6
  • Latest

ಕಾರವಾರ | ಮುಂದುವರೆದ ದೇಗುಲ ಕಳ್ಳತನ: ಚಿನ್ನ ಕದಿಯಲು ಬಂದದವರಿಗೆ ಮೋಸ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾರವಾರ | ಮುಂದುವರೆದ ದೇಗುಲ ಕಳ್ಳತನ: ಚಿನ್ನ ಕದಿಯಲು ಬಂದದವರಿಗೆ ಮೋಸ!

AchyutKumar by AchyutKumar
in ಸ್ಥಳೀಯ

ಕಾರವಾರ: ಲಕ್ಷಾಂತರ ರೂ ಬೆಲೆ ಬಾಳುವ ಚಿನ್ನ ಕದಿಯುವುದಕ್ಕಾಗಿ ದೇವಾಲಯಕ್ಕೆ ನುಗ್ಗಿದ ಕಳ್ಳರು ಅಲ್ಲಿಂದ ನಕಲಿ ಬಂಗಾರ ( ರೋಲ್ ಗೋಲ್ಡ) ಕದ್ದು ಪರಾರಿಯಾಗಿದ್ದಾರೆ.

ADVERTISEMENT

ಮಾಜಾಳಿ ದೇವತಿ ದೇವಾಲಯದಲ್ಲಿ ಭಾನುವಾರ ರಾತ್ರಿ ಕಳ್ಳತನ ನಡೆದಿದೆ. ದೇವಾಲಯದ ಕಿಟಕಿ ಒಡೆದು ಕಳ್ಳರು ಒಳಗೆ ಪ್ರವೇಶಿಸಿದ್ದು, ದೇವಿ ಮೈಮೇಲೆ ಇದ್ದ ಎರಡು ಸರವನ್ನು ದೋಚಿದ್ದಾರೆ. ಜೊತೆಗೆ ದೇವಿಗೆ ಅಳವಡಿಸಿದ್ದ ಬೆಳ್ಳಿ ಕಣ್ಣುಗಳನ್ನು ಕಿತ್ತು ಪರಾರಿಯಾಗಿದ್ದಾರೆ. ದೇವಿ ಮೈಮೇಲೆ 1500 ರೂ ಬೆಲೆಯ ರೋಲ್ ಗೋಲ್ಡ್ ಬಂಗಾರವನ್ನು ಹಾಕಲಾಗಿತ್ತು. ಬೆಳ್ಳಿಯ ಕಣ್ಣುಗಳು 500ರೂ ಬೆಲೆಯದ್ದಾಗಿದ್ದವು. ಸೋಮವಾರ ಬೆಳಗ್ಗೆ ಜಗದೀಶ ಗುರವ್ ಅವರು ಪೂಜೆಗೆ ತೆರಳಿದಾಗ ಕಳ್ಳತನ ನಡೆದಿರುವುದು ಅರಿವಿಗೆ ಬಂದಿದೆ.

ಜಗದೀಶ್ ಅವರು ಕುಟುಂಬದವರ ಜೊತೆ ಚರ್ಚಿಸಿ ಈ ಬಗ್ಗೆ ಚಿತ್ತಾಕುಲ ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳರ ಚಲನವಲನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅದನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕಾರವಾರದಲ್ಲಿ ದೇವಾಲಯಗಳ ಸರಣಿ ಕಳ್ಳತನ ನಡೆಯುತ್ತಿದ್ದು, ವಾರದ ಹಿಂದೆ ಸಹ ಹಲವು ದೇವಾಲಯಗಳಲ್ಲಿ ಕಳ್ಳರು ಕೈ ಚಳಕ ಪ್ರದರ್ಶಿಸಿದ್ದರು.

Advertisement. Scroll to continue reading.
Advertisement. Scroll to continue reading.
Previous Post

ಈದ್ ಮಿಲಾದ್ | ಪೂಜಾ ಕಾರ್ಯದೊಂದಿಗೆ ಪುಣ್ಯ ಕಾರ್ಯ ನೆರವೇರಿಸಿದ ವೈದ್ಯ!

Next Post

ರಾಯರಪೇಟೆ ಮಕ್ಕಳ ಮಣ್ಣಿನ ಗಣಪತಿ: ಪೃಕೃತಿಗೂ ಅಂದ.. ನೋಡಲು ಚಂದ!

Next Post

ರಾಯರಪೇಟೆ ಮಕ್ಕಳ ಮಣ್ಣಿನ ಗಣಪತಿ: ಪೃಕೃತಿಗೂ ಅಂದ.. ನೋಡಲು ಚಂದ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ