6
  • Latest

ಬಡ ಬಲೆಗಾರರ ಮೇಲೆ ನೌಕಾನೆಲೆ ಬಾಣ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಡ ಬಲೆಗಾರರ ಮೇಲೆ ನೌಕಾನೆಲೆ ಬಾಣ

AchyutKumar by AchyutKumar
in ಸ್ಥಳೀಯ

ಕಾರವಾರ: ಮುದುಗಾ ಬಂದರು ಬಳಿ ಮೀನುಗಾರಿಕೆಗೆ ತೆರಳಿದ ಮೀನುಗಾರರ ಮೇಲೆ ಭಾರತೀಯ ನೌಕಾ ಸಿಬ್ಬಂದಿ ದರ್ಪ ತೋರಿದ್ದಾರೆ. ಮೀನುಗಾರಿಕೆಗೆ ಬಳಸುವ ಬಲೆಗಳನ್ನು ತುಂಡರಿಸುವ ಮೂಲಕ ಬಡ ಮೀನುಗಾರರ ಬದುಕಿಗೆ ಕೊಳ್ಳಿ ಇಟ್ಟಿದ್ದಾರೆ.

ADVERTISEMENT

ಬುಧವಾರ ದಾಮೋದರ ತಾಂಡೇಲ್ ಅವರು ತಮ್ಮ ವೀರ ಗಣಪತಿ ಎಂಬ ಹೆಸರಿನ ಬೋಟಿನ ಮೂಲಕ ಮೀನುಗಾರಿಕೆಗೆ ತೆರಳಿದ್ದರು. ಆಗ ಏಕಾಏಕಿ ದಾಳಿ ನಡೆಸಿದ ನೌಕಾದಳದ ಸಿಬ್ಬಂದಿ ಮೀನುಗಾರನ ಬಲೆಗಳನ್ನು ಎಳೆದೊಯ್ದಿದ್ದಾರೆ. ಸ್ಥಳೀಯ ಮೀನುಗಾರರು ಎಂದಿಗೂ ಸೀಬರ್ಡ ನೌಕಾನೆಲೆ ಒಳಗೆ ಅಕ್ರಮವಾಗಿ ಪ್ರವೇಶಿಸಿಲ್ಲ. ಅದಾಗಿಯೂ ಅಧಿಕಾರ ಚಲಾಯಿಸಿದ ನೌಕಾನೆಲೆಯವರು ಮೀನುಗಾರನಿಗೆ ನಷ್ಟ ಮಾಡಿದ್ದಾರೆ.

ಕಾರವಾರ – ಅಂಕೋಲಾ ಭಾಗದ ಮೀನುಗಾರರು ನೌಕಾನೆಲೆಗಾಗಿ ಭೂಮಿ ಬಿಟ್ಟು ಕೊಟ್ಟವರು. ಅನೇಕರಿಗೆ ಈವರೆಗೂ ಭೂಮಿಗೆ ತಕ್ಕ ಪರಿಹಾರ ದೊರೆತಿಲ್ಲ ಅದಾಗಿಯೂ ದೇಶದ ರಕ್ಷಣೆ ಹಾಗೂ ಭದ್ರತೆ ವಿಷಯವಾಗಿ ಮಾತನಾಡುವುದು ಬೇಡ ಎಂಬ ನಿಟ್ಟಿನಲ್ಲಿ ಮೀನುಗಾರರು ಮೌನವಾಗಿದ್ದಾರೆ. ಹೀಗಿರುವಾಗ ಮೀನುಗಾರರ ಬಲೆಗಳನ್ನು ತುಂಡರಿಸುವಷ್ಟರ ಮಟ್ಟಿಗೆ ನೌಕಾ ಸಿಬ್ಬಂದಿ ದರ್ಪ ಮೆರೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

Advertisement. Scroll to continue reading.
Advertisement. Scroll to continue reading.
Previous Post

ಜನಮೆಚ್ಚಿದ ಶಿಕ್ಷಕನಿಗೆ ಜನಪ್ರಿಯ ಪ್ರಶಸ್ತಿ

Next Post

ಕೃಷಿಕನಿಗೆ ಇಲ್ಲ ವಿವಾಹ ಭಾಗ್ಯ: ಈ ಸಾವಿಗೆ ಆ ಹೆಣ್ಮಕ್ಕಳೇ ಹೊಣೆ!

Next Post
The farmer has no luck in marriage those girls are responsible for this death!

ಕೃಷಿಕನಿಗೆ ಇಲ್ಲ ವಿವಾಹ ಭಾಗ್ಯ: ಈ ಸಾವಿಗೆ ಆ ಹೆಣ್ಮಕ್ಕಳೇ ಹೊಣೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ