6
  • Latest

ನಡುರಾತ್ರಿವರೆಗೂ ಇಸ್ಪಿಟ್ ಆಟ: 11 ಎಲೆಮಾನವರ ಮೇಲೆ ಪೊಲೀಸರ ಬಾಣ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಡುರಾತ್ರಿವರೆಗೂ ಇಸ್ಪಿಟ್ ಆಟ: 11 ಎಲೆಮಾನವರ ಮೇಲೆ ಪೊಲೀಸರ ಬಾಣ!

AchyutKumar by AchyutKumar
in ಸ್ಥಳೀಯ

ಸಿದ್ದಾಪುರ: ತಾರಿಘಟಕಿಯ ವೆಂಕಟ್ರಮಣ ಪ್ರಭಾಕರ ಹೆಗಡೆ ಅವರ ಮನೆ ಮುಂದೆ ಇಸ್ಪಿಟ್ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 75 ವರ್ಷದ ವೃದ್ಧನನ್ನು ಸೇರಿ ಒಟ್ಟು 11 ಜನ ಸಿಕ್ಕಿಬಿದ್ದಿದ್ದಾರೆ.

ಇಸ್ಪಿಟ್ ಆಟಕ್ಕೆ ಅವಕಾಶ ನೀಡಿದ ಸರ್ಕೋಳ್ಳಿ ತಾರಿಘಟಗಿಯ ಪ್ರಭಾಕರ ವೆಂಕಟ್ರಮಣ ಹೆಗಡೆ ಮೊದಲ ಆರೋಪಿ. ಶಿರಸಿ ಕುಳವೆ ಕಂಚಗದ್ದೆಯ ರವೀಂದ್ರ ಮಂಜುನಾಥ ಹೆಗಡೆ, ಅದೇ ಊರಿನ ಸದಾನಂದ ಗಣಪತಿ ಹೆಗಡೆ, ಪ್ರವೀಣ ನರಸಿಂಹ ಭಟ್ಟ, ಶಿರಸಿ ಫಾರೆಸ್ಟ ಕಾಲೋನಿಯ ಶ್ರೀಧರ ಶಂಕರ ಭಟ್ಟ, ಬಾಳೆತೋಟದ ಕೇಶವ ನಾರಾಯಣ ಹೆಗಡೆ
ಸಿದ್ದಾಪುರ ಸರ್ಕೋಳ್ಳಿ ಕಾರೆಗದ್ದೆಯ ಗಜಾನನ ಹೆಗಡೆ, ಅದೇ ಊರಿನ ಸುರೇಶ ನಾಗೇಶ ಭಟ್ಟ, ಮಂಜುನಾಥ ಗಣಪತಿ ಹೆಗಡೆ, ಸಿದ್ದಾಪುರ ತಟ್ಟಿಕೈ ದೇವರು ಸುಬ್ರಾಯ ಹೆಗಡೆ ಹಾಗೂ ಜಯಂತ ಗಣಪತಿ ಹೆಗಡೆ ಇನ್ನಿತರ ಆರೋಪಿತರು.

ಸೆ 18ರ ರಾತ್ರಿ ಅವರೆಲ್ಲರೂ ಹಣ ಕಟ್ಟಿ ಅಂದರ್ ಬಾಹರ್ ಆಡುತ್ತಿದ್ದರು. ಜೂಜಾಟಕ್ಕೆ ಬಳಸಿದ್ದ ಇಸ್ಪಿಟ್ ಎಲೆ, ಹಾಸಿಕೊಂಡಿದ್ದ ಕಂಬಳಿ, ಅರ್ದ ಉರಿದ ಮೇಣದಬತ್ತಿ ಜೊತೆ ಅಲ್ಲಿ ಸಿಕ್ಕ 61390ರೂ ಹಣವನ್ನು ಪಿಎಸ್‌ಐ ಗೀತಾ ಶಿರ್ಶಿಕರ್ ವಶಕ್ಕೆ ಪಡೆದಿದ್ದಾರೆ.

ShareSendTweetShare
Previous Post

ನಿಂತ ವಾಹನಕ್ಕೆ ಗುದ್ದಿದ ಬೈಕ್: ಅತಿ ವೇಗ ತಂದ ಆಪತ್ತು

Next Post

ಮಾನವ ಜನ್ಮ ದೊಡ್ಡದು: ನ್ಯಾ ದಿವ್ಯಾಶ್ರಿ

Next Post

ಮಾನವ ಜನ್ಮ ದೊಡ್ಡದು: ನ್ಯಾ ದಿವ್ಯಾಶ್ರಿ

ಹುಡುಗಿ ಚುಡಾಯಿಸಿ ಸಿಕ್ಕಿಬಿದ್ದ ಬ್ಯಾಟರಿ ಕಳ್ಳರು!

ಜನ ವಿರೋಧದ ನಡುವೆಯೂ ಕಸ್ತೂರಿ ರಂಗನ್ ಜಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.