6
  • Latest

ಕೃಷಿಭೂಮಿ ಅತಿಕ್ರಮಿಸಿ ಲೇಔಟ್ ನಿರ್ಮಾಣ: ರಸ್ತೆ ಅಳತೆ ನಡೆಸಿದ ಲೋಕಾಯುಕ್ತರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೃಷಿಭೂಮಿ ಅತಿಕ್ರಮಿಸಿ ಲೇಔಟ್ ನಿರ್ಮಾಣ: ರಸ್ತೆ ಅಳತೆ ನಡೆಸಿದ ಲೋಕಾಯುಕ್ತರು!

AchyutKumar by AchyutKumar
September 20, 2024
in ಸ್ಥಳೀಯ
advt advt advt
ADVERTISEMENT

ವಿವಿಧ ಅಧಿಕಾರಿಗಳ ಮೇಲೆ ದಾಳಿ ನಡೆಸುತ್ತಿದ್ದ ಲೋಕಾಯುಕ್ತರು ಶುಕ್ರವಾರ ಯಲ್ಲಾಪುರದ ಕಲ್ಮಠಕ್ಕೆ ಆಗಮಿಸಿ ಅಲ್ಲಿನ ಕೃಷಿಭೂಮಿ, ಲೇಔಟ್ ಹಾಗೂ ರಸ್ತೆ ಮಾರ್ಗಗಳ ಅಳತೆ ಪಡೆದರು!

ನಕ್ಷೆಗೆ ವ್ಯತಿರಿಕ್ತವಾಗಿ ಲೇಔಟ್ ನಿರ್ಮಿಸಿ ಕೃಷಿಭೂಮಿ ಮಾಲಕರಿಗೆ ಅನ್ಯಾಯ ಮಾಡಿದ ಕುರಿತು ದಾಖಲಾದ ದೂರಿಗೆ ಸಂಬoಧಿಸಿ ಲೋಕಾಯುಕ್ತರು ಸ್ಥಳ ಪರಿಶೀಲನೆ ನಡೆಸಿದರು. `ಲೇಔಟ್ ನಿರ್ಮಾಣಕ್ಕೆ ಪಡೆದ ಅನುಮೋದನೆ ಹೊರತುಪಡಿಸಿ ನಮ್ಮ ಕೃಷಿಭೂಮಿ ಅತಿಕ್ರಮಣ ನಡೆದಿದೆ. ನಮ್ಮ ಕೃಷಿಭೂಮಿಯಲ್ಲಿ ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡು ರಸ್ತೆಯನ್ನು ನಿರ್ಮಿಸಲಾಗಿದೆ’ ಎಂದು ಕಲ್ಮಠದ ಮಲ್ಲಯ್ಯ ಚನ್ನಯ್ಯ ಹಿರೇಮಠ್ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು. `ಖಾಸಗಿಯವರ ಕುಮ್ಮಕ್ಕಿನಿಂದ ಅಧಿಕಾರಿಗಳು ತಪ್ಪು ಮಾಡಿದ್ದಾರೆ. ಇದರಿಂದ ತಮಗೆ ನಷ್ಟವಾಗಿದೆ’ ಎಂದು ಮಲ್ಲಯ್ಯ ಹಿರೇಮಠ ಅಳಲು ತೋಡಿಕೊಂಡರು. ಲೇಔಟ್’ನಲ್ಲಿ ಸೈಟ್ ಖರೀದಿಸಿದವರಿಗೆ ನಿಯಮಾನುಸಾರ ನಾಗರಿಕ ಸೌಲಭ್ಯವನ್ನು ನೀಡದ ಬಗ್ಗೆ ಅವರು ಆರೋಪಿಸಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕೃಷಿಭೂಮಿ ಅತಿಕ್ರಮಣ ಹಾಗೂ ಸರ್ಕಾರಿ ಹಣ ದುರುಪಯೋಗ ವಿಷಯವಾಗಿ ವಿಚಾರಣೆ ನಡೆಸಿದ ಲೋಕಾಯುಕ್ತರು ದೂರುದಾರರ ಬೇಡಿಕೆಯಂತೆ ಸ್ಥಳ ಪರಿಶೀಲನೆ ನಡೆಸಿ ಭೂಮಿಯ ಅಳತೆ ಪಡೆದರು. ದೂರುದಾರರು ತಿಳಿಸಿದ ಕೃಷಿಭೂಮಿ, ರಸ್ತೆ ಅತಿಕ್ರಮಣ, ಭೂ ಪರಿವರ್ತನೆಯ ಪ್ರದೇಶ ಹಾಗೂ ದಾಖಲೆಗಳಲ್ಲಿ ಮಾತ್ರ ನಾಗರಿಕ ಸೌಲಭ್ಯ ನಮೂದಿಸಿದ ಅಂಶವನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲಿಸಿ ಅದನ್ನು ದಾಖಲಿಸಿಕೊಂಡರು.

 

ShareSendTweetShare
ADVERTISEMENT
Previous Post

ಸುಸಜ್ಜಿತ ಆಸ್ಪತ್ರೆ ಇಲ್ಲದೇ ಇನ್ನೊಂದು ಸಾವು!

Next Post

ನಿಂತ ವಾಹನಕ್ಕೆ ಗುದ್ದಿದ ಬೈಕ್: ಅತಿ ವೇಗ ತಂದ ಆಪತ್ತು

Next Post

ನಿಂತ ವಾಹನಕ್ಕೆ ಗುದ್ದಿದ ಬೈಕ್: ಅತಿ ವೇಗ ತಂದ ಆಪತ್ತು

ನಡುರಾತ್ರಿವರೆಗೂ ಇಸ್ಪಿಟ್ ಆಟ: 11 ಎಲೆಮಾನವರ ಮೇಲೆ ಪೊಲೀಸರ ಬಾಣ!

ಮಾನವ ಜನ್ಮ ದೊಡ್ಡದು: ನ್ಯಾ ದಿವ್ಯಾಶ್ರಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.