6
  • Latest

ಪೌಷ್ಠಿಕ ಆಹಾರ ಅರಿವಿಗೆ ಪೋಷಣಾ ಅಭಿಯಾನ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೌಷ್ಠಿಕ ಆಹಾರ ಅರಿವಿಗೆ ಪೋಷಣಾ ಅಭಿಯಾನ

AchyutKumar by AchyutKumar
September 20, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಚಂದ್ಗುಳಿಯಲ್ಲಿ ಗ್ರಾ ಪಂ ಸಭಾಭವನದಲ್ಲಿ ನಡೆದ ಪೋಷಣಾ ಅಭಿಯಾನವನ್ನು ಗ್ರಾ ಪಂ ಸದಸ್ಯ ಸುಬ್ಬಣ್ಣ ಉದ್ದಾಬೈಲ್ ಉದ್ಘಾಟಿಸಿದರು.

Advertisement. Scroll to continue reading.

ನಂತರ ಮಾತನಾಡಿದ ಅವರು `ಮಕ್ಕಳಲ್ಲಿನ ಪೌಷ್ಠಿಕ ಅಂಶ ಹೆಚ್ಚಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಪೋಷಣ ಅಭಿಯಾನಕ್ಕೆ ಒತ್ತು ನೀಡಿದ್ದಾರೆ. ಅದರ ಮುಂದುವರೆದ ಭಾಗವಾಗಿ ಗರ್ಭಿಣಿ ಹಾಗೂ ಬಾಣಂತಿಯರ ಪೌಷ್ಠಿಕತೆಗೆ ಸಹ ಒತ್ತು ನೀಡಲಾಗಿದೆ’ ಎಂದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಪಾಟೀಲ ಮಾತನಾಡಿ `ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ತಲುಪಬೇಕು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಈ ಅಭಿಯಾನ ನಡೆಯುತ್ತಿದೆ’ ಎಂದರು. ಅಂಗನವಾಡಿ ಕಾರ್ಯಕರ್ತೆಯರೇ ಓಡಾಡಿ ಕಾರ್ಯಕ್ರಮ ಸಂಘಟಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಪಿಡಿಓ ರಾಜೇಶ ಶೇಟ್, ಉದ್ಯಮಿ ಮಂಜಣ್ಣ ಜಂಬೇಸಾಲ ಹಾಜರಿದ್ದರು. ಗ್ರಾ ಪಂ ಅಧ್ಯಕ್ಷೆ ಶಿಲ್ಪಾ ನಾಯ್ಕ ಅಧ್ಯಕ್ಷತೆವಹಿಸಿದ್ದರು. ಲಲಿತಾ ಹೆಗಡೆ ನಿರ್ವಹಿಸಿದರು. ಶ್ರೀಲತಾ ಹೆಗಡೆ ಪ್ರಾರ್ಥಿಸಿದರು. ಲತಾ ಪಾಠಣಕರ್ ಸ್ವಾಗತಿಸಿದರು.

ShareSendTweetShare
ADVERTISEMENT
Previous Post

ಕೃಷಿ ಮಾರಾಟ ಮಳಿಗೆ ಮೇಲೆ ಕಳ್ಳರ ಕಣ್ಣು!

Next Post

ಜಲರಾಜನಲ್ಲಿ ಲೀನವಾದ ದಿಲ್ಲಿರಾಮ

Next Post

ಜಲರಾಜನಲ್ಲಿ ಲೀನವಾದ ದಿಲ್ಲಿರಾಮ

ಸುಸಜ್ಜಿತ ಆಸ್ಪತ್ರೆ ಇಲ್ಲದೇ ಇನ್ನೊಂದು ಸಾವು!

ಕೃಷಿಭೂಮಿ ಅತಿಕ್ರಮಿಸಿ ಲೇಔಟ್ ನಿರ್ಮಾಣ: ರಸ್ತೆ ಅಳತೆ ನಡೆಸಿದ ಲೋಕಾಯುಕ್ತರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.