6
  • Latest
Eid Milad | A doctor who performed a good deed with a pooja!

ಈದ್ ಮಿಲಾದ್ | ಪೂಜಾ ಕಾರ್ಯದೊಂದಿಗೆ ಪುಣ್ಯ ಕಾರ್ಯ ನೆರವೇರಿಸಿದ ವೈದ್ಯ!

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಈದ್ ಮಿಲಾದ್ | ಪೂಜಾ ಕಾರ್ಯದೊಂದಿಗೆ ಪುಣ್ಯ ಕಾರ್ಯ ನೆರವೇರಿಸಿದ ವೈದ್ಯ!

AchyutKumar by AchyutKumar
in ಸ್ಥಳೀಯ
Eid Milad | A doctor who performed a good deed with a pooja!

ಶಾಂತಿ ಸಂಕೇತವಾದ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಿದರು. ಈ ನಡುವೆ ಶಿರಸಿಯ ಡಾ ಮುಕ್ತ್ಯಾರ ಅಹಮ್ಮದ ಅವರು ಈ ದಿನ ರಕ್ತದಾನ ಮಾಡುವ ಮೂಲಕ ಪುಣ್ಯ ಕಾರ್ಯವನ್ನು ನೆರವೇರಿಸಿದರು.

ADVERTISEMENT

ಡಾ ಮುಕ್ತ್ಯಾರ ಅಹಮ್ಮದ ಅವರು ಕಳೆದ 32 ವರ್ಷಗಳಿಂದ ಶಿರಸಿಯ ಹುಬ್ಬಳ್ಳಿ ರಸ್ತೆಯಲ್ಲಿ ತಾರಾನಾಥ ಕ್ಲಿನಿಕ್ ಎಂಬ ಆಸ್ಪತ್ರೆ ನಡೆಸುತ್ತಿದ್ದಾರೆ. ಜನ ಜಾಗೃತಿ ಜೊತೆ ಸಾಮಾಜಿಕ ಚಟುವಟಿಕೆಗಳಲ್ಲಿ ಸಹ ತೊಡಗಿರುವ ಅವರು ಪ್ರತಿ ವರ್ಷ ಈದ್ ಮಿಲಾದ್ ಹಬ್ಬದ ದಿನ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತಾರೆ. ಕಳೆದ 8 ವರ್ಷಗಳಿಂದ ಅವರು ಈ ದಿನ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತ ಬಂದಿದ್ದಾರೆ.

ಈಚೆಗೆ ರಕ್ತದಾನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿರುವುದರಿಂದ ಜನ ಸಾವು ನೋವಿನಿಂದ ಬಳಲುತ್ತಿರುವ ಬಗ್ಗೆ ಅರಿತ ಅವರು ಪೈಂಗoಬರ್ ಅವರು ಹುಟ್ಟಿದ ದಿನ ರಕ್ತದಾನ ಮಾಡುವ ಬಗ್ಗೆ ನಿರ್ಣಯಿಸಿದರು. ಅದರಂತೆ ಸೋಮವಾರ ನೇರವಾಗಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಿದರು. ಅದಾದ ನಂತರ ಸಾಮೂಹಿಕ ಮೆರವಣಿಗೆ ಹಾಗೂ ಪ್ರಸಾದ ಬೋಜನ ಕಾರ್ಯಕ್ರಮದಲ್ಲಿ ಅವರು ಭಾಗಿಯಾದರು.

Advertisement. Scroll to continue reading.

`ರಕ್ತದಾನದ ಬಗ್ಗೆ ಅನೇಕರಲ್ಲಿ ತಪ್ಪು ತಿಳುವಳಿಕೆಯಿದೆ. ಇದನ್ನು ಹೋಗಲಾಡಿಸುವ ದೃಷ್ಠಿಯಿಂದ ರಕ್ತದಾನ ಮಾಡಿದ್ದು, ಮುಂದಿನ ಈದ್ ಮಿಲಾದ್ ಹಬ್ಬದಂದು ಇನ್ನಷ್ಟು ಜನ ರಕ್ತದಾನಕ್ಕೆ ಮುಂದಾಗಬೇಕು ಎಂಬುದೇ ನನ್ನ ಬಯಕೆ’ ಎಂದವರು ಅನಿಸಿಕೆ ಹಂಚಿಕೊoಡರು. `ಸುಖ-ಶಾಂತಿಗಾಗಿ ಪ್ರಾಥಿಸಿ ಈದ್ ಮಿಲಾದ್ ಹಬ್ಬ ಆಚರಿಸಲಾಗುತ್ತದೆ. ಇಂಥ ಹಬ್ಬದ ದಿನ ರಕ್ತದಾನದಂಥಹ ಉತ್ತಮ ಕೆಲಸ ಮಾಡಿದರೆ ಅದೇ ದೇವರಿಗೆ ಸಲ್ಲಿಸುವ ಕಾಣಿಕೆ’ ಎಂದವರು ಅಭಿಪ್ರಾಯಪಟ್ಟರು.

Advertisement. Scroll to continue reading.
Previous Post

ಕಸ್ತೂರಿ ಗುಮ್ಮನ ಓಡಿಸಲು ಕೊನೆ ಅವಕಾಶ: ಜನಪ್ರತಿನಿಧಿಗಳ ನಿರ್ಣಯದ ಮೇಲೆ ಜನರ ಜೀವನ!

Next Post

ಕಾರವಾರ | ಮುಂದುವರೆದ ದೇಗುಲ ಕಳ್ಳತನ: ಚಿನ್ನ ಕದಿಯಲು ಬಂದದವರಿಗೆ ಮೋಸ!

Next Post

ಕಾರವಾರ | ಮುಂದುವರೆದ ದೇಗುಲ ಕಳ್ಳತನ: ಚಿನ್ನ ಕದಿಯಲು ಬಂದದವರಿಗೆ ಮೋಸ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ