6
  • Latest

ಅಳವೆ ಪ್ರದೇಶದಲ್ಲಿ ದೋಣಿ ದುರಂತ: ಮೀನುಗಾರರನ್ನು ಬದುಕಿಸಿದ ಪುಣ್ಯ ಯಾರಿಗೆ?

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಳವೆ ಪ್ರದೇಶದಲ್ಲಿ ದೋಣಿ ದುರಂತ: ಮೀನುಗಾರರನ್ನು ಬದುಕಿಸಿದ ಪುಣ್ಯ ಯಾರಿಗೆ?

AchyutKumar by AchyutKumar
September 20, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ತದಡಿ ಬಳಿಯ ಅಘನಾಶಿನಿ ನದಿಯಲ್ಲಿ ಶುಕ್ರವಾರ ಮೀನುಗಾರಿಕೆ ನಡೆಸುತ್ತಿದ್ದ ಎರಡು ಬೋಟುಗಳು ಅಳವೆ ಪ್ರದೇಶದಲ್ಲಿ ಡಿಕ್ಕಿ ಹೊಡೆದಿದ್ದು, ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಬದುಕಿಸಿದರು.

Advertisement. Scroll to continue reading.
Advertisement. Scroll to continue reading.

ಸದ್ಗುರು ಹಾಗೂ ಮಂಜುಶ್ರೀ ಹೆಸರಿನ ಬೋಟುಗಳು ಅಲೆಯ ಅಬ್ಬರಕ್ಕೆ ಸಿಲುಕಿ ಅಳುವೆ ಪ್ರದೇಶಕ್ಕೆ ತೆರಳಿ ಸಿಕ್ಕಿಬಿದ್ದಿದ್ದವು. ಎಷ್ಟೇ ಪ್ರಯತ್ನ ನಡೆಸಿದರೂ ಬೋಟುಗಳನ್ನು ದಡಕ್ಕೆ ತರಲು ಸಾಧ್ಯವಾಗಲಿಲ್ಲ. ಒಂದು ಬೋಟು ಸಂಪೂರ್ಣವಾಗಿ ರಾಡಿಮಿಶ್ರಿತ ಮಣ್ಣು-ನೀರಿನಲ್ಲಿ ಮುಳುಗಿದ್ದು ಆ ದೋಣಿಯೊಳಗಿದ್ದ 10ಕ್ಕೂ ಅಧಿಕ ಮೀನುಗಾರರ ಬೊಬ್ಬೆ ಕೇಳಿ ಕರಾವಳಿ ಕಾವಲು ಸಿಬ್ಬಂದಿ ಅಲ್ಲಿ ತೆರಳಿದರು. ತಕ್ಷಣ ಎಲ್ಲರಿಗೂ ಲೈಫ್ ಜಾಕೇಟ್ ನೀಡಿ ಅವರನ್ನು ರಕ್ಷಿಸಿದರು.

ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಗಂಗಾವಳಿ ಕೊಳ್ಳದಲ್ಲಿ ಅರ್ಜುನನ ಲಾರಿ: ಜಗನ್ನಾಥ-ಲೋಕೇಶನ ಶವ ಹುಡುಕಾಟವೇ ಹರಸಾಹಸ!

Next Post

ಕೃಷಿ ಮಾರಾಟ ಮಳಿಗೆ ಮೇಲೆ ಕಳ್ಳರ ಕಣ್ಣು!

Next Post

ಕೃಷಿ ಮಾರಾಟ ಮಳಿಗೆ ಮೇಲೆ ಕಳ್ಳರ ಕಣ್ಣು!

ಪೌಷ್ಠಿಕ ಆಹಾರ ಅರಿವಿಗೆ ಪೋಷಣಾ ಅಭಿಯಾನ

ಜಲರಾಜನಲ್ಲಿ ಲೀನವಾದ ದಿಲ್ಲಿರಾಮ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.