6
  • Latest

ಕೋವಿಡ್’ಗಿಂತ ಅಪಾಯಕಾರಿಯಾಗಿ ಕಾಡುವ ಎಲೆಚುಕ್ಕಿ ರೋಗ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕೋವಿಡ್’ಗಿಂತ ಅಪಾಯಕಾರಿಯಾಗಿ ಕಾಡುವ ಎಲೆಚುಕ್ಕಿ ರೋಗ!

ಔಷಧಿ ಕಂಪನಿಗಳಿಗೆ ಡಬಲ್ ದುಡ್ಡು | ರೈತರ ಮುಗ್ಧತೆಯೇ ಕಂಪನಿಗೆ ಬಂಡವಾಳ

AchyutKumar by AchyutKumar
in ರಾಜ್ಯ

ಉತ್ತರ ಕನ್ನಡ ಜಿಲ್ಲೆ ಜನರ ಜೀವನಾಡಿಯಾದ ಅಡಿಕೆ ಬೆಳೆಗೆ ಕೊಳೆಯ ಜೊತೆ ಎಲೆಚುಕ್ಕಿ ರೋಗ ಸಹ ಕಾಡುತ್ತಿದೆ. ಅಲ್ಲಲ್ಲಿ ಎಲೆಚುಕ್ಕಿ ರೋಗ ಹರಡುವಿಕೆ ಶುರುವಾಗಿದ್ದು, ವಿವಿಧ ಔಷಧಿ ಕಂಪನಿಗಳಿಗೆ ರೈತರ ಆತಂಕವೇ ಬಂಡವಾಳವಾಗಿದೆ.

ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಜೊಯಿಡಾ ಭಾಗದಲ್ಲಿ ಎಲೆಚುಕ್ಕಿ ರೋಗ ವ್ಯಾಪಿಸುವ ಆತಂಕ ಹೆಚ್ಚಿದೆ. ಗಾಳಿಯಲ್ಲಿ ಈ ರೋಗ ಹರಡುತ್ತಿರುವುದರಿಂದ ಒಮ್ಮೆಗೆ ನಿಯಂತ್ರಣ ಕಷ್ಟ. ಕಳೆದ ಮೂರು ವರ್ಷದ ಬೆಳವಣಿಗೆ ನೋಡಿದರೆ ಸೆಪ್ಟೆಂಬರ್ ಎಲೆಚುಕ್ಕಿ ರೋಗ ವ್ಯಾಪಿಸುವ ಅವಧಿಯಾಗಿದೆ.

ಕಳೆದ ವರ್ಷ ಎಲೆಚುಕ್ಕಿ ರೋಗಕ್ಕೆ ಅನೇಕ ಕಂಪನಿಗಳು ಔಷಧಿ ಮಾರಾಟ ಮಾಡಿವೆ. ಆದರೆ, ಆ ಯಾವ ಕಂಪನಿಯ ಔಷಧವೂ ಪ್ರಯೋಜನಕ್ಕೆ ಬಂದಿಲ್ಲ. ರೈತರು ದುಬಾರಿ ಬೆಲೆಯ ಔಷಧಿ ಖರೀದಿಸಿ ತೋಟವನ್ನು ಹಾಳು ಮಾಡಿಕೊಂಡಿದ್ದಾರೆ. ಎಲೆಚುಕ್ಕಿ ರೋಗದ ಔಷಧ ಉತ್ಪಾದಕರು ಜಿಲ್ಲೆಗೆ ಬಂದು ರೋಗದ ಕುರಿತು ಅಧ್ಯಯನವನ್ನು ನಡೆಸಿಲ್ಲ. ಅದಕ್ಕೂ ಮೊದಲೇ ಔಷಧಿಯನ್ನು ಮಾರುಕಟ್ಟೆಗೆ ಬಿಟ್ಟಿರುವುದು ದೊಡ್ಡ ಸಮಸ್ಯೆ.

ಎಲೆಚುಕ್ಕಿ ಮತ್ತು ಕೊಳೆ ರೋಗದಿಂದ ಕಂಗಾಲಾದ ರೈತರು ಪರಿಹಾರಕ್ಕೆ ಆಗ್ರಹಿಸುತ್ತಿದ್ದಾರೆ. ಬೆಳೆ ಹಾನಿ, ಎಲೆಚುಕ್ಕಿ ರೋಗ ಹೆಚ್ಚುತ್ತಿರುವ ವರದಿ ಸರ್ಕಾರಿ ಕಾಗದ ಪತ್ರಗಳಿಗೆ ಮಾತ್ರ ಸೀಮಿತವಾಗಿದೆ. ಕಳೆದ ವರ್ಷಗಳಲ್ಲಿ ಖಾಸಗಿಯವರು ನೀಡಿದ ಔಷಧದಿಂದ ಯಾವ ಪರಿಣಾಮ ಬಿದ್ದಿದೆ? ಎಂಬ ಪ್ರಶ್ನೆಗೆ ಯಾರಲ್ಲಿಯೂ ಉತ್ತರವಿಲ್ಲ.

ShareSendTweetShare
Previous Post

ಯಕ್ಷಶ್ರೀ | ನಾಟಕದ ಜೊತೆ ಯಕ್ಷನೃತ್ಯ: ಎಲ್ಲಾ ರಂಗದಲ್ಲಿಯೂ ಹೆಸರುವಾಸಿ ಈ ಹೆಗಡೆರು!

Next Post

ಮನುಷ್ಯರನ್ನು ಬಿಟ್ಟಿಲ್ಲ ಭಯಾನಕ ರೋಗ: ಹುಚ್ಚು ನಾಯಿಗಳಿವೆ ಎಚ್ಚರ!

Next Post

ಮನುಷ್ಯರನ್ನು ಬಿಟ್ಟಿಲ್ಲ ಭಯಾನಕ ರೋಗ: ಹುಚ್ಚು ನಾಯಿಗಳಿವೆ ಎಚ್ಚರ!

ಪಾದಚಾರಿಗೆ ಗುದ್ದಿದ ಕಾರು: ಮಣಿಪಾಲಿಗೆ ಹೋದರೂ ಬದುಕದ ಸೋಮು

ಹೆದ್ದಾರಿ ಹೊಂಡಕ್ಕೆ ಹೊಣೆಯಾರು? ಚಾಲಕರ ಪ್ರಶ್ನೆಗೆ ಇಲ್ಲ ಉತ್ತರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.