6
  • Latest

ಉತ್ತರ ಕನ್ನಡ ಬಿಜೆಪಿಗೆ ಶಾಸಕರೆಷ್ಟು? ಲೆಕ್ಕ ತಪ್ಪದ ಕಾಗೇರಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಉತ್ತರ ಕನ್ನಡ ಬಿಜೆಪಿಗೆ ಶಾಸಕರೆಷ್ಟು? ಲೆಕ್ಕ ತಪ್ಪದ ಕಾಗೇರಿ!

AchyutKumar by AchyutKumar
in ರಾಜಕೀಯ

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ಒಬ್ಬರು ಮಾತ್ರ ಶಾಸಕರಿದ್ದಾರೆ. ಅವರು ದಿನಕರ ಶೆಟ್ಟಿ ಮಾತ್ರ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಬುಧವಾರ ಹೊನ್ನಾವರದಲ್ಲಿ ಈ ಮಾತು ಹೇಳಿದ್ದ ಅವರು ಗುರುವಾರ ಯಲ್ಲಾಪುರದಲ್ಲಿ ಮಾಧ್ಯಮದವರ ಮುಂದೆ ಅದನ್ನು ಪುನರುಚ್ಚರಿಸಿದರು. ಆ ಮೂಲಕ ಶಿವರಾಮ ಹೆಬ್ಬಾರ್ ಬಿಜೆಪಿಗರಲ್ಲ ಎಂದು ಅವರು ಪರೋಕ್ಷವಾಗಿ ಹೇಳಿದರು. `ನಿಮಗೂ ನಮಗೂ ಗೊತ್ತಿರುವ ಸತ್ಯ ಹೇಳಿದ್ದೇನೆ. ಎಲ್ಲರಿಗೂ ಅದು ಗೊತ್ತಿರುವ ವಿಷಯ’ ನಿಮಗೆ ಗೊತ್ತಿಲ್ಲವಾ?’ ಎಂದು ಮರುಪ್ರಶ್ನೆ ಹಾಕಿದರು.

ಇದಕ್ಕೂ ಮುನ್ನ `ಎಲ್ಲಾ ಕಾರ್ಯಕರ್ತರು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಆಸಕ್ತಿವಹಿಸಬೇಕು. ಮಿಸ್ಡಕಾಲ್ ಕೊಡುವ ಮೂಲಕವೂ ಬಿಜೆಪಿ ಸದಸ್ಯತ್ವ ಪಡೆಯುವ ಅವಕಾಶವಿದ್ದು, 18 ವರ್ಷ ಮೇಲ್ಪಟ್ಟವರಿಂದ ಹಿಡಿದು ವೃದ್ಧವರೆಗೆ ಎಲ್ಲರಿಗೂ ಇಲ್ಲಿ ಸ್ವಾಗತವಿದೆ’ ಎಂದರು. ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ, ಪಕ್ಷದ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ, ಪ್ರಮುಖರಾದ ಜಿ ಎನ್ ಗಾಂವ್ಕರ್ ಇನ್ನಿತರರು ಇಡೀ ದಿನ ಕಾಗೇರಿ ಅವರ ಜೊತೆಗಿದ್ದು ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

 

ShareSendTweetShare
Previous Post

ಗ್ರಾ ಪಂ ಸದಸ್ಯನಿಗೆ ಚಿತ್ರಹಿಂಸೆ: ಕಾರ್ಯಕರ್ತನ ಬೆಂಬಲಕ್ಕೆ ನಿಂತ ಕಾಗೇರಿ

Next Post

ಮೊದಲು ನಿವೃತ್ತಿ – ಬೀಳ್ಕೊಡುಗೆ.. ನಂತರ ಸೇವೆ!

Next Post

ಮೊದಲು ನಿವೃತ್ತಿ - ಬೀಳ್ಕೊಡುಗೆ.. ನಂತರ ಸೇವೆ!

ಮಕ್ಕಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ

ಸ್ವರ್ಣವಲ್ಲಿಯಲ್ಲಿ ನಡೆದ ಭಕ್ತಿ ಸಂಗೀತ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.