6
  • Latest

ಇನ್ನೂ ಮುಗಿಯದ ಗೊಬ್ಬರ ಗಲಾಟೆ: ಸುಳ್ಳು ಹೇಳಿ ಸಿಕ್ಕಿಬಿದ್ದ TSS ಸಿಬ್ಬಂದಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಇನ್ನೂ ಮುಗಿಯದ ಗೊಬ್ಬರ ಗಲಾಟೆ: ಸುಳ್ಳು ಹೇಳಿ ಸಿಕ್ಕಿಬಿದ್ದ TSS ಸಿಬ್ಬಂದಿ!

ಕೃಷಿಮಿತ್ರನ ಬಗ್ಗೆ ಕೃಷಿಕರ ಆಕ್ಷೇಪ | ಗೊಬ್ಬರ ಗಲಾಟೆಯಿಂದ ರೈತರಿಗೆ ಗೊಂದಲ | ಸಿಬ್ಬಂದಿ ತಪ್ಪಿನಿಂದ ಪೇಚಿಗೆ ಸಿಲುಕಿದ ಆಡಳಿತ ಮಂಡಳಿ

AchyutKumar by AchyutKumar
September 17, 2024
in ಸ್ಥಳೀಯ
advt advt advt
ADVERTISEMENT

ಹಳೆ ಆಡಳಿತ ಮಂಡಳಿ ಹಾಗೂ ಹೊಸ ಆಡಳಿತ ಮಂಡಳಿ ಕಚ್ಚಾಟದಿಂದ ತೊಂದರೆ ಅನುಭವಿಸುತ್ತಿರುವವರು ಮಾತ್ರ ಬಡ ರೈತರು. ನಿತ್ಯ ಒಂದಿಲ್ಲೊ0ದು ಕಾರಣದಿಂದ ಟಿಎಸ್‌ಎಸ್ ವಿವಾದಕ್ಕೆ ಕಾರಣವಾಗುತ್ತಿದ್ದು, ಯಾರನ್ನು ನಂಬಬೇಕು? ಯಾರನ್ನು ಬಿಡಬೇಕು? ಎಂಬ ಗೊಂದಲ ಮುಂದುವರೆದಿದೆ.

ಶಿರಸಿ: ಟಿಎಸ್‌ಎಸ್ ಗೊಬ್ಬರ ಗೋದಾಮಿನ ಮೇಲೆ ಅಧಿಕಾರಿಗಳು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ. ಅಲ್ಲಿರುವ ಗೊಬ್ಬರದ ಚೀಲಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಈ ಅವಧಿಯಲ್ಲಿ ಕಳಪೆ ಗುಣಮಟ್ಟದ ಗೊಬ್ಬರವನ್ನು ಟಿಎಸ್‌ಎಸ್ ಸಿಬ್ಬಂದಿ ಅಡಗಿಸಿಟ್ಟಿದ್ದರು ಎಂದು ದೂರುದಾರ ರೈತರು ಆರೋಪಿಸಿದ್ದಾರೆ.

ADVERTISEMENT
ADVERTISEMENT

ಸೆ 10ರಂದು ಟಿಎಸ್‌ಎಸ್’ನಲ್ಲಿ ಮಾರಾಟವಾಗಿದ್ದ ಗೊಬ್ಬರ ಕಳಪೆ ಗುಣಮಟ್ಟದ್ದು ಎಂದು ರೈತರು ಆರೋಪಿಸಿದ್ದರು. ಸಂಸ್ಥೆಯಲ್ಲಿ ಪಡೆದ ಗೊಬ್ಬರವನ್ನು ಪ್ರಯೋಗಾಲಯಕ್ಕೆ ಕಳುಹಿಸಿದಾಗ ಅಲ್ಲಿ ಪ್ಯಾಕೇಟ್ ಮೇಲೆ ನಮೂದಿಸಿದ ಅಂಶಗಳು ಪತ್ತೆಯಾಗಿಲ್ಲ ಎಂಬುದು ರೈತರ ದೂರಾಗಿತ್ತು. ಈ ಬಗ್ಗೆ ಅವರು ಪೊಲೀಸರು ಹಾಗೂ ಕೃಷಿ-ತೋಟಗಾರಿಕಾ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಆ ದೂರಿನ ಪ್ರಕಾರ ಮಂಗಳವಾರ ಸಂಸ್ಥೆಯ ಗೋದಾಮಿನ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಮೊದಲ ಗೋದಾಮು ಪರಿಶೀಲಿಸಿದಾಗ ಅಲ್ಲಿ ಕೃಷಿ ಮಿತ್ರ ಗೊಬ್ಬರ ಸಿಗಲಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ ಎಲ್ಲಾ ಗೊಬ್ಬರ ಮಾರಾಟವಾಗಿದ್ದು, ಇದೀಗ ಬೇರೆ ಗೊಬ್ಬರ ತರಿಸಿದ ಬಗ್ಗೆ ಸಿಬ್ಬಂದಿ ಉತ್ತರಿಸಿದ್ದರು. ಇನ್ನೊಂದು ಗೋದಾಮು ಪರಿಶೀಲಿಸಿದಾಗ ಅಲ್ಲಿ ಕೃಷಿ ಮಿತ್ರ ಗೊಬ್ಬರದ ಚೀಲಗಳು ಕಂಡಿದ್ದು, ಸುಳ್ಳು ಹೇಳಿದಕ್ಕಾಗಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

Advertisement. Scroll to continue reading.
Advertisement. Scroll to continue reading.

ಇದನ್ನೂ ಓದಿ: ಎಲ್ಲವೂ ಇಲ್ಲೆ.. ಆದರೆ, ಯಾವೂದು ಸರಿಯಿಲ್ಲೆ!

ಕೃಷಿಮಿತ್ರ ಕಾಳು ಗೊಬ್ಬರದಲ್ಲಿನ ಎನ್‌ಪಿಕೆ ಪ್ರಮಾಣ ನಮೂದಿಸಿದ ಪ್ರಮಾಣದಲ್ಲಿ ಇಲ್ಲ ಎಂಬುದು ದೂರುದಾರರ ಮುಖ್ಯ ಆರೋಪ. ಸಿದ್ದಾಪುರ ತಾಲೂಕಿನ ರೈತ ಮಹಾಬಲೇಶ್ವರ ಹೆಗಡೆ ಈ ಪ್ರಕರಣದ ದೂರುದಾರರಾಗಿದ್ದಾರೆ. ಟಿಎಸ್‌ಎಸ್ ಸಂಸ್ಥೆಯಲ್ಲಿ ಖರೀದಿಸಿದ ಗೊಬ್ಬರವನ್ನು `ಬೆಂಗಳೂರಿನ ಮಾಧವ ಅಸೋಸಿಯೆಟ್’ನಲ್ಲಿ ಪರಿಶೀಲಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಹಳೆಯ ಆಡಳಿತ ಮಂಡಳಿ ಹಾಗೂ ಹೊಸ ಆಡಳಿತ ಮಂಡಳಿಯ ನಡುವಿನ ಕಚ್ಚಾಟವೇ ಈ ಪ್ರಕರಣಕ್ಕೆ ಕಾರಣವಾಗಿದ್ದು, `ಹಳೆ ಆಡಳಿತ ಮಂಡಳಿ ಇದ್ದಾಗ ಗೊಬ್ಬರ ಸರಿಯಾಗಿತ್ತು’ ಎಂದು ದೂರುದಾರರು ನೀಡಿದ ಹೇಳಿಕೆ ಅನುಮಾನಕ್ಕೆ ಕಾರಣ.

ಮOಗಳವಾರ ದಾಳಿಯ ಬಗ್ಗೆ ರೈತರು ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

ಅತಿ ವೇಗ ತಂದ ಅನಾಹುತ: ಬೈಕ್ ಜೊತೆ ಸವಾರನೂ ನದಿ ಪಾಲು

Next Post

ಶಾಸಕರ ತಲೆಯೊಳಗೆ ನೂರಾರು ಯೋಚನೆ: ಕಡಲತೀರ ಸ್ವಚ್ಛತೆಗೆ ಪೊಲೀಸ್ ಸಿಬ್ಬಂದಿ!

Next Post

ಶಾಸಕರ ತಲೆಯೊಳಗೆ ನೂರಾರು ಯೋಚನೆ: ಕಡಲತೀರ ಸ್ವಚ್ಛತೆಗೆ ಪೊಲೀಸ್ ಸಿಬ್ಬಂದಿ!

ಮಗನ ವಿರುದ್ಧ ದೂರು ನೀಡಿದ ತಾಯಿ!

ನೀವು SBI ಗ್ರಾಹಕರಾ? ಸರಿಯಾದ ಸೇವೆ ಸಿಗುತ್ತಿಲ್ಲವಾ? ಹಾಗಾದರೆ ನೀವು ಹೀಗೆ ಮಾಡಿ..!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.