6
  • Latest

ಅಡಿಕೆ ಪ್ರದೇಶ ಸಹ ಹಸಿರು ಕಾಡು: ಕಸ್ತೂರಿ ರಂಗನ್ ವರದಿ ದೋಷಗಳ ಬಗ್ಗೆ ಸರ್ಕಾರಕ್ಕೆ ವರದಿ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಡಿಕೆ ಪ್ರದೇಶ ಸಹ ಹಸಿರು ಕಾಡು: ಕಸ್ತೂರಿ ರಂಗನ್ ವರದಿ ದೋಷಗಳ ಬಗ್ಗೆ ಸರ್ಕಾರಕ್ಕೆ ವರದಿ

AchyutKumar by AchyutKumar
in ರಾಜ್ಯ

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕಸ್ತೂರಿ ರಂಗನ್ ವರದಿಯಲ್ಲಿನ ನ್ಯೂನ್ಯತೆ ಹಾಗೂ ಅವೈಜ್ಞಾನಿಕ ಅಂಶಗಳ ಬಗ್ಗೆ ನ್ಯಾಯವಾದಿ ರವೀಂದ್ರ ನಾಯ್ಕ ಸರ್ಕಾರಕ್ಕೆ ಮನವರಿಕೆ ಮಾಡಿದ್ದಾರೆ. ಪ್ರಮುಖ 10 ವಿಷಯಗಳ ಬಗ್ಗೆ ವಿವರಿಸಿದ ಅವರು ಬುಧವಾರ ಕಸ್ತೂರಿರಂಗನ್ ವರದಿ ಪರಿಶೀಲನಾ ಸಂಪುಟದ ಎಚ್.ಸಿ.ಮಾದೇವಪ್ಪ ಅವರಿಗೆ ವಿವರಿಸಿದ್ದಾರೆ.

`ಸೆಟಲೈಟ್ ಚಿತ್ರಣದ ಆಧಾರದ ಮೇಲೆ ವಾಸ್ತವಿಕ ಮತ್ತು ನೈಜತೆಯ ಚಿತ್ರಣಕ್ಕೆ ಈ ವರದಿ ವ್ಯತಿರಿಕ್ತವಾಗಿದೆ. ಗ್ರಾಮದ ಶೇ 20ಕ್ಕಿಂತ ಹೆಚ್ಚು ಭೌಗೋಳಿಕ ಪ್ರದೇಶವನ್ನು ಜೀವವೈವಿಧ್ಯ ಪರಿಸರ ಪ್ರದೇಶ ಎಂದು ಸೇರಿಸಲಾಗಿದ್ದು, ಜನಾಭಿಪ್ರಾಯ ಸಂಗ್ರಹ ನಡೆದಿಲ್ಲ. ಪ್ರಸ್ತುತ ಪಶ್ಚಿಮ ಘಟ್ಟ ಪ್ರದೇಶ ರಕ್ಷಣೆ ಹಾಗೂ ಸಂರಕ್ಷಿಸಲು ಅಸ್ತಿತ್ವದಲ್ಲಿರುವ ಕಾನೂನು, ನೀತಿ- ನಿಯಮ ಜಾರಿಯಲ್ಲಿರುವುದರಿಂದ ಹೊಸಮಾನದಂಡದ ಅವಶ್ಯಕತೆ ಇಲ್ಲ’ ಎಂದವರು ವಿವರಿಸಿದ್ದಾರೆ.

`ಈ ವರದಿಯಲ್ಲಿ ಅರಣ್ಯವಾಸಿಗಳ ಜೀವನ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಆಗುವುದನ್ನು ಅವಲೋಕನ ಮಾಡಿಲ್ಲ. ಉಪಗ್ರಹ ಆಧಾರಿತ ಸರ್ವೇ ಆಗಿರುವುದರಿಂದ ಅಡಿಕೆ, ತೆಂಗಿನ ತೋಟ ಹಾಗೂ ಇನ್ನೀತರ ಕೃಷಿ ತೋಟಗಾರಿಕೆ ಬೆಳೆಗಳ ಪ್ರದೇಶವನ್ನು ಹಸಿರು ಅರಣ್ಯ ಎಂದು ಪರಿಗಣಿಸಲಾಗಿದೆ’ ಎಂದವರು ಹೇಳಿದ್ದಾರೆ.

ShareSendTweetShare
Previous Post

ಮಟ್ಕಾ ದಂಧೆಯಲ್ಲಿಯೂ ಭಾರೀ ಮೋಸ: ಕೂಲಿ ಕೆಲಸಗಾರರ ಮೇಲೆ ಪೊಲೀಸ್ ದಾಳಿ!

Next Post

ಮಳೆ ಕಡಿಮೆ.. ಕೆಲಸ ಜಾಸ್ತಿ!

Next Post

ಮಳೆ ಕಡಿಮೆ.. ಕೆಲಸ ಜಾಸ್ತಿ!

ಕಳ್ಳಿ ಇವಳು.. ಅಯ್ಯೋ ಕಳ್ಳಿ ಇವಳು!

ಸಾಲ ತೀರಿಸಲಾಗದೇ ಸಾವನಪ್ಪಿದ ಯುವಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.