6
  • Latest

ಫೇಸ್ಬುಕ್ | ಫೇಕ್ ಅಕೊಂಟ್ ವಿರುದ್ಧ ಪೊಲೀಸ್ ಕ್ರಮ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಫೇಸ್ಬುಕ್ | ಫೇಕ್ ಅಕೊಂಟ್ ವಿರುದ್ಧ ಪೊಲೀಸ್ ಕ್ರಮ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ: ಹಿಂದೂ ಮುಸ್ಲಿಂ ಭಾವೈಕ್ಯತೆಯ ವಿಡಿಯೋಗೆ ಅಸಬಂದ್ಧ ಬರಹ ಬರೆದಿದ್ದ ಫೇಸ್ಬುಕ್ ಖಾತೆ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಕಮೆಂಟ್ ಪೋಸ್ಟ್ ಮಾಡಿದ ಖಾತೆ ನಕಲಿ ಎಂಬoತಿದ್ದು, , ಪ್ರಕರಣ ದಾಖಲಾದ ನಂತರವೂ ಬರಹ ಡಿಲಿಟ್ ಆಗಿಲ್ಲ.

Advertisement. Scroll to continue reading.
Advertisement. Scroll to continue reading.

ರಾಮನಬೈಲಿನ ನಾಗೇಶ್ವರ ಯುವಕ ಮಂಡಳಿಯವರು ಪ್ರತಿಷ್ಠಾಪಿಸಿದ್ದ ಗಣೇಶ ವಿಗ್ರಹ ವಿಸರ್ಜನೆ ನಡೆಯುತ್ತಿತ್ತು. ರಾಮನಬೈಲ್ ದೊಡ್ಡ ಮಸೀದಿ ಮುಂದೆ ಈ ಮೆರವಣಿಗೆ ಹೊರಟಾಗ ಅಲ್ಲಿನ ಫಾರುಕ್ ಶೇಖ್ ನೇತ್ರತ್ವದಲ್ಲಿ ಮುಸ್ಲಿಂ ಸಮುದಾಯದವರು ನೀರು ಹಾಗೂ ಸಿಹಿ ಹಂಚುತ್ತಿದ್ದರು. ಈ ವಿಡಿಯೋ `ಶಿರಸಿ ಕನ್ನಡಿಗ’ ಎಂಬ ಫೇಸ್ಬುಕ್ ಪುಟದಲ್ಲಿ ಪ್ರಕಟವಾಗಿದೆ. ಇದಕ್ಕೆ ಅನೇಕರು ಉತ್ತಮ ರೀತಿಯಲ್ಲಿ ಕಮೆಂಟ್ ಮಾಡಿದ್ದು, ನಂದಿಶ ನಂದಿತಾ ಎಂಬ ಹೆಸರಿನ ಖಾತೆಯಿಂದ ಕೋಮು ಸೌಹಾರ್ದತೆ ಕದಡುವ ರೀತಿ ಬರಹ ಪ್ರಕಟವಾಗಿದೆ.

ADVERTISEMENT
ADVERTISEMENT

ಎರಡು ಗುಂಪುಗಳ ನಡುವೆ ಘರ್ಷಣೆಗೆ ಪ್ರಚೋದಿಸುವುದಕ್ಕಾಗಿ ಈ ಕಮೆಂಟ್ ಮಾಡಿದನ್ನು ಗಮನಿಸಿದ ಪೊಲೀಸ್ ಸಿಬ್ಬಂದಿ ಅರುಣ ಮಾನಪ್ಪ ಲಮಾಣಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಸುಮೋಟೋ ಪ್ರಕರಣ ದಾಖಲಾಗಿದೆ.

ShareSendTweetShare
ADVERTISEMENT
Previous Post

ನಾಯಿ ಬದುಕಿಸಿ ಜೀವಬಿಟ್ಟ ಎಲೆಕ್ಟ್ರಿಷಿಯನ್!

Next Post

ವಾರ್ಡನ್ ವಿರುದ್ಧ ಸಿಡಿದೆದ್ದ ಸ್ವಚ್ಛತಾ ಸಿಬ್ಬಂದಿ: ಕಾಮುಕನ ಆಟಕ್ಕೆ ಕೆಲಸ ಕಳೆದುಕೊಂಡ ವಿಧವೆ!

Next Post

ವಾರ್ಡನ್ ವಿರುದ್ಧ ಸಿಡಿದೆದ್ದ ಸ್ವಚ್ಛತಾ ಸಿಬ್ಬಂದಿ: ಕಾಮುಕನ ಆಟಕ್ಕೆ ಕೆಲಸ ಕಳೆದುಕೊಂಡ ವಿಧವೆ!

ಧರ್ಮಸ್ಥಳಕ್ಕೆ ಹೊರಟವರಿಗೆ ಅನಗತ್ಯ ಅಲೆದಾಟ: ಹೋಟೆಲಿನಲ್ಲಿದ್ದ ಚಿನ್ನದ ತಾಳಿ ಕಳ್ಳರ ಪಾಲು!

ಸೈಕಲಿಗೆ ಗುದ್ದಿದ ಕಾರು: ಸೆಕ್ಯುರಿಟಿ ಗಾರ್ಡ ಸಾವು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.