6
  • Latest

ಪಕ್ಷ ಸಂಘಟನೆಯಲ್ಲಿ ಬಿಜೆಪಿಗೆ ಮುನ್ನಡೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಪಕ್ಷ ಸಂಘಟನೆಯಲ್ಲಿ ಬಿಜೆಪಿಗೆ ಮುನ್ನಡೆ

AchyutKumar by AchyutKumar
in ರಾಜಕೀಯ

ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳಿಗೆ ಹೋಲಿಸಿದರೆ ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದೆ. ತಳಮಟ್ಟದಲ್ಲಿ ಕಾರ್ಯಕರ್ತರನ್ನು ಸಂಪರ್ಕಿಸಿ ಅವರ ಆಗುಹೋಗುಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಬಿಜೆಪಿ ಪ್ರಯತ್ನಿಸುತ್ತಿದೆ. ಕಾರವಾರ ಹಾಗೂ ಯಲ್ಲಾಪುರ ವಿಧಾನಸಭಾ ವ್ಯಾಪ್ತಿಯಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಹೆಚ್ಚಿಗೆ ಶ್ರಮಿಸುತ್ತಿದೆ.

ADVERTISEMENT

ಕಾರವಾರದಲ್ಲಿ ಮಾಜಿ ಶಾಸಕಿ ರೂಪಾಲಿ ನಾಯ್ಕ ನೇತೃತ್ವದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ಯಲ್ಲಾಪುರದಲ್ಲಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ತುರುಸಿನಿಂದ ಗ್ರಾಮೀಣ ಭಾಗದಲ್ಲಿ ಓಡಾಡುತ್ತಿದ್ದಾರೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸಹ ಜಿಲ್ಲೆಯ ವಿವಿಧ ಭಾಗಗಳಿಗೆ ಸಂಚರಿಸಿ ಬಿಜೆಪಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಕುಮಟಾದಲ್ಲಿ ಶಾಸಕ ದಿನಕರ ಶೆಟ್ಟಿ ಜೆಡಿಎಸ್ ನಾಯಕ ಸೂರಜ ನಾಯ್ಕ ಸೋನಿ ಅವರ ಜೊತೆಗೂಡಿ ಅಡ್ಡಾಡುತ್ತಿದ್ದಾರೆ. ಆ ಭಾಗದಲ್ಲಿ ಸಹ ಬಿಜೆಪಿ ಸದಸ್ಯತ್ವ ನೊಂದಣಿ ತುರುಸಿನಿಂದ ಕೂಡಿದೆ.

ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಬೆಂಬಲಿದ ಶಾಸಕ ಮಂಕಾಳು ವೈದ್ಯ ಉಸ್ತುವಾರಿ ಸಚಿವರು ಆಗಿದ್ದರಿಂದ ಅವರ ಪ್ರಭಾವ ಹೆಚ್ಚಿಗೆ ನಡೆಯುತ್ತಿದೆ. ಹಳಿಯಾಳದಲ್ಲಿ ಬಿಜೆಪಿಯಲ್ಲಿನ ಒಡಕು ಪಕ್ಷ ಸಂಘಟನೆಗೆ ತೊಡಕಾಗಿದೆ. ಅಲ್ಲಿ `ಎದುರಾಳಿ ಕಾಂಗ್ರೆಸ್ಸಿನವರನ್ನಾದರೂ ಮನವೊಲೈಸಬಹುದು, ಬಿಜೆಪಿಯಲ್ಲಿರುವವರನ್ನು ಸಮಾದಾನ ಮಾಡಲು ಸಾಧ್ಯವಿಲ್ಲ’ ಎಂಬ ಪರಿಸ್ಥಿತಿಯಲ್ಲಿ ಜಿಲ್ಲಾ ನಾಯಕರಿದ್ದಾರೆ.

Advertisement. Scroll to continue reading.

ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕರೆಯ ಮೇರೆಗೆ ಕಾರ್ಯಕರ್ತರು ಮನೆ ಮನೆ ಭೇಟಿ ನಡೆಸಿದ್ದಾರೆ.

Advertisement. Scroll to continue reading.
Previous Post

ಸೇವೆ ಉಚಿತ.. ಪರಿಹಾರ ಖಚಿತ!

Next Post

ನಗೆ’ಕೋವೆ ನಾರಾಯಣ ದಂಪತಿಗೆ ನೋವು | ಸರ್ಕಾರಿ ಬಾವಿಗೆ ಖಾಸಗಿ ಬೇಲಿ: ಕುಡಿಯುವ ನೀರಿಗಾಗಿ ಹೊಡೆದಾಟ!

Next Post

ನಗೆ'ಕೋವೆ ನಾರಾಯಣ ದಂಪತಿಗೆ ನೋವು | ಸರ್ಕಾರಿ ಬಾವಿಗೆ ಖಾಸಗಿ ಬೇಲಿ: ಕುಡಿಯುವ ನೀರಿಗಾಗಿ ಹೊಡೆದಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ