6
  • Latest

ಗ್ರಾ ಪಂ ಪ್ರತಿನಿಧಿ ಸ್ಥಿತಿ ಅಯೋಮಯ: ಅಧಿಕಾರ ಇದ್ದರೂ ಅನುದಾನವಿಲ್ಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗ್ರಾ ಪಂ ಪ್ರತಿನಿಧಿ ಸ್ಥಿತಿ ಅಯೋಮಯ: ಅಧಿಕಾರ ಇದ್ದರೂ ಅನುದಾನವಿಲ್ಲ!

AchyutKumar by AchyutKumar
September 19, 2024
in ರಾಜ್ಯ
advt advt advt
ADVERTISEMENT

ಕರೋನಾ, ಪೃಕೃತಿ ವಿಕೋಪ ಸೇರಿ ವಿವಿಧ ಕಾರಣಗಳಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಗ್ರಾಮ ಪಂಚಾಯತಗೆ ಬರುವ ಅನುದಾನ ಸರಿಯಾಗಿ ಬರುತ್ತಿಲ್ಲ. ಸರ್ಕಾರ ಪದೇ ಪದೇ ನಿಯಮ ಬದಲಿಸುತ್ತಿರುವುದರಿಂದ ಸ್ಥಳೀಯವಾಗಿ ಸಂಗ್ರಹಿಸಿದ ತೆರಿಗೆ ಹಣವನ್ನು ಸಹ ಆದ್ಯತೆಗೆ ಅನುಸಾರವಾಗಿ ಅಭಿವೃದ್ಧಿಗೆ ಬಳಸಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಗೆ ಆಯ್ಕೆಯಾದ ಪ್ರತಿನಿಧಿಗಳು ಅಧಿಕಾರವಿದ್ದರೂ ಅನುದಾನವಿಲ್ಲದೇ ಸೊರಗಿದ್ದಾರೆ!

ಸರ್ಕಾರದ ನಿಲುವು ಖಂಡಿಸಿ ಚುನಾಯಿತ ಗ್ರಾಮ ಪ್ರತಿನಿಧಿಗಳ ಒಕ್ಕೂಟ ಸೆ 26ರಂದು ಪ್ರತಿಭಟನೆಗೆ ನಿರ್ಧರಿಸಿದೆ. ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಒಕ್ಕೂಟದ ಅಧ್ಯಕ್ಷ ಎಂ ಕೆ ಭಟ್ಟ ಯಡಳ್ಳಿ `ಸರ್ಕಾರದಿಂದ ಹಣ ಬರದ ಕಾರಣ ಬಡವರಿಗೆ ಮನೆ ನೀಡಲು ಆಗುತ್ತಿಲ್ಲ. ಸ್ಥಳೀಯ ಗ್ರಾ ಪಂ ಪ್ರತಿನಿಧಿಗಳ ಬಗ್ಗೆ ಸರ್ಕಾರಗಳಿಗೆ ಕಿಂಚಿತ್ತು ಕಾಳಜಿಯಿಲ್ಲ’ ಎಂದು ಅಸಮಧಾನವ್ಯಕ್ತಪಡಿಸಿದರು. ಒಕ್ಕೂಟದ ಸದಸ್ಯ ಸುಬ್ಬಣ್ಣ ಕುಂಟೇಗಾಳಿ ಮಾತನಾಡಿ `15ನೇ ಹಣಕಾಸು ಯೋಜನೆ ಅಡಿ 3 ಬಾರಿ ಕ್ರಿಯಾಯೋಜನೆ ಮಾಡಿ ಕಳುಹಿಸಿದರೂ 13 ಲಕ್ಷ ರೂ ಕಡಿಮೆ ಬಂದಿದೆ. ಇದರಿಂದ ಸ್ಥಳೀಯ ಅಭಿವೃದ್ಧಿ ಕುಂಠಿತವಾಗಿದೆ’ ಎಂದು ವಿವರಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಗಣೇಶ ಹೆಗಡೆ ಕುಂದರಗಿ, ಕೆ ಟಿ ಹೆಗಡೆ, ಮೀನಾಕ್ಷಿ ಭಟ್ಟ ಕೆಳಗಿನಪಾಲ್ ಸಹ ಸರ್ಕಾರದ ನೀತಿಯನ್ನು ಖಂಡಿಸಿದರು.

Advertisement. Scroll to continue reading.

 

ShareSendTweetShare
ADVERTISEMENT
Previous Post

ಟಿ ಎಂ ಎಸ್ ಸಭೆ | ಅಧ್ಯಕ್ಷ-ಉಪಾಧ್ಯಕ್ಷರಿಗೆ ಬಂಪರ್ ಲಾಟರಿ!

Next Post

ಬೆಂಕಿಯಿ0ದ ಬಾಣಾಲೆಗೆ ಬಿದ್ದ ಶಂಕರಪೊಳೆ: ಸೊಂಟದ ವಿಷ್ಯ.. ಬೇಡವೋ ಶಿಷ್ಯ..!

Next Post

ಬೆಂಕಿಯಿ0ದ ಬಾಣಾಲೆಗೆ ಬಿದ್ದ ಶಂಕರಪೊಳೆ: ಸೊಂಟದ ವಿಷ್ಯ.. ಬೇಡವೋ ಶಿಷ್ಯ..!

ಅಕ್ರಮ ಸಾಗವಾನಿ ಸಾಗಾಟಕ್ಕೆ ತಡೆ

7 ದಿನದಲ್ಲಿ 67 ಕೋಟಿ ರೂ. ದಾಟಿದ 'ಎ.ಆರ್.ಎಂ'; ಟೋವಿನೋ ಫಾನ್ಸ್ ಫುಲ್ ಖುಷ್

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.