6
  • Latest

ಗ್ರಾ ಪಂ ಸದಸ್ಯನಿಗೆ ಚಿತ್ರಹಿಂಸೆ: ಕಾರ್ಯಕರ್ತನ ಬೆಂಬಲಕ್ಕೆ ನಿಂತ ಕಾಗೇರಿ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗ್ರಾ ಪಂ ಸದಸ್ಯನಿಗೆ ಚಿತ್ರಹಿಂಸೆ: ಕಾರ್ಯಕರ್ತನ ಬೆಂಬಲಕ್ಕೆ ನಿಂತ ಕಾಗೇರಿ

AchyutKumar by AchyutKumar
in ಸ್ಥಳೀಯ

ಕಾರವಾರದ ಚಿತ್ತಾಕುಲ ಗ್ರಾ ಪಂ ಸದಸ್ಯ ದಿಲೀಪ್ ಗಜನಿಕರ್ ಎಂಬಾತರನ್ನು ಪೊಲೀಸರು ಬಂಧಿಸಿದ್ದು, ಅವರಿಗೆ ಚಿತ್ರಹಿಂಸೆ ನೀಡಿದ ಆರೋಪ ವ್ಯಕ್ತವಾಗಿದೆ. ಬಿಜೆಪಿ ಬೆಂಬಲಿತ ಗ್ರಾ ಪಂ ಸದಸ್ಯ ದಿಲೀಪ್’ಗೆ ತೊಂದರೆ ನೀಡಿದನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಖಂಡಿಸಿದ್ದಾರೆ. `ಕಾರವಾರವೇ ಆಗರಲಿ.. ಯಲ್ಲಾಪುರ-ಮುಂಡಗೋಡು ಆಗಿರಲಿ.. ರಾಜಕೀಯ ಒತ್ತಡಕ್ಕೆ ಮಣಿದು ಬಡ ಜನರಿಗೆ ತೊಂದರೆ ನೀಡಿದರೆ ಅದನ್ನು ಸಹಿಸುವುದಿಲ್ಲ’ ಎಂದು ಕಾಗೇರಿ ಹೇಳಿದ್ದಾರೆ.

ಗಣೇಶ ವಿಸರ್ಜನೆ ವೇಳೆ ಡಿಜೆ ಬಳಸಿದ ವಿವಾದಕ್ಕೆ ಸಂಬ0ಧಿಸಿ ಚಿತ್ತಾಕುಲ ಪೊಲೀಸರು ದಿಲೀಪ ಅವರನ್ನು ಬಂಧಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ದಿಲಿಪ್ ಅವರಿಗೆ ಹಿಂಸೆ ನೀಡಿದ ಬಗ್ಗೆ ಅವರ ಕುಟುಂಬದವರು ಆರೋಪಿಸಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಹಿಂಸೆ ನೀಡಿಲ್ಲ ಎಂಬ ವರದಿ ಬಂದಿದೆ. ಈ ನಡುವೆ ವೈದ್ಯರು ಸಹ ಒತ್ತಡಕ್ಕೆ ಮಣಿದು ಸುಳ್ಳು ವರದಿ ನೀಡಿದ ಬಗ್ಗೆ ಕುಟುಂಬದವರು ದೂರಿದ್ದಾರೆ.

ದಿಲೀಪ ಗಜನಿಕರ್ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಯಾರದೋ ಕುಮ್ಮಕ್ಕಿನಿಂದ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬುದು ಅವರ ಸ್ನೇಹಿತರ ದೂರು.

ಇದೇ ಕೊನೆ ಎಚ್ಚರಿಕೆ!

ಗುರುವಾರ ಸಂಜೆ ಯಲ್ಲಾಪುರದಲ್ಲಿ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ `ಬಿಜೆಪಿ ಕಾರ್ಯಕರ್ತನ ಮೇಲೆ ನಡೆದ ಹಲ್ಲೆಯ ಬಗ್ಗೆ ವಿವರ ಪಡೆದಿದ್ದೇನೆ. ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಜನರಿಗೆ ತೊಂದರೆ ನೀಡುವುದು ಸರಿಯಲ್ಲ. ಅದು ಕಾರವಾರವೇ ಆಗಿರಲಿ. ಯಲ್ಲಾಪುರ-ಮುಂಡಗೋಡು ಆಗಿರಲಿ. ತೊಂದರೆ ನೀಡುವುದನ್ನು ಸಹಿಸಲ್ಲ’ ಎಂದರು. `ಬಿಜೆಪಿ ಕಾರ್ಯಕರ್ತರಿಗೆ ಯಾವುದೇ ಹಂತದಲ್ಲಿ ಏನೂ ತೊಂದರೆ ಆಗದಂತೆ ಸೂಚಿಸಿದ್ದೇನೆ. ಅದಾಗಿಯೂ ಅಧಿಕಾರಿಗಳು ತೊಂದರೆ ನೀಡಿದರೆ ನಮ್ಮ ಬಿಜೆಪಿ ಅದಕ್ಕೆ ಖಾರವಾಗಿ ಪ್ರತಿಕ್ರಿಯಿಸಲಿದೆ’ ಎಂದು ಎಚ್ಚರಿಕೆ ನೀಡಿದರು.

ಪೊಲೀಸ್ ಅಧಿಕ್ಷಕರ ಮಾತೇನು?

`ಸೆ 17ರ ರಾತ್ರಿ ದಿಲೀಪ ಗಜನಿಕರ್ ಕರ್ತವ್ಯದಲ್ಲಿದ್ದ ಪಿಎಸ್‌ಐ ಕಾಲರ್ ಪಟ್ಟಿ ಹಿಡಿದು ಹಲ್ಲೆಗೆ ಯತ್ನಿಸಿದ್ದು, ಆರೋಪಿ ಮೇಲೆ ಯಾರೂ ಹಲ್ಲೆ ನಡೆಸಿಲ್ಲ. ವೈದ್ಯಕೀಯ ಪರೀಕ್ಷೆಯಲ್ಲಿ ಸಹ ಆತನ ಮೇಲೆ ಹಲ್ಲೆ ನಡೆದಿಲ್ಲ ಎಂಬ ವರದಿ ಬಂದಿದ್ದು, ಆತ ಸದೃಢವಾಗಿದ್ದಾನೆ’ ಎಂದು ಪೊಲೀಸ್ ಅಧೀಕ್ಷಕ ಎಂ ನಾರಾಯಣ ಸ್ಪಷ್ಠೀಕರಣ ನೀಡಿದ್ದಾರೆ.

ShareSendTweetShare
Previous Post

ಪೊಲೀಸರ ಪ್ರಯತ್ನಕ್ಕೆ ನ್ಯಾಯಾಧೀಶರ ಮೆಚ್ಚುಗೆ

Next Post

ಉತ್ತರ ಕನ್ನಡ ಬಿಜೆಪಿಗೆ ಶಾಸಕರೆಷ್ಟು? ಲೆಕ್ಕ ತಪ್ಪದ ಕಾಗೇರಿ!

Next Post

ಉತ್ತರ ಕನ್ನಡ ಬಿಜೆಪಿಗೆ ಶಾಸಕರೆಷ್ಟು? ಲೆಕ್ಕ ತಪ್ಪದ ಕಾಗೇರಿ!

ಮೊದಲು ನಿವೃತ್ತಿ - ಬೀಳ್ಕೊಡುಗೆ.. ನಂತರ ಸೇವೆ!

ಮಕ್ಕಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.