6
  • Latest

ಸ್ಕೂಟಿಗೆ ಗುದ್ದಿದ ಬೈಕು: ಸವಾರನಿಗೆ ಗಾಯ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ಕೂಟಿಗೆ ಗುದ್ದಿದ ಬೈಕು: ಸವಾರನಿಗೆ ಗಾಯ

AchyutKumar by AchyutKumar
in ಸ್ಥಳೀಯ

ಶಿರಸಿ: ದೇವತೆಮನೆಯ ಸುಬ್ರಾಯ ಭಟ್ಟ ಎಂಬಾತರು ಟಿವಿಎಸ್ ಸ್ಕೂಟಿಗೆ ಬೈಕ್ ಗುದ್ದಿದ ಪರಿಣಾಮ ನಾಗೇಶ ಮುಕ್ರಿ ಎಂಬಾತರು ಗಾಯಗೊಂಡಿದ್ದಾರೆ.

ADVERTISEMENT

ಸೆ 15ರಂದು ಸುಬ್ರಾಯ ಭಟ್ಟರು ಕೆಂಗೆರೆಹೊಳೆ ಕಡೆಯಿಂದ ಓಣಿಕೇರಿ ಕಡೆ ಬೈಕ್ ಓಡಿಸುತ್ತಿದ್ದರು. ಕಾನಕೊಪ್ಪ ಬಸ್ ನಿಲ್ದಾಣದ ಹತ್ತಿರ ಬಂದಾಗ ಸುಬ್ರಾಯ ಭಟ್ಟರು ಅಲ್ಲಿದ್ದ ಸ್ಕೂಟಿಗೆ ಬೈಕ್ ಗುದ್ದಿದ್ದು, ಸ್ಕೂಟಿಯ ಹಿಂಬದಿ ಸವಾರರಾಗಿದ್ದ ನಾಗೇಶ ಮುಕ್ರಿ ನೆಲಕ್ಕೆ ಬಿದ್ದರು. ಈ ವೇಳೆ ಅವರ ಬಲಗಾಲಿನ ಪಾದ ಮುರಿದಿದ್ದು, ಮೊಣಕಾಲಿನ ಗಂಟಿಗೂ ಪೆಟ್ಟಾಗಿದೆ. ನಾಗೇಶ ಮುಕ್ರಿ ಓಣಿಕೆರೆಯ ಮಣ್ಣಿನಮನೆಯವರು. ಅವರ ಪುತ್ರ ವಿನಾಯಕ ನಾಗೇಶ ಮುಕ್ರಿ ಸುಬ್ರಾಯ ಭಟ್ಟರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.

ಅರಳಿ ಮರದ ಕೆಳಗೆ ಪೊಲೀಸ್ ದಾಳಿ

Advertisement. Scroll to continue reading.

ಅಂಕೋಲಾ: ಮಾದನಗೇರಿಯಲ್ಲಿ ಮಟ್ಕಾ ಆಡಿಸುತ್ತಿದ್ದ ರಘುವೀರ ಕಮಲಾಕರ ನಾಯಕ ಎಂಬಾತನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

Advertisement. Scroll to continue reading.

ಗೋಕರ್ಣ – ಅಂಕೋಲಾ ರಸ್ತೆಯ ಬದಿಯಲ್ಲಿರುವ ಅರಳಿ ಮರದ ಕೆಳಗೆ ಸೆ 14ರಂದು ರಘುವೀರ ನಾಯಕ ಮಟ್ಕಾ ಆಡಿಸುತ್ತಿದ್ದಾಗ ಅಂಕೋಲಾ ಪೊಲೀಸ್ ನಿರೀಕ್ಷಕ ಚಂದ್ರಶೇಖರ ಮಠಪತಿ ದಾಳಿ ಮಾಡಿದರು. 1 ರೂಪಾಯಿಗೆ 80 ರೂ ಕೊಡುವುದಾಗಿ ನಂಬಿಸಿ ಆತ ಸಂಗ್ರಹಿಸಿದ್ದ 550ರೂ ಹಣದ ಜೊತೆ ಜೂಜಾಟಕ್ಕೆ ಬಳಸಿದ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದರು.

Previous Post

ತಂತ್ರಜ್ಞಾನ ಆಧಾರಿತ ನಾಟಕಕ್ಕೆ ಭಾರೀ ಮೆಚ್ಚುಗೆ

Next Post

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM

Next Post

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ