6
  • Latest

ಹೋರಾಟಗಾರರಿಗೆ ಪ್ರತಿಭಟನೆಯ ಹಕ್ಕಿಲ್ಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೋರಾಟಗಾರರಿಗೆ ಪ್ರತಿಭಟನೆಯ ಹಕ್ಕಿಲ್ಲ!

AchyutKumar by AchyutKumar
September 21, 2024
in ಸ್ಥಳೀಯ
advt advt advt
ADVERTISEMENT

`ವಿವಿಧ ಕಚೇರಿಗಳಲ್ಲಿ 10 ವರ್ಷಗಳಿಂದ ಬೀಡು ಬಿಟ್ಟಿರುವ ಸರ್ಕಾರಿ ನೌಕರರನ್ನು ಕೂಡಲೇ ವರ್ಗಾಯಿಸಬೇಕು’ ಎಂದು ಆಗ್ರಹಿಸಿ ಭಟ್ಕಳದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರಿಗೆ ತಾಲೂಕು ಆಡಳಿತ ನೋಟಿಸ್ ನೀಡಿದೆ.

Advertisement. Scroll to continue reading.

ಇಲ್ಲಿನ ಹಳೆ ತಹಶೀಲ್ದಾರ್ ಕಚೇರಿ ಎದುರು ರಾಜ್ಯ ಮಾಹಿತಿ ಹಕ್ಕು ಕಾಯ್ದೆ ಪದಾಧಿಕಾರಿಗಳು ಧರಣಿ ನಡೆಸುತ್ತಿದ್ದರು. ಶುಕ್ರವಾರ ರಾತ್ರಿಯಿಡಿ ಪ್ರತಿಭಟನಾಕಾರರು ಕಚೇರಿ ಮುಂದೆ ಕೂತಿದ್ದು, ಶನಿವಾರ ಅವರಿಗೆ ತಾಲೂಕು ಆಡಳಿತ ನೋಟಿಸ್ ಜಾರಿ ಮಾಡಿದೆ. `ಭಟ್ಕಳ ಅತಿ ಸೂಕ್ಷö್ಮ ಪ್ರದೇಶವಾಗಿದ್ದು ಕಾನೂನು ಸುವ್ಯವಸ್ಥೆ ಕಾರಣದಿಂದ ಪ್ರತಿಭಟನೆ ಮುಕ್ತಾಯಗೊಳಿಸಬೇಕು’ ಎಂದು ನೋಟಿಸ್ಸಿನಲ್ಲಿ ಸೂಚಿಸಲಾಗಿದೆ.

ADVERTISEMENT
ADVERTISEMENT

ಪ್ರತಿಭಟನೆ ನೇತ್ರತ್ವವಹಿಸಿದ್ದ ಶಂಕರ್ ಅವರಿಗೆ ಕಂದಾಯ ನಿರೀಕ್ಷಕ ವಿಶ್ವನಾಥ್ ನೋಟಿಸ್ ನೀಡಲು ಆಗಮಿಸಿದ್ದರು. ಆದರೆ, ಪ್ರತಿಭಟನಾಕಾರರು ನೋಟಿಸ್ ಸ್ವೀಕರಿಸಲಿಲ್ಲ. ಹೀಗಾಗಿ ಅಲ್ಲಿದ್ದ ಗೋಡೆಗೆ ಅಧಿಕಾರಿಗಳು ನೋಟಿಸ್ ಅಂಟಿಸಿದರು. `ಭಟ್ಕಳದ ಸಹಾಯಕ ಕಮಿಷನರ್ ಕಚೇರಿ ಹಾಗೂ ತಹಶೀಲ್ದಾರ ಕಚೇರಿಯಲ್ಲಿ ಹಲವು ವರ್ಷಗಳಿಂದ ಅಧಿಕಾರಿಗಳು ಬದಲಾಗಿಲ್ಲ. ಅಂಥವರಿoದ ಆಡಳಿತ ಹದಗೆಟ್ಟಿದೆ’ ಎಂದು ದೂರಿ ಪ್ರತಿಭಟನೆ ನಡೆಯುತ್ತಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

ನದಿ ಆಳದಲ್ಲಿ ಬಗೆದಷ್ಟು ಮಣ್ಣು: ಹೇಗೆ ಸಾಗಿದೆ ಶಿರೂರು ಕಾರ್ಯಾಚರಣೆ?

Next Post

ಶಿರೂರು: ಗಂಗಾವಳಿ ನದಿ ಆಳದಿಂದ ಹೊರ ಬಂದ ಲಾರಿ ಭಾಗ!

Next Post

ಶಿರೂರು: ಗಂಗಾವಳಿ ನದಿ ಆಳದಿಂದ ಹೊರ ಬಂದ ಲಾರಿ ಭಾಗ!

ಸೇವೆ ಜೊತೆ ಸಂಬಳ: ಇಡಗುಂಜಿ ದೇಗುಲ ಉದ್ಯೋಗಕ್ಕೆ ಇನ್ನೊಂದು ಅವಕಾಶ!

ಕಾರವಾರ: ನಗರ ತುಂಬ ಬಣ್ಣಗಳ ಚಿತ್ತಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.