6
  • Latest
Eid Milad | A doctor who performed a good deed with a pooja!

ಈದ್ ಮಿಲಾದ್ | ಪೂಜಾ ಕಾರ್ಯದೊಂದಿಗೆ ಪುಣ್ಯ ಕಾರ್ಯ ನೆರವೇರಿಸಿದ ವೈದ್ಯ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಈದ್ ಮಿಲಾದ್ | ಪೂಜಾ ಕಾರ್ಯದೊಂದಿಗೆ ಪುಣ್ಯ ಕಾರ್ಯ ನೆರವೇರಿಸಿದ ವೈದ್ಯ!

AchyutKumar by AchyutKumar
in ಸ್ಥಳೀಯ
Eid Milad | A doctor who performed a good deed with a pooja!
advt advt advt
ADVERTISEMENT

ಶಾಂತಿ ಸಂಕೇತವಾದ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಿದರು. ಈ ನಡುವೆ ಶಿರಸಿಯ ಡಾ ಮುಕ್ತ್ಯಾರ ಅಹಮ್ಮದ ಅವರು ಈ ದಿನ ರಕ್ತದಾನ ಮಾಡುವ ಮೂಲಕ ಪುಣ್ಯ ಕಾರ್ಯವನ್ನು ನೆರವೇರಿಸಿದರು.

ಡಾ ಮುಕ್ತ್ಯಾರ ಅಹಮ್ಮದ ಅವರು ಕಳೆದ 32 ವರ್ಷಗಳಿಂದ ಶಿರಸಿಯ ಹುಬ್ಬಳ್ಳಿ ರಸ್ತೆಯಲ್ಲಿ ತಾರಾನಾಥ ಕ್ಲಿನಿಕ್ ಎಂಬ ಆಸ್ಪತ್ರೆ ನಡೆಸುತ್ತಿದ್ದಾರೆ. ಜನ ಜಾಗೃತಿ ಜೊತೆ ಸಾಮಾಜಿಕ ಚಟುವಟಿಕೆಗಳಲ್ಲಿ ಸಹ ತೊಡಗಿರುವ ಅವರು ಪ್ರತಿ ವರ್ಷ ಈದ್ ಮಿಲಾದ್ ಹಬ್ಬದ ದಿನ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತಾರೆ. ಕಳೆದ 8 ವರ್ಷಗಳಿಂದ ಅವರು ಈ ದಿನ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತ ಬಂದಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈಚೆಗೆ ರಕ್ತದಾನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿರುವುದರಿಂದ ಜನ ಸಾವು ನೋವಿನಿಂದ ಬಳಲುತ್ತಿರುವ ಬಗ್ಗೆ ಅರಿತ ಅವರು ಪೈಂಗoಬರ್ ಅವರು ಹುಟ್ಟಿದ ದಿನ ರಕ್ತದಾನ ಮಾಡುವ ಬಗ್ಗೆ ನಿರ್ಣಯಿಸಿದರು. ಅದರಂತೆ ಸೋಮವಾರ ನೇರವಾಗಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಿದರು. ಅದಾದ ನಂತರ ಸಾಮೂಹಿಕ ಮೆರವಣಿಗೆ ಹಾಗೂ ಪ್ರಸಾದ ಬೋಜನ ಕಾರ್ಯಕ್ರಮದಲ್ಲಿ ಅವರು ಭಾಗಿಯಾದರು.

`ರಕ್ತದಾನದ ಬಗ್ಗೆ ಅನೇಕರಲ್ಲಿ ತಪ್ಪು ತಿಳುವಳಿಕೆಯಿದೆ. ಇದನ್ನು ಹೋಗಲಾಡಿಸುವ ದೃಷ್ಠಿಯಿಂದ ರಕ್ತದಾನ ಮಾಡಿದ್ದು, ಮುಂದಿನ ಈದ್ ಮಿಲಾದ್ ಹಬ್ಬದಂದು ಇನ್ನಷ್ಟು ಜನ ರಕ್ತದಾನಕ್ಕೆ ಮುಂದಾಗಬೇಕು ಎಂಬುದೇ ನನ್ನ ಬಯಕೆ’ ಎಂದವರು ಅನಿಸಿಕೆ ಹಂಚಿಕೊoಡರು. `ಸುಖ-ಶಾಂತಿಗಾಗಿ ಪ್ರಾಥಿಸಿ ಈದ್ ಮಿಲಾದ್ ಹಬ್ಬ ಆಚರಿಸಲಾಗುತ್ತದೆ. ಇಂಥ ಹಬ್ಬದ ದಿನ ರಕ್ತದಾನದಂಥಹ ಉತ್ತಮ ಕೆಲಸ ಮಾಡಿದರೆ ಅದೇ ದೇವರಿಗೆ ಸಲ್ಲಿಸುವ ಕಾಣಿಕೆ’ ಎಂದವರು ಅಭಿಪ್ರಾಯಪಟ್ಟರು.

ShareSendTweetShare
ADVERTISEMENT
Previous Post

ಕಸ್ತೂರಿ ಗುಮ್ಮನ ಓಡಿಸಲು ಕೊನೆ ಅವಕಾಶ: ಜನಪ್ರತಿನಿಧಿಗಳ ನಿರ್ಣಯದ ಮೇಲೆ ಜನರ ಜೀವನ!

Next Post

ಕಾರವಾರ | ಮುಂದುವರೆದ ದೇಗುಲ ಕಳ್ಳತನ: ಚಿನ್ನ ಕದಿಯಲು ಬಂದದವರಿಗೆ ಮೋಸ!

Next Post

ಕಾರವಾರ | ಮುಂದುವರೆದ ದೇಗುಲ ಕಳ್ಳತನ: ಚಿನ್ನ ಕದಿಯಲು ಬಂದದವರಿಗೆ ಮೋಸ!

ರಾಯರಪೇಟೆ ಮಕ್ಕಳ ಮಣ್ಣಿನ ಗಣಪತಿ: ಪೃಕೃತಿಗೂ ಅಂದ.. ನೋಡಲು ಚಂದ!

ಸೇವೆ ಉಚಿತ.. ಪರಿಹಾರ ಖಚಿತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.