6
  • Latest

ಕಸ್ತೂರಿ ಗುಮ್ಮನ ಓಡಿಸಲು ಕೊನೆ ಅವಕಾಶ: ಜನಪ್ರತಿನಿಧಿಗಳ ನಿರ್ಣಯದ ಮೇಲೆ ಜನರ ಜೀವನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಸ್ತೂರಿ ಗುಮ್ಮನ ಓಡಿಸಲು ಕೊನೆ ಅವಕಾಶ: ಜನಪ್ರತಿನಿಧಿಗಳ ನಿರ್ಣಯದ ಮೇಲೆ ಜನರ ಜೀವನ!

AchyutKumar by AchyutKumar
in ರಾಜ್ಯ

ಕಸ್ತೂರಿ ರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಪ್ರದೇಶದ ಕರಡು ಅಧೀಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಸೆ 30ಕ್ಕೆ ಅಂತಿಮ ಗುಡುವು ನೀಡಿದೆ. ಈ ಹಿನ್ನಲೆ ಸೆ 19ರಂದು ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಸಭೆ ನಡೆಯಲಿದೆ.

ADVERTISEMENT

ಕರಡು ಕಸ್ತೂರಿ ರಂಗನ್ ವರದಿಯ ಜಾರಿಗೆ ಸಂಬoಧಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 10 ವರ್ಷದಿಂದ ವರದಿ ಅನುಷ್ಟಾನಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಜಿಲ್ಲಾ ಪಂಚಾಯತ, ವಿವಿಧ ತಾಲೂಕ ಪಂಚಾಯತ, ಗ್ರಾಮ ಪಂಚಾಯತಗಳಲ್ಲಿ ವರದಿಗೆ ವಿರೋಧವಾಗಿ ಠರಾವು ಸ್ವೀಕರಿಸಲಾಗಿದೆ. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು 1 ಲಕ್ಷ ಕುಂಟುಬದಿoದ ಕೇಂದ್ರ ಸರ್ಕಾರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಿದೆ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ಹೇಳಿದ್ದಾರೆ. ವಿಧಾನ ಸಭೆ ಅಧಿವೇಶನದಲ್ಲಿಯೂ ವರದಿ ತಿರಸ್ಕರಿಸಲು ಸರ್ವಾನುಮತದಿಂದ ಪಕ್ಷಾತೀತವಾಗಿ ತೀರ್ಮಾನಿಸಿ, ರಾಜ್ಯ ಸರ್ಕಾರದ ವೃಜ್ಞಾನಿಕ ವರದಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ವಿರೋಧ ಪ್ರಸ್ತವನೆ ಸಲ್ಲಿಸಬೇಕು ಎಂದು ಅವರು ಅಭಿಪ್ರಾಯ ಹಂಚಿಕೊoಡರು.

ಜಿಲ್ಲೆಯಲ್ಲಿನ 9 ತಾಲೂಕಗಳಲ್ಲಿ 604 ಹಳ್ಳಿಗಳು ಈ ವ್ಯಾಪ್ತಿಯಲ್ಲಿ ಬರುತಿದ್ದು, ಜಿಲ್ಲೆಯ ಸುಮಾರು 138 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಪ್ರದೇಶಗಳನ್ನು ಈ ಯೋಜನೆ ಅಡಿ ಗುರುತಿಸಲಾಗಿದೆ. ಜಿಲ್ಲೆಯ ಭೌಗೋಳಿಕವಾಗಿ ಶೇ.60 ರಷ್ಟು ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಸೇರ್ಪಡೆಗೊಳೂವುದರಿಂದ ಜಿಲ್ಲೆಯ ಸಂಪೂರ್ಣ ಜನಜೀವನದ ವ್ಯವ್ಯಸ್ಥೆ ಮತ್ತು ಮೂಲಭೂತಸೌಕರ್ಯಗಳ ಮೇಲೆ ತೀವ್ರ ತರದ ಪರಿಣಾಮ ಬೀರಲಿದೆ.

Advertisement. Scroll to continue reading.
Advertisement. Scroll to continue reading.
Previous Post

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM

Next Post

ಈದ್ ಮಿಲಾದ್ | ಪೂಜಾ ಕಾರ್ಯದೊಂದಿಗೆ ಪುಣ್ಯ ಕಾರ್ಯ ನೆರವೇರಿಸಿದ ವೈದ್ಯ!

Next Post
Eid Milad | A doctor who performed a good deed with a pooja!

ಈದ್ ಮಿಲಾದ್ | ಪೂಜಾ ಕಾರ್ಯದೊಂದಿಗೆ ಪುಣ್ಯ ಕಾರ್ಯ ನೆರವೇರಿಸಿದ ವೈದ್ಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ