6
  • Latest

ವಿಕಸನಗೊಂಡ ವಿಕಾಸ ಬ್ಯಾಂಕ್ ಆದಾಯ: ಮುರುಳಿಗಾನ ತಂಡಕ್ಕೆ ಕೋಟಿ ರೂ ಲಾಭ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿಕಸನಗೊಂಡ ವಿಕಾಸ ಬ್ಯಾಂಕ್ ಆದಾಯ: ಮುರುಳಿಗಾನ ತಂಡಕ್ಕೆ ಕೋಟಿ ರೂ ಲಾಭ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಮುರುಳಿ ಹೆಗಡೆ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ವಿಕಾಸ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಕಳೆದ ಬಾರಿ 1.20 ಕೋಟಿ ರೂ ಲಾಭಗಳಿಸಿದೆ.

ADVERTISEMENT

`ಡಿಜಿಟಲ್ ಪ್ರಕ್ರಿಯೆಯಲ್ಲಿ ಇನ್ನಷ್ಟು ಹೊಸತನ ಅಳವಡಿಸಿಕೊಳ್ಳಲು ಈ ಬ್ಯಾಂಕ್ ನಿರ್ಧರಿಸಿದ್ದು, ಇದಕ್ಕಾಗಿ ಎಲ್ಲಾ ಬಗೆಯ ತಯಾರಿ ನಡೆಸಲಾಗಿದೆ. ಆರ್ಥಿಕ ಏರಿಳಿತಗಳ ನಡುವೆಯೂ ಬ್ಯಾಂಕ್ ಕೋಟಿ ಲೆಕ್ಕದಲ್ಲಿ ಲಾಭಗಳಿಸಿರುವುದು ಸಾಧನೆ’ ಎಂದು ಬ್ಯಾಂಕಿನ ಅಧ್ಯಕ್ಷ ಮುರುಳಿ ಹೆಗಡೆ ಸುದ್ದಿಗಾರರಿಗೆ ಮಾಹಿತಿ ನೀಡಿದರು.

`1997ರಲ್ಲಿ ಸ್ಥಾಪನೆಯಾದ ಈ ಬ್ಯಾಂಕು ನಿರಂತರವಾಗಿ ಪ್ರಗತಿ ಸಾಧಿಸುತ್ತ ಬಂದಿದೆ. ಸ್ಪರ್ಧಾತ್ಮಕ ದರದಲ್ಲಿ ಸಾಲ ನೀಡುವಿಕೆ ಹಾಗೂ ಹೂಡಿಕೆದಾರರಿಗೆ ಸೇವೆ ನೀಡುತ್ತಿದೆ. ಕೋರ್ ಬ್ಯಾಂಕಿoಗ್, ಯುಪಿಐ ಸೇವೆ ಸೇರಿ ಹಲವು ತಂತ್ರಾ0ಶಗಳನ್ನು ಬ್ಯಾಂಕ್ ಅಳವಡಿಸಿಕೊಳ್ಳಲಿದ್ದು, ಬ್ಯಾಂಕಿನ ಗ್ರಾಹಕರು ಈಗಾಗಲೇ ಎಟಿಎಂ, ಮೊಬೈಲ್ ಬ್ಯಾಂಕಿ0ಗ್ ಸೇರಿ ಹಲವು ರೀತಿಯ ಡಿಜಿಟಲ್ ಸೇವೆ ಪಡೆಯುತ್ತಿದ್ದಾರೆ’ ಎಂದು ತಿಳಿಸಿದರು.

Advertisement. Scroll to continue reading.

`ಸೆ 23ರ ಮಧ್ಯಾಹ್ನ 3ಗಂಟೆಗೆ ಅಡಿಕೆ ಭವನದಲ್ಲಿ ಬ್ಯಾಂಕಿನ ಸರ್ವ ಸಾಧಾರಣ ಸಭೆ ನಡೆಯಲಿದೆ’ ಎಂದು ತಿಳಿಸಿದರು. ಬ್ಯಾಂಕಿನ ಉಪಾಧ್ಯಕ್ಷೆ ಅಪರ್ಣಾ ಮಾರುತಿ ಘಟ್ಟಿ,ಪ್ರಮುಖರಾದ ಅನಿತಾ ಹೆಗಡೆ, ರಾಜೇಂದ್ರ ಬದ್ದಿ, ನಾಗೇಶ ದೇವಳಿ, ಲೋಕೇಶ್ ಗಿಡ್ಡನ್, ಎಸ್ ಕೆ ಭಾಗ್ವತ ಹಾಗೂ ವ್ಯವಸ್ಥಾಪಕ ನಿರ್ದೇಶಕ ಉಮೇಶ ಗೋಪಾಲ ಭಾಗ್ವತ ಇದ್ದರು.

Advertisement. Scroll to continue reading.
Previous Post

ಕಾನ್ಸರ್ ಪೀಡಿತರಿಗೆ ಸಹಕಾರಿ ನೆರವು: ಮಾತೃ ಹೃದಯ ಮೆರೆದ ಶ್ರೀಮಾತಾ

Next Post

ಸ್ವಚ್ಛ ಭಾರತಕ್ಕೆ ಕಂಟಕ ಕೇಂದ್ರ ಸಚಿವರ ಈ ಕಂಪನಿ!

Next Post

ಸ್ವಚ್ಛ ಭಾರತಕ್ಕೆ ಕಂಟಕ ಕೇಂದ್ರ ಸಚಿವರ ಈ ಕಂಪನಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ