6
  • Latest

ನಿಂತ ವಾಹನಕ್ಕೆ ಗುದ್ದಿದ ಬೈಕ್: ಅತಿ ವೇಗ ತಂದ ಆಪತ್ತು

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ನಿಂತ ವಾಹನಕ್ಕೆ ಗುದ್ದಿದ ಬೈಕ್: ಅತಿ ವೇಗ ತಂದ ಆಪತ್ತು

AchyutKumar by AchyutKumar
in ವಿಡಿಯೋ
advt advt advt
ADVERTISEMENT

ಯಲ್ಲಾಪುರ: ಕಾಳಮ್ಮನಗರದ ಖಾಸಿಂ ಎಂಬಾತ ಪಟ್ಟಣದಲ್ಲಿ ಅತಿ ವೇಗದಿಂದ ಬೈಕ್ ಓಡಿಸಿದ್ದು ನಿಂತ ವಾಹನಕ್ಕೆ ಆತನ ಬೈಕ್ ಗುದ್ದಿದೆ. ಪರಿಣಾಮ ಆತ ಗಂಭೀರ ಗಾಯಗೊಂಡಿದ್ದಾನೆ.

Advertisement. Scroll to continue reading.

ಶುಕ್ರವಾರ ಮಧ್ಯಾಹ್ನ ಹುಬ್ಬಳ್ಳಿ – ಅಂಕೋಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಓಡಿಸಿಕೊಂಡು ಬಂದ ಖಾಸಿಂ ಕ್ರೋಸ್ಟಲ್ ಕ್ರೌನ್ ಎದುರಗಡೆ ನಿಂತಿದ್ದ ಬುಲೇರೋ ವಾಹನಕ್ಕೆ ಬೈಕ್ ಗುದ್ದಿದ್ದಾನೆ. ಬೈಕ್ ಸಂಪೂರ್ಣ ನುಚ್ಚು ನೂರಾಗಿದ್ದು, ಸವಾರ ಸಹ ಸ್ಥಳದಲ್ಲಿ ಬಿದದು ಪೆಟ್ಟು ಮಾಡಿಕೊಂಡಿದ್ದಾನೆ. ತಾಲೂಕಾ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ನಂತರ ಕಾರವಾರ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT
ADVERTISEMENT

ಅಪಘಾತದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
ShareSendTweetShare
ADVERTISEMENT
Previous Post

ಕೃಷಿಭೂಮಿ ಅತಿಕ್ರಮಿಸಿ ಲೇಔಟ್ ನಿರ್ಮಾಣ: ರಸ್ತೆ ಅಳತೆ ನಡೆಸಿದ ಲೋಕಾಯುಕ್ತರು!

Next Post

ನಡುರಾತ್ರಿವರೆಗೂ ಇಸ್ಪಿಟ್ ಆಟ: 11 ಎಲೆಮಾನವರ ಮೇಲೆ ಪೊಲೀಸರ ಬಾಣ!

Next Post

ನಡುರಾತ್ರಿವರೆಗೂ ಇಸ್ಪಿಟ್ ಆಟ: 11 ಎಲೆಮಾನವರ ಮೇಲೆ ಪೊಲೀಸರ ಬಾಣ!

ಮಾನವ ಜನ್ಮ ದೊಡ್ಡದು: ನ್ಯಾ ದಿವ್ಯಾಶ್ರಿ

ಹುಡುಗಿ ಚುಡಾಯಿಸಿ ಸಿಕ್ಕಿಬಿದ್ದ ಬ್ಯಾಟರಿ ಕಳ್ಳರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.