6
  • Latest

ವಾರ್ಡನ್ ವಿರುದ್ಧ ಸಿಡಿದೆದ್ದ ಸ್ವಚ್ಛತಾ ಸಿಬ್ಬಂದಿ: ಕಾಮುಕನ ಆಟಕ್ಕೆ ಕೆಲಸ ಕಳೆದುಕೊಂಡ ವಿಧವೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ವಾರ್ಡನ್ ವಿರುದ್ಧ ಸಿಡಿದೆದ್ದ ಸ್ವಚ್ಛತಾ ಸಿಬ್ಬಂದಿ: ಕಾಮುಕನ ಆಟಕ್ಕೆ ಕೆಲಸ ಕಳೆದುಕೊಂಡ ವಿಧವೆ!

AchyutKumar by AchyutKumar
September 15, 2024
in ವಿಡಿಯೋ
advt advt advt
ADVERTISEMENT

ಕುಮಟಾ ಮೀನು ಮಾರುಕಟ್ಟೆ ಬಳಿಯಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವಿಧವೆಗೆ ಅದೇ ಶಾಲೆಯ ವಾರ್ಡನ್ ಕಾಟ ಕೊಡುತ್ತಿದ್ದು, ಈ ಬಗ್ಗೆ ದೂರು ನೀಡಿದ ಕಾರಣ ಆಕೆ ಕೆಲಸ ಕಳೆದುಕೊಂಡಿದ್ದಾಳೆ!

ಕಳೆದ ಏಳು ವರ್ಷಗಳಿಂದ ಮಹಿಳೆ ಆ ಶಾಲೆಯಲ್ಲಿ ಗುತ್ತಿಗೆ ಆಧಾರಿತವಾಗಿ ಕೆಲಸ ಮಾಡುತ್ತಿದ್ದಾರೆ. ಆ ಶಾಲೆಯಲ್ಲಿ ಶಂಕರ ಎಸ್ ಪೊಳ್ ಎಂಬಾತ ವಾರ್ಡನ್ ಆಗಿದ್ದು, ಮೊದಲಿನಿಂದಲೂ ಆತನ ಕಾಟ ಸಹಿಸಿಕೊಂಡಿದ್ದ ಅವರು ಆತ ಮೈಮುಟ್ಟಿದಾಗ ವಿರೋಧ ವ್ಯಕ್ತಪಡಿಸಿದ್ದರು. `ತನ್ನ ಲೈಂಗಿಕ ಬಯಕೆ ತೀರಿಸದೇ ಇದ್ದರೆ ಕೆಲಸದಿಂದ ತೆಗೆಸುವೆ’ ಎಂದು ಆತ ಹೇಳಿಕೊಂಡಿದ್ದು, ಈ ಬಗ್ಗೆ ಮಹಿಳೆ ದೂರು ನೀಡಿದ ನಂತರ ವಾರ್ಡನ್ ನುಡಿದಂತೆ ನಡೆದಿದ್ದಾನೆ!

Advertisement. Scroll to continue reading.
ADVERTISEMENT
ADVERTISEMENT

ಕಳೆದ ಮೂರು ವರ್ಷಗಳಿಂದ ವಾರ್ಡನ್ ಮಹಿಳೆಗೆ ದೈಹಿಕ ಹಾಗೂ ಮಾನಸಿಕವಾಗಿ ಹಿಂಸಿಸುತ್ತಿದ್ದು, `ಈ ರೀತಿ ಮಾಡಬೇಡ’ ಎಂದು ಆತನಲ್ಲಿ ಕೈ ಮುಗಿದು ಬೇಡಿಕೊಂಡಿದ್ದಾರೆ. ಆತ ಬದಲಾಗದಿದ್ದಾಗ ಸ್ಥಳೀಯ ಜನಪ್ರತಿನಿಧಿಗಳ ಮುಂದೆಯೂ ಮಹಿಳೆ ಅಳಲು ತೋಡಿಕೊಂಡಿದ್ದಾರೆ. ಆದರೆ, ಪ್ರಯೋಜನವಾಗಿಲ್ಲ. `ತನಗೆ ರಕ್ಷಣೆ ಬೇಕು’ ಎಂದು ಮಹಿಳೆ ಮನವಿ ಮಾಡಿದರೂ ಅಲ್ಲಿನ ಪ್ರಾಚಾರ್ಯ ಹಾಗೂ ಅಧಿಕಾರಿಗಳು ಅದನ್ನು ಕಿವಿಗೆ ಹಾಕಿಕೊಂಡಿಲ್ಲ. ಸಮಾಜ ಕಲ್ಯಾಣ ಅಧಿಕಾರಿಗಳು ಮಹಿಳೆಯ ಮಾತು ಆಲಿಸಿಲ್ಲ.

Advertisement. Scroll to continue reading.

`ರಾತ್ರಿ ಪಾಳಿಯಲ್ಲಿರುವಾಗ ವಾರ್ಡನ್ ರೂಮಿಗೆ ಕರೆಯುತ್ತಾನೆ. ಅಸಭ್ಯವಾಗಿ ವರ್ತಿಸುತ್ತಾನೆ’ ಎಂದು ಮಹಿಳೆ ದೂರಿದ್ದಾರೆ. ಮಹಿಳೆ ದೂರು ಆಲಿಸಿ ಬಂದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಉಮೇಶ ಸಹ ವಾರ್ಡನ್ ಪರ ನಿಂತಿದ್ದಾರೆ ಎಂಬುದು ಅವರ ಅಳಲು. ಹೀಗಾಗಿಯೇ `ಕೆಲಸ ಬಿಟ್ಟು ಹೋಗು’ ಎಂದು ಬೆದರಿಸಿದ ಬಗ್ಗೆ ಅವರು ಆರೋಪಿಸಿದ್ದಾರೆ.

ವಾರ್ಡನ್ ವಿರುದ್ಧ ಸಂತ್ರಸ್ತೆ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

 

ShareSendTweetShare
ADVERTISEMENT
Previous Post

ಫೇಸ್ಬುಕ್ | ಫೇಕ್ ಅಕೊಂಟ್ ವಿರುದ್ಧ ಪೊಲೀಸ್ ಕ್ರಮ!

Next Post

ಧರ್ಮಸ್ಥಳಕ್ಕೆ ಹೊರಟವರಿಗೆ ಅನಗತ್ಯ ಅಲೆದಾಟ: ಹೋಟೆಲಿನಲ್ಲಿದ್ದ ಚಿನ್ನದ ತಾಳಿ ಕಳ್ಳರ ಪಾಲು!

Next Post

ಧರ್ಮಸ್ಥಳಕ್ಕೆ ಹೊರಟವರಿಗೆ ಅನಗತ್ಯ ಅಲೆದಾಟ: ಹೋಟೆಲಿನಲ್ಲಿದ್ದ ಚಿನ್ನದ ತಾಳಿ ಕಳ್ಳರ ಪಾಲು!

ಸೈಕಲಿಗೆ ಗುದ್ದಿದ ಕಾರು: ಸೆಕ್ಯುರಿಟಿ ಗಾರ್ಡ ಸಾವು

ಕಸ್ತೂರಿ ರಂಗನ್ ವರದಿ ವಿರೋಧಿಸಿದ ಸಚಿವ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.