6
  • Latest

ತಂತ್ರಜ್ಞಾನ ಆಧಾರಿತ ನಾಟಕಕ್ಕೆ ಭಾರೀ ಮೆಚ್ಚುಗೆ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತಂತ್ರಜ್ಞಾನ ಆಧಾರಿತ ನಾಟಕಕ್ಕೆ ಭಾರೀ ಮೆಚ್ಚುಗೆ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಮಂಚಿಕೆರೆಯ ರಾಜರಾಜೇಶ್ವರಿ ಪ್ರೌಢಶಾಲೆಯ ಮಕ್ಕಳು ಅಭಿನಯಿಸಿದ ವಿಜ್ಞಾನ ನಾಟಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ಎಂ ಕೆ ಭಟ್.ಯಡಳ್ಳಿ ಅವರು ಈ ನಾಟಕ ರಚಿಸಿದ್ದರು. ಸುಬೋಧ ಹೆಗಡೆ ಮಳಗಿಮನೆ ನಾಟಕವನ್ನು ನಿರ್ದೇಶಿಸಿದ್ದರು. ಯಲ್ಲಾಪುರದ ಹೋಲಿ ರೋಜರಿ ಶಾಲೆಯಲ್ಲಿ ತಾಲೂಕಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ನಡೆದಿದ್ದು ನಾಟಕ ನೋಡಿದವರು ಮೆಚ್ಚುಗೆ ವ್ಯಕ್ತಪಡಿಸಿದರು. ಪೃಕೃತಿ ವಿಕೋಪ ನಡೆದಾಗ ತಂತ್ರಜ್ಞಾನ ಬಳಸಿ ವಿಪತ್ತು ಬಗೆಹರಿಸುವ ಬಗ್ಗೆ ರಾಜರಾಜೇಶ್ವರಿ ಪ್ರೌಢಶಾಲಾ ಮಕ್ಕಳು ನಾಟಕವನ್ನು ಪ್ರಸ್ತುತಪಡಿಸಿದರು.

ADVERTISEMENT
ADVERTISEMENT

ಶಾಲೆಗೆ ಮಗು ಕಳುಹಿಸಿದ ತಾಯಿಗೆ ಗುಡುಗು ಸಿಡಿಲು ಕಾಣಿಸುತ್ತದೆ. ಶಾಲೆಗೆ ಹೋದ ಮಕ್ಕಳ ಬಗ್ಗೆ ಆಕೆಗೆ ಕಳವಳ ವ್ಯಕ್ತವಾಗುತ್ತದೆ. ಗುಡ್ಡ ಕುಸಿತ, ನದಿ ದಿಕ್ಕು ಬದಲಾವಣೆ, ಮನೆ ಶಾಲೆಗಳು ನೀರಿನಲ್ಲಿ ಮುಳುಗಿದ ಬಗ್ಗೆ ತಾಯಿ ಆತಂಕಗೊಳ್ಳುತ್ತಾಳೆ. ಆಗ ಸರ್ಕಾರ ಡ್ರೋಣ್ ಹಾಗೂ ಹೆಲಿಕಾಪ್ಟರ್ ಬಳಸಿ ಮಕ್ಕಳ ರಕ್ಷಣೆ ಮಾಡುವುದು ನಾಟಕದ ಸಾರಾಂಶ.

Advertisement. Scroll to continue reading.
Advertisement. Scroll to continue reading.

ಇದರೊ0ದಿಗೆ ಅರಣ್ಯಕ್ಕೆ ಬೆಂಕಿ ಬಿದ್ದಾಗ ಸೆಟ್‌ಲೈಟ್ ಆಧಾರಿತವಾಗಿ ಆ ವಿಷಯ ತಿಳಿದು ಕಾಡು ರಕ್ಷಿಸುವ ತಂತ್ರಜ್ಞಾನದ ಬಗ್ಗೆಯೂ ರಾಜರಾಜೇಶ್ವರಿ ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿದರು. ವಿದ್ಯಾರ್ಥಿಗಳಾದ ಪನ್ನಗ ಶಾಸ್ತ್ರಿ, ಶ್ರೀನಿಧಿ ಜೋಶಿ, ನಾಗಶ್ರೀ ಭಟ್, ಸಂಧ್ಯಾ ಭಟ್, ಸ್ನೇಹಾ ಲಕ್ಮಾಪುರ್, ತ್ರಿವೇಣಿ ಮರಾಠಿ, ಸಾತ್ವಿಕ್ ಗೌಡ, ಆದಿತ್ಯ ಶೇಟ್ ಅತ್ಯುತ್ತಮವಾಗಿ ಅಭಿನಯಿಸಿದರು.

ಪನ್ನಘ ಶಾಸ್ತ್ರಿ ವಿಜ್ಞಾನ ಆಶುಭಾಷಣ ಸ್ಪರ್ಧೆಯಲ್ಲಿ ಸಹ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಸಾಧಕ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕರು ಹಾಗೂ ಪದಾಧಿಕಾರಿಗಳು ಶುಭ ಕೋರಿದರು.

ShareSendTweetShare
ADVERTISEMENT
Previous Post

ಕಾರಿಗೆ ಗುದ್ದಿದ ಬಸ್ಸು: ಆಸ್ಪತ್ರೆಗೆ ಹೋಗುತ್ತಿದ್ದವ ಸ್ಮಶಾನಪಾಲು

Next Post

ಸ್ಕೂಟಿಗೆ ಗುದ್ದಿದ ಬೈಕು: ಸವಾರನಿಗೆ ಗಾಯ

Next Post

ಸ್ಕೂಟಿಗೆ ಗುದ್ದಿದ ಬೈಕು: ಸವಾರನಿಗೆ ಗಾಯ

ಕಸ್ತೂರಿ ಗುಮ್ಮನ ಓಡಿಸಲು ಕೊನೆ ಅವಕಾಶ: ಜನಪ್ರತಿನಿಧಿಗಳ ನಿರ್ಣಯದ ಮೇಲೆ ಜನರ ಜೀವನ!

Eid Milad | A doctor who performed a good deed with a pooja!

ಈದ್ ಮಿಲಾದ್ | ಪೂಜಾ ಕಾರ್ಯದೊಂದಿಗೆ ಪುಣ್ಯ ಕಾರ್ಯ ನೆರವೇರಿಸಿದ ವೈದ್ಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.