6
  • Latest
Judge appreciates police efforts

ಪೊಲೀಸರ ಪ್ರಯತ್ನಕ್ಕೆ ನ್ಯಾಯಾಧೀಶರ ಮೆಚ್ಚುಗೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪೊಲೀಸರ ಪ್ರಯತ್ನಕ್ಕೆ ನ್ಯಾಯಾಧೀಶರ ಮೆಚ್ಚುಗೆ

AchyutKumar by AchyutKumar
in ರಾಜ್ಯ
Judge appreciates police efforts

ಯಲ್ಲಾಪುರದ ಚಂದ್ಗುಳಿ ಬಳಿಯ ದೇಸಾಯಿಮನೆ ತೇಜಾ ಭಟ್ಟ ನಾಪತ್ತೆ ಪ್ರಕರಣವನ್ನು ವಿಚಾರಣೆ ನಡೆಸಿದ ಹೈಕೋರ್ಟ `ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಇಲ್ಲ’ ಎಂದು ಅಭಿಪ್ರಾಯಪಟ್ಟಿದೆ. `ಪೊಲೀಸರು ಆ ಕುಟುಂಬದ ಮನೆಗೆ ತೆರಳಿ ಮನೆಯವರಿಗೆ ಸಾಂತ್ವಾನ ಹೇಳಬೇಕು’ ಎಂದು ನ್ಯಾಯಾಧೀಶರು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ADVERTISEMENT

ಬುಧವಾರ ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ `ಪೊಲೀಸರು ಸಾಕಷ್ಟು ಪ್ರಯತ್ನ ನಡೆಸಿದರೂ ಯುವತಿ ಪತ್ತೆಯಾಗಿಲ್ಲ. ಇದನ್ನು ಪೊಲೀಸರ ನಿರ್ಲಕ್ಷ್ಯ ಎನ್ನುವ ಹಾಗಿಲ್ಲ. ಪೊಲೀಸರು ಸದಾ ಒತ್ತಡದಲ್ಲಿ ಕೆಲಸ ಮಾಡುವುದರಿಂದ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಈ ಪ್ರಕರಣಕ್ಕೆ ಸಂಬoಧಿಸಿ ಪೊಲೀಸರು ಪ್ರಯತ್ನ ಮುಂದುವರೆಸುವ ಜೊತೆ ಕುಟುಂಬದವರ ವಿಶ್ವಾಸಗಳಿಸಬೇಕು. ಕುಟುಂಬದವರನ್ನು ಖುದ್ದು ಭೇಟಿಯಾಗಿ ಅವರಿಗೆ ಸಾಂತ್ವಾನ ಹೇಳಬೇಕು’ ಎಂದು ಆದೇಶಿಸಿದೆ.

`ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನಷ್ಟು ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಭಗವಂತನ ಕೃಪೆ ಇದ್ದರೆ ಎಲ್ಲರಿಗೂ ಒಳ್ಳೆಯದಾಗುತ್ತದೆ’ ಎಂದು ನ್ಯಾಯಾಧೀಶರು ಹೇಳಿದ್ದಾರೆ. `ಮಗಳು ಕಾಣೆ ಆದಾಗ ಕುಟುಂಬದವರಿಗೆ ಊಟ ಸೇರಲ್ಲ. ನಿದ್ದೆಯೂ ಸರಿಯಾಗಿ ಮಾಡುವುದಿಲ್ಲ. ಹೀಗಾಗಿ ಆತಂಕದಲ್ಲಿರುವ ಕುಟುಂಬದವರು ಒತ್ತಡ ತರುವುದು ಸಹಜ. ಪೊಲೀಸರು ತಾಳ್ಮೆಯಿಂದ ತಾವು ಏನು ಮಾಡಿದ್ದೇವೆ? ಎಂದು ಅವರ ಕುಟುಂಬದವರಿಗೆ ಮನವರಿಕೆ ಮಾಡಬೇಕು’ ಎಂದು ಹೇಳಿದರು.

Advertisement. Scroll to continue reading.

`ಈ ಬಗ್ಗೆ ಹೆಚ್ಚಿನ ಚರ್ಚೆ ನಡೆದರೆ ತನಿಖೆಗೆ ತೊಂದರೆಯಾಗಬಹುದು. ಹೆಚ್ಚಿನ ಚರ್ಚೆ ನಡೆಯದೇ ಯುವತಿ ಪತ್ತೆ ಹಚ್ಚುವ ಕೆಲಸ ನಡೆಯಲಿ’ ಎಂದು ನ್ಯಾಯಾಧೀಶರು ಪೊಲೀಸರಿಗೆ ಸೂಚಿಸಿದರು. ಪೊಲೀಸರ ಕಾರ್ಯಕ್ಕೆ ಧಾರವಾಡ ಹೈಕೋರ್ಟ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದನ್ನು ಎಸ್ಪಿ ಎಂ ನಾರಾಯಣ ಅವರು ಹಂಚಿಕೊoಡಿದ್ದಾರೆ.

Advertisement. Scroll to continue reading.

ನ್ಯಾಯಾಲಯದ ಕಲಾಪದಲ್ಲಿ ಏನಾಯ್ತು? ವಿಡಿಯೋ ಇಲ್ಲಿ ನೋಡಿ…

Previous Post

7 ದಿನದಲ್ಲಿ 67 ಕೋಟಿ ರೂ. ದಾಟಿದ ‘ಎ.ಆರ್.ಎಂ’; ಟೋವಿನೋ ಫಾನ್ಸ್ ಫುಲ್ ಖುಷ್

Next Post

ಗ್ರಾ ಪಂ ಸದಸ್ಯನಿಗೆ ಚಿತ್ರಹಿಂಸೆ: ಕಾರ್ಯಕರ್ತನ ಬೆಂಬಲಕ್ಕೆ ನಿಂತ ಕಾಗೇರಿ

Next Post

ಗ್ರಾ ಪಂ ಸದಸ್ಯನಿಗೆ ಚಿತ್ರಹಿಂಸೆ: ಕಾರ್ಯಕರ್ತನ ಬೆಂಬಲಕ್ಕೆ ನಿಂತ ಕಾಗೇರಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ