6
  • Latest

ಬಡ ಬಲೆಗಾರರ ಮೇಲೆ ನೌಕಾನೆಲೆ ಬಾಣ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಡ ಬಲೆಗಾರರ ಮೇಲೆ ನೌಕಾನೆಲೆ ಬಾಣ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ: ಮುದುಗಾ ಬಂದರು ಬಳಿ ಮೀನುಗಾರಿಕೆಗೆ ತೆರಳಿದ ಮೀನುಗಾರರ ಮೇಲೆ ಭಾರತೀಯ ನೌಕಾ ಸಿಬ್ಬಂದಿ ದರ್ಪ ತೋರಿದ್ದಾರೆ. ಮೀನುಗಾರಿಕೆಗೆ ಬಳಸುವ ಬಲೆಗಳನ್ನು ತುಂಡರಿಸುವ ಮೂಲಕ ಬಡ ಮೀನುಗಾರರ ಬದುಕಿಗೆ ಕೊಳ್ಳಿ ಇಟ್ಟಿದ್ದಾರೆ.

Advertisement. Scroll to continue reading.
Advertisement. Scroll to continue reading.

ಬುಧವಾರ ದಾಮೋದರ ತಾಂಡೇಲ್ ಅವರು ತಮ್ಮ ವೀರ ಗಣಪತಿ ಎಂಬ ಹೆಸರಿನ ಬೋಟಿನ ಮೂಲಕ ಮೀನುಗಾರಿಕೆಗೆ ತೆರಳಿದ್ದರು. ಆಗ ಏಕಾಏಕಿ ದಾಳಿ ನಡೆಸಿದ ನೌಕಾದಳದ ಸಿಬ್ಬಂದಿ ಮೀನುಗಾರನ ಬಲೆಗಳನ್ನು ಎಳೆದೊಯ್ದಿದ್ದಾರೆ. ಸ್ಥಳೀಯ ಮೀನುಗಾರರು ಎಂದಿಗೂ ಸೀಬರ್ಡ ನೌಕಾನೆಲೆ ಒಳಗೆ ಅಕ್ರಮವಾಗಿ ಪ್ರವೇಶಿಸಿಲ್ಲ. ಅದಾಗಿಯೂ ಅಧಿಕಾರ ಚಲಾಯಿಸಿದ ನೌಕಾನೆಲೆಯವರು ಮೀನುಗಾರನಿಗೆ ನಷ್ಟ ಮಾಡಿದ್ದಾರೆ.

ADVERTISEMENT
ADVERTISEMENT

ಕಾರವಾರ – ಅಂಕೋಲಾ ಭಾಗದ ಮೀನುಗಾರರು ನೌಕಾನೆಲೆಗಾಗಿ ಭೂಮಿ ಬಿಟ್ಟು ಕೊಟ್ಟವರು. ಅನೇಕರಿಗೆ ಈವರೆಗೂ ಭೂಮಿಗೆ ತಕ್ಕ ಪರಿಹಾರ ದೊರೆತಿಲ್ಲ ಅದಾಗಿಯೂ ದೇಶದ ರಕ್ಷಣೆ ಹಾಗೂ ಭದ್ರತೆ ವಿಷಯವಾಗಿ ಮಾತನಾಡುವುದು ಬೇಡ ಎಂಬ ನಿಟ್ಟಿನಲ್ಲಿ ಮೀನುಗಾರರು ಮೌನವಾಗಿದ್ದಾರೆ. ಹೀಗಿರುವಾಗ ಮೀನುಗಾರರ ಬಲೆಗಳನ್ನು ತುಂಡರಿಸುವಷ್ಟರ ಮಟ್ಟಿಗೆ ನೌಕಾ ಸಿಬ್ಬಂದಿ ದರ್ಪ ಮೆರೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ShareSendTweetShare
ADVERTISEMENT
Previous Post

ಜನಮೆಚ್ಚಿದ ಶಿಕ್ಷಕನಿಗೆ ಜನಪ್ರಿಯ ಪ್ರಶಸ್ತಿ

Next Post

ಕೃಷಿಕನಿಗೆ ಇಲ್ಲ ವಿವಾಹ ಭಾಗ್ಯ: ಈ ಸಾವಿಗೆ ಆ ಹೆಣ್ಮಕ್ಕಳೇ ಹೊಣೆ!

Next Post
The farmer has no luck in marriage those girls are responsible for this death!

ಕೃಷಿಕನಿಗೆ ಇಲ್ಲ ವಿವಾಹ ಭಾಗ್ಯ: ಈ ಸಾವಿಗೆ ಆ ಹೆಣ್ಮಕ್ಕಳೇ ಹೊಣೆ!

ರಫಿಕ್ ಅಂಗಡಿ ಮೇಲೆ ಅಬ್ದುಲನ ಕಣ್ಣು: ಸಿಸಿ ಟಿವಿ ಒಡೆದು ಪರಾರಿ!

ಮಟ್ಕಾ ದಂಧೆಯಲ್ಲಿಯೂ ಭಾರೀ ಮೋಸ: ಕೂಲಿ ಕೆಲಸಗಾರರ ಮೇಲೆ ಪೊಲೀಸ್ ದಾಳಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.