6
  • Latest
Popular award for popular teacher

ಜನಮೆಚ್ಚಿದ ಶಿಕ್ಷಕನಿಗೆ ಜನಪ್ರಿಯ ಪ್ರಶಸ್ತಿ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜನಮೆಚ್ಚಿದ ಶಿಕ್ಷಕನಿಗೆ ಜನಪ್ರಿಯ ಪ್ರಶಸ್ತಿ

AchyutKumar by AchyutKumar
in ಸ್ಥಳೀಯ
Popular award for popular teacher

ಅಂಕೋಲಾ: ವಿಜ್ಞಾನ ವಿಷಯವಾಗಿ ಅರಿವು ಮೂಡಿಸುತ್ತಿರುವ ಶಿಕ್ಷಕ ಎಂ ರಾಜಶೇಖರ ನಂದೂಳ್ಳಿ ಅವರ ಸೇವೆ ಗುರುತಿಸಿದ ಲಯನ್ಸ ಕ್ಲಬ್ ಅವರನ್ನು ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ADVERTISEMENT

ಕಳೆದ 22 ವರ್ಷಗಳಿಂದ ಯಲ್ಲಾಪುರದ ಹೋಲಿ ರೋಜರಿ ಪ್ರೌಢ ಶಾಲೆಯಲ್ಲಿ ಎಂ ರಾಜಶೇಖರ್ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಅಕ್ಷದವ್ವ ಸಾವಿತ್ರಿಬಾಯಿ ಪುಲೆ ನೆನಪಿನಲ್ಲಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಂಚಾಲಕರಾಗಿರುವ ಅವರು ಜಿಲ್ಲೆಗೆ 15ಕ್ಕೂ ಅಧಿಕ ವಿಜ್ಞಾನಿಗಳನ್ನು ಕರೆತಂದು ಅವರ ಮೂಲಕ ಮಕ್ಕಳಿಗೆ ಪಾಠ ಮಾಡಿಸಿದ್ದಾರೆ.

ಪ್ರತಿ ವರ್ಷ ನಡೆಯುವ ವಿಜ್ಞಾನ ಸಮಾವೇಶ, ರಸಪ್ರಶ್ನೆ, ಯುವ ವಿಜ್ಞಾನಿ ಮೊದಲಾದ ಕಾರ್ಯಕ್ರಮಗಳಲ್ಲಿ ರಾಜಶೇಖರ್ ಅವರ ಪಾತ್ರ ದೊಡ್ಡದು. ಮನೆ ಮನೆಗೆ ವಿಜ್ಞಾನ ಎಂಬ ನಿಟ್ಟಿನಲ್ಲಿ ಅವರು ವಿವಿಧ ಸ್ಪರ್ಧೆಗಳಲ್ಲಿ ವಿಜ್ಞಾನ ಪುಸ್ತಕಗಳನ್ನು ಬಹುಮಾನ ಕೊಡುವ ಪದ್ಧತಿ ರೂಢಿಸಿಕೊಂಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ವಿಜ್ಞಾನ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ವಿದ್ಯಾರ್ಥಿಗಳು ನೂರಾರು.

Advertisement. Scroll to continue reading.

ಶಾಲೆ ಬಿಡುವವರ ಸಂಖ್ಯೆ ಹೆಚ್ಚಿರುವ ಬುಡಕಟ್ಟು ಸಮುದಾಯದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವಲ್ಲಿಯೂ ಎಂ ರಾಜಶೇಖರ್ ಅವರು ಪ್ರಮುಖ ಪಾತ್ರವಹಿಸಿದ್ದಾರೆ.

Advertisement. Scroll to continue reading.
ಎಂ ರಾಜಶೇಖರ್ ಅವರ ಕುರಿತು ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ಬರಹ 

 ಎಂ ರಾಜಶೇಖರ್ ಅವರ ಕುರಿತು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ಬರಹ

ಶಿಕ್ಷಣ ಇಲಾಖೆಯ ಎಲ್ಲಾ ವಿಜ್ಞಾನದ ಕಾರ್ಯಕ್ರಮಗಳನ್ನು ಅವರು ನಿರ್ವಹಿಸುತ್ತಾರೆ. ಚುನಾವಣೆಯಲ್ಲಿ ಚುನಾವಣಾ ಸಹಾಯಕ ಅಧಿಕಾರಿಯಾಗಿ ಸಹ ಸೇವೆ ಸಲ್ಲಿಸಿದ್ದಾರೆ. ಕೊರೊನಾ ವಾರಿಯರ್ ಆಗಿ ನಂದೂಳ್ಳಿ ಪಂಚಾಯತ ವ್ಯಾಪ್ತಿಯ ಜನರಿಗೆ ಔಷಧಿಗಳನ್ನು ಪೂರೈಸಿದ್ದರು. ವಿಜ್ಞಾನ ಸಂಪನ್ಮೂಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Previous Post

ಹೆದ್ದಾರಿ ಹೊಂಡಕ್ಕೆ ಹೊಣೆಯಾರು? ಚಾಲಕರ ಪ್ರಶ್ನೆಗೆ ಇಲ್ಲ ಉತ್ತರ

Next Post

ಬಡ ಬಲೆಗಾರರ ಮೇಲೆ ನೌಕಾನೆಲೆ ಬಾಣ

Next Post

ಬಡ ಬಲೆಗಾರರ ಮೇಲೆ ನೌಕಾನೆಲೆ ಬಾಣ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ