6
  • Latest

ಸೇವೆ ಜೊತೆ ಸಂಬಳ: ಇಡಗುಂಜಿ ದೇಗುಲ ಉದ್ಯೋಗಕ್ಕೆ ಇನ್ನೊಂದು ಅವಕಾಶ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೇವೆ ಜೊತೆ ಸಂಬಳ: ಇಡಗುಂಜಿ ದೇಗುಲ ಉದ್ಯೋಗಕ್ಕೆ ಇನ್ನೊಂದು ಅವಕಾಶ!

AchyutKumar by AchyutKumar
October 27, 2024
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ಪ್ರಸಿದ್ಧ ಇಡಗುಂಜಿ ದೇವಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಯೋಗ್ಯರ ಹುಡುಕಾಟ ನಡೆದಿದ್ದು, ಈವರೆಗೂ ಅರ್ಜಿ ಸಲ್ಲಿಸದೇ ಇರುವವರಿಗೆ ಇನ್ನೊಂದು ಅವಕಾಶ ನೀಡಲಾಗಿದೆ.

ವಿನಾಯಕ ದೇವಾಲಯದಲ್ಲಿ ತಾತ್ಕಾಲಿಕವಾಗಿ ಗೌರವಧನದ ಮೇಲೆ ಕೆಲಸ ಮಾಡಲು ಮಣಿಗಾರರು, ಗುಮಾಸ್ತರು, ಮುಖ್ಯ ಅಡುಗೆ ತಯಾರಕರು, ಸಹಾಯಕ ಅಡುಗೆಯವರು/ಊಟ ಬಡಿಸುವವರು, ಭದ್ರತಾ ಸಿಬ್ಬಂದಿ, ಸ್ವಚ್ಛತೆಗಾರರು, ಕಛೇರಿ ಪರಿಚಾರಕ, ಮುಸುರೆ ಒರೆಸುವವರು ಹಾಗೂ ಸ್ಕಾವೇಂಜರ್ ಹುದ್ದೆಗೆ ಯೋಗ್ಯರ ಹುಡುಕಾಟ ನಡೆದಿದೆ. ಮಣಿಗಾರರು, ಗುಮಾಸ್ತರು, ಮುಖ್ಯ ಅಡುಗೆ ತಯಾರಕರು, ಭದ್ರತಾ ಸಿಬ್ಬಂದಿ ಮತ್ತು ಕಚೇರಿ ಪರಿಚಾರಕ ಹುದ್ದೆಗಳಿಗೆ ಆಯ್ಕೆಯಾದವರಿಗೆ ಉಚಿತ ಊಟ ಹಾಗೂ ಉಪಹಾರವನ್ನು ಕೊಡಲಾಗುತ್ತದೆ.

ADVERTISEMENT
ADVERTISEMENT

ಮುಖ್ಯ ಅಡುಗೆ ತಯಾರಕರು, ಸಹಾಯಕ ಅಡುಗೆಯವರು/ಊಟ ಬಡಿಸುವವರು, ಸ್ವಚ್ಛತೆಗಾರರು, ಭೋಜನಾಲಯದ ಮುಸುರೆ ಒರೆಸುವವರು, ಸ್ಕಾವೇಂಜರ್ ಹುದ್ದೆಗಳ ಸಂದರ್ಶನ ಅಕ್ಟೋಬರ್ 27ರಂದು ಬೆಳಗ್ಗೆ 10 ಗಂಟೆಗೆ ಕಾರವಾರದ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯಲಿದೆ. ಮಣಿಗಾರರು, ಗುಮಾಸ್ತರು, ಭದ್ರತಾ ಸಿಬ್ಬಂದಿ ಮತ್ತು ಕಚೇರಿ ಪರಿಚಾರಕ ಹುದ್ದೆಗಳಿಗೆ ನವೆಂಬರ್ 3ರಂದು ಬೆಳಗ್ಗೆ 10 ಗಂಟೆಗೆ ಕಾರವಾರ ಜಿಲ್ಲಾ ನ್ಯಾಯಾಲಯದಲ್ಲಿ ಸಂದರ್ಶನ ನಡೆಯಲಿದೆ. ಎಲ್ಲಾ ಸೂಚನೆ ಹಾಗೂ ವಿವರವನ್ನು ಜಿಲ್ಲಾ ನ್ಯಾಯಾಲಯದ ಮಾಹಿತಿ ಫಲಕದಲ್ಲಿ ಹಾಕಲಾಗಿದ್ದು, ಇಡಗುಂಜಿಯ ವಿನಾಯಕ ದೇವಾಲಯದ ಸೂಚನಾ ಫಲಕದಲ್ಲಿ ಸಹ ಅದನ್ನು ನೋಡಬಹುದು. ಅರ್ಜಿ ಹಾಕಿದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಪ್ರತ್ಯೇಕ ಸೂಚನಪತ್ರ ಸಿಗುವುದಿಲ್ಲ.

Advertisement. Scroll to continue reading.
Advertisement. Scroll to continue reading.

18 ವರ್ಷ ಮೇಲ್ಪಟ್ಟು 40 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಸಿದವರು ಮತ್ತೆ ಅರ್ಜಿ ಸಲ್ಲಿಸಬೇಕಾಗಿಲ್ಲ. ಅರ್ಜಿ ಸಲ್ಲಿಸಲು ಅಕ್ಟೋಬರ್ 21 ಕೊನೆಯ ದಿನ. ಆಸಕ್ತರು ದೇವಾಲಯದ ವಿಳಾಸಕ್ಕೆ ಅರ್ಜಿ ಸಲ್ಲಿಸಿ ಅದರ ಪ್ರತಿಯನ್ನು ಜಿಲ್ಲಾ ನ್ಯಾಯಾಲಯದ ವಿಳಾಸಕ್ಕೂ ಕಳುಹಿಸುವುದು ಉತ್ತಮ.

ಇನ್ನೊಂದು ಸೂಚನೆ: ಇಡಗುಂಜಿಯ ವಿನಾಯಕ ದೇವಾಲಯದ ವಿವಿಧ ಹುದ್ದೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಸಂದರ್ಶನ ದಿನಾಂಕವನ್ನು ರದ್ದುಪಡಿಸಲಾಗಿದೆ. ಸೆ 22ರಂದು ಹಾಗೂ ಸೆ 29ರಂದು ನಡೆಯಬೇಕಿತ್ತು. ಆದರೆ, ಇದೀಗ ಇನ್ನೊಮ್ಮೆ ಅರ್ಜಿ ಹಾಕುವವರಿಗೆ ಅವಕಾಶ ನೀಡಲಾಗಿದ್ದರಿಂದ ಈ ಹಿಂದೆ ಸಂದರ್ಶನಕ್ಕೆ ನೀಡಿದ ದಿನಾಂಕದAದು ಸಂದರ್ಶನ ನಡೆಯುವುದಿಲ್ಲ.

ShareSendTweetShare
ADVERTISEMENT
Previous Post

ಶಿರೂರು: ಗಂಗಾವಳಿ ನದಿ ಆಳದಿಂದ ಹೊರ ಬಂದ ಲಾರಿ ಭಾಗ!

Next Post

ಕಾರವಾರ: ನಗರ ತುಂಬ ಬಣ್ಣಗಳ ಚಿತ್ತಾರ!

Next Post

ಕಾರವಾರ: ನಗರ ತುಂಬ ಬಣ್ಣಗಳ ಚಿತ್ತಾರ!

ಗೋಕರ್ಣದ ಪ್ರಸಾದ ಸಂಪೂರ್ಣ ಸುರಕ್ಷಿತ: ದೇಗುಲದ ಆದಾಯ ಹೆಚ್ಚಿಸಿದ ಲಡ್ಡು!

ಅಕ್ಷರ ಕಲಿಯದ ಅಜ್ಜನಿಗಿರುವ ಕಾನೂನು ಜ್ಞಾನ ಅಧಿಕಾರಿಗಳಿಗಿಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.