6
  • Latest

ಟಿ ಎಂ ಎಸ್ ಸಭೆ | ಅಧ್ಯಕ್ಷ-ಉಪಾಧ್ಯಕ್ಷರಿಗೆ ಬಂಪರ್ ಲಾಟರಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಟಿ ಎಂ ಎಸ್ ಸಭೆ | ಅಧ್ಯಕ್ಷ-ಉಪಾಧ್ಯಕ್ಷರಿಗೆ ಬಂಪರ್ ಲಾಟರಿ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಧ್ಯಕ್ಷರಿಗೆ ಇನ್ಮುಂದೆ ಪ್ರತಿ ತಿಂಗಳು 7500ರೂ ಹಾಗೂ ಉಪಾಧ್ಯಕ್ಷರಿಗೆ 5 ಸಾವಿರ ರೂ ಗೌರವಧನ ಸಿಗಲಿದೆ.

ಈ ಹಿಂದೆ ಅಧ್ಯಕ್ಷರಿಗೆ ಮಾತ್ರ ಮಾಸಿಕ 5 ಸಾವಿರ ರೂ ಗೌರವಧನ ನೀಡಲಾಗುತ್ತಿತ್ತು. ಕಳೆದ ವರ್ಷ ಹೊಸದಾಗಿ ಉಪಾಧ್ಯಕ್ಷ ಹುದ್ದೆ ಸೃಷ್ಠಿಸಲಾಗಿದ್ದು, ಉಪಾಧ್ಯಕ್ಷರಿಗೂ ಗೌರವಧನ ನೀಡುವ ಬಗ್ಗೆ ಚರ್ಚೆ ನಡೆದಿತ್ತು. ಇದರೊಂದಿಗೆ ಅಧ್ಯಕ್ಷರಿಗೆ ನೀಡುವ ಗೌರವಧನ ಹೆಚ್ಚಳ ಮಾಡುವ ಬಗ್ಗೆ ನಿರ್ಣಯಿಸಲಾಗಿದ್ದು, ಗುರುವಾರ ನಡೆದ ವಾರ್ಷಿಕ ಸಭೆಯಲ್ಲಿ ಸರ್ವ ಸದಸ್ಯರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಕಳೆದ ವರ್ಷ ಟಿ ಎಂ ಎಸ್ ಅಧ್ಯಕ್ಷರ ಗೌರವಧನಕ್ಕಾಗಿ 60 ಸಾವಿರ ರೂ, ನಿರ್ದೇಶಕರ ಸಭಾಭತ್ಯೆ ಹಾಗೂ ಪ್ರವಾಸ ಭತ್ಯೆಗಾಗಿ 2.63 ಲಕ್ಷ ರೂ ವೆಚ್ಚ ಮಾಡಿದೆ. ಇದರೊಂದಿಗೆ ಸಭೆಗೆ ಹಾಜರಾಗುವ ನಿರ್ದೇಶಕರಿಗೆ ಈ ಹಿಂದೆ ಸಭಾಭತ್ಯೆ ಎಂದು 500ರೂ ನೀಡುತ್ತಿದ್ದು, ಅದನ್ನು 1000ರೂಪಾಯಿಗೆ ಏರಿಸಲಾಗಿದೆ. ಈ ಸಂಸ್ಥೆಗೆ ಶಾಸಕ ಶಿವರಾಮ ಹೆಬ್ಬಾರ್ ಸೇರಿ 14 ಜನ ನಿರ್ದೇಶಕರಿದ್ದಾರೆ. ಪ್ರಸ್ತುತ ಟಿಎಂಎಸ್ ಅಧ್ಯಕ್ಷರಾಗಿ ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ ಹಾಗೂ ಉಪಾಧ್ಯಕ್ಷರಾಗಿ ನರಸಿಂಹ ಕೋಣೆಮನೆ ಸೇವೆಯಲ್ಲಿದ್ದಾರೆ.

ಕಿರಾಣಿ, ಕೃಷಿ, ಅಡಿಕೆ ವ್ಯವಹಾರ ಹಾಗೂ ಇಂಧನ ಪೂರೈಕೆ ಸೇರಿ ಹಲವು ಸೇವೆ ನೀಡುತ್ತಿರುವ ಟಿಎಂಎಸ್ ಕಳೆದ ವರ್ಷ 1.72 ಕೋಟಿ ರೂ ಲಾಭಗಳಿಸಿದೆ. ಈ ಹಿನ್ನಲೆ ಪ್ರತಿ ವರ್ಷದಂತೆ ಈ ವರ್ಷವೂ ಉತ್ತಮ ವ್ಯವಹಾರ ಮಾಡಿದ ಸಹಕಾರಿ ಸಂಘಗಳಿಗೂ ಪ್ರೋತ್ಸಾಹ ಧನ ಸಿಗಲಿದೆ.

ShareSendTweetShare
Previous Post

ರಿಕ್ಷಾವಾಲನಿಗೆ ವಿದೇಶಿ ವ್ಯಾಮೋಹ!

Next Post

ಗ್ರಾ ಪಂ ಪ್ರತಿನಿಧಿ ಸ್ಥಿತಿ ಅಯೋಮಯ: ಅಧಿಕಾರ ಇದ್ದರೂ ಅನುದಾನವಿಲ್ಲ!

Next Post

ಗ್ರಾ ಪಂ ಪ್ರತಿನಿಧಿ ಸ್ಥಿತಿ ಅಯೋಮಯ: ಅಧಿಕಾರ ಇದ್ದರೂ ಅನುದಾನವಿಲ್ಲ!

ಬೆಂಕಿಯಿ0ದ ಬಾಣಾಲೆಗೆ ಬಿದ್ದ ಶಂಕರಪೊಳೆ: ಸೊಂಟದ ವಿಷ್ಯ.. ಬೇಡವೋ ಶಿಷ್ಯ..!

ಅಕ್ರಮ ಸಾಗವಾನಿ ಸಾಗಾಟಕ್ಕೆ ತಡೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.