಂದುವರೆ ವರ್ಷದ ಹಿಂದೆ ಅವರಿಗೆ ಅಸ್ತಮಾ ಕಾಣಿಸಿಕೊಂಡಿತ್ತು. ಅದಾದ ನಂತರ ಅವರು ಅನಾರೋಗ್ಯದ ಹಿನ್ನಲೆ ಸರಿಯಾಗಿ ಕೆಲಸಕ್ಕೆ ಹೋಗುತ್ತಿರಲಿಲ್ಲ. ಖಾಸಗಿ ಆಸ್ಪತ್ರೆಗೆ ದಾಖಲಾದ ಅವರು ಅಲ್ಲಿನ ಚಿಕಿತ್ಸೆ ಹಾಗೂ ಔಷಧ ಸ್ವೀಕರಿಸಿದ್ದರು. ಸೆ 13ರಂದು ಮನೆಯ ಮುಂದಿನ ಕೋಣೆಯಲ್ಲಿ ಮಲಗಿದ್ದ ಅವರು ಎಷ್ಟು ಕರೆದರೂ ಏಳಲಿಲ್ಲ. ಅವರ ಮಗ ಹರ್ಷವರ್ಧನ್ ಮನೆ ಒಳಗೆ ಹೋಗಿ ಮಲಗುವಂತೆ ಸೂಚಿಸಿದ್ದು, ಸ್ಪಂದಿಸದ ಕಾರಣ ಮೈ ಮುಟ್ಟಿ ಎಬ್ಬಿಸುವ ಪ್ರಯತ್ನ ನಡೆಸಿದರು. ಆಗ ನಾಗರಾಜ ಶೆಟ್ಟಿ ಉಸಿರಾಡದೇ ಇರುವುದು ಗಮನಕ್ಕೆ ಬಂದಿದ್ದು, ತಕ್ಷಣ ಆಂಬುಲೈನ್ಸ ತರಿಸಿ ಆಸ್ಪತ್ರೆಗೆ ದಾಖಲಿಸಿದರು.

ಆದರೆ, ಅಲ್ಲಿನ ವೈದ್ಯರು ಈಗಾಗಲೇ ನಾಗರಾಜ ಶೆಟ್ಟಿ ಸಾವನಪ್ಪಿರುವುದನ್ನು ಖಚಿತಪಡಿಸಿದರು.

ShareSendTweetShare
Previous Post

ಸಾಧಕ ಕೃಷಿಕರಿಗೆ ಮಲೆನಾಡು ಸಂಘದ ಗೌರವ

Next Post

ಗುಡ್ಡ ಕುಸಿದು ಎರಡು ತಿಂಗಳಾದರೂ ತೆರವಾಗದ ಮಣ್ಣು: ಜಿಲ್ಲಾಡಳಿತದ ವಿರುದ್ಧ ಜನಾಕ್ರೋಶ

Next Post

ಗುಡ್ಡ ಕುಸಿದು ಎರಡು ತಿಂಗಳಾದರೂ ತೆರವಾಗದ ಮಣ್ಣು: ಜಿಲ್ಲಾಡಳಿತದ ವಿರುದ್ಧ ಜನಾಕ್ರೋಶ

15 ಸೆಕೆಂಡಿನಲ್ಲಿ 1 ಪುಟದ ಬರಹ: ಈ ಬಾಲಕನ ಸಾಧನೆಯೇ ದೊಡ್ಡ ದಾಖಲೆ!

ಲೋಕಾಯುಕ್ತ ಅಧಿಕಾರಿಗಳ ಬಸ್ ಸಂಚಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.