6
  • Latest

ಗೋಕರ್ಣದ ಪ್ರಸಾದ ಸಂಪೂರ್ಣ ಸುರಕ್ಷಿತ: ದೇಗುಲದ ಆದಾಯ ಹೆಚ್ಚಿಸಿದ ಲಡ್ಡು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗೋಕರ್ಣದ ಪ್ರಸಾದ ಸಂಪೂರ್ಣ ಸುರಕ್ಷಿತ: ದೇಗುಲದ ಆದಾಯ ಹೆಚ್ಚಿಸಿದ ಲಡ್ಡು!

AchyutKumar by AchyutKumar
September 21, 2024
in ಸ್ಥಳೀಯ
advt advt advt
ADVERTISEMENT

ಗೋಕರ್ಣದಲ್ಲಿ ಪ್ರಸಾದ ರೂಪದಲ್ಲಿ ವಿತರಿಸುವ ಲಡ್ಡು ಸಂಪೂರ್ಣ ಸುರಕ್ಷಿತ. ಹೀಗಾಗಿ ಅಪಾರ ಭಕ್ತರು ಇಲ್ಲಿನ ಲಡ್ಡು ಸ್ವೀಕರಿಸುತ್ತಿದ್ದು, ಇದರಿಂದಲೇ ದೇವಾಲಯಕ್ಕೆ ನಿತ್ಯ ಸುಮಾರು 15ರಿಂದ 20 ಸಾವಿರ ರೂ ಆದಾಯ ಬರುತ್ತಿದೆ!

Advertisement. Scroll to continue reading.

ತಿರುಪತಿ ಲಡ್ಡು ಕಳಂಕದ ಬಗ್ಗೆ ಚರ್ಚೆ ಹುಟ್ಟಿದ ಬೆನ್ನಲ್ಲೆ ಉತ್ತರ ಕನ್ನಡ ಜಿಲ್ಲೆಯ ಯಾವ ದೇವಾಲಯದಲ್ಲಿ ಯಾವ ಬಗೆಯ ಪ್ರಸಾದ ವಿತರಣೆ ನಡೆದಿದೆ? ಎಂಬ ಬಗ್ಗೆ ಜನ ಚರ್ಚಿಸುತ್ತಿದ್ದಾರೆ. ಈ ಪೈಕಿ ಗೋಕರ್ಣದಲ್ಲಿ ಕಳೆದ ಒಂದು ದಶಕದಿಂದ ಲಡ್ಡು ವಿತರಣೆ ನಡೆದಿದ್ದು ಇಲ್ಲಿ ರಮೇಶ ಭಟ್ಟ ನೇತ್ರತ್ವದಲ್ಲಿ ಅವರ ತಂಡದವರು ಲಡ್ಡು ತಯಾರಿಸುತ್ತಾರೆ. ದೇವಾಲಯದಿಂದ ಸುಮಾರು 30 ಮೀ ದೂರದಲ್ಲಿರುವ ಅಮೃತಾನ ಬೋಜನ ಶಾಲೆಯಲ್ಲಿಯೇ ಲಡ್ಡು ತಯಾರಿಕೆ ನಡೆಯುತ್ತಿದೆ. ಇದೇ ಜಾಗದಲ್ಲಿ ಪ್ರತಿದಿನ ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಸಹ ನಡೆಯುವುದರಿಂದ ನಿತ್ಯ ಮೂರು ಬಾರಿ ಆ ಪ್ರದೇಶವನ್ನು ಸ್ವಚ್ಛಗೊಳಿಸಲಾಗುತ್ತದೆ.

Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಲಡ್ಡು ತಯಾರಿಕೆಗೆ ಕೊಬ್ಬರಿ ಅಥವಾ ಸನ್‌ಪ್ಲವರ್ ಎಣ್ಣೆ ಬಳಸಲಾಗುತ್ತದೆ. ಕಡ್ಲೆಹಿಟ್ಟು-ಸಕ್ಕರೆ ಜೊತೆ ಲವಂಗ, ದ್ರಾಕ್ಷಿ-ಗೋಡಂಬಿಯನ್ನು ಬಳಸಿ ಗುಣಮಟ್ಟದ ಲಡ್ಡು ತಯಾರಿಸಲಾಗುತ್ತಿದೆ. ರಮೇಶ ಭಟ್ಟ ಅವರ ಜೊತೆಗಿರುವ ಆರು ಸಿಬ್ಬಂದಿ ಸಹ ಈ ಲಡ್ಡು ತಯಾರಿಸುವ ಕೆಲಸದಲ್ಲಿ ಭಾಗಿಯಾಗುತ್ತಾರೆ. ಹೀಗೆ ತಯಾರಿಸಲಾದ ಲಡ್ಡುವನ್ನು ದೇವರಿಗೆ ನೈವೇದ್ಯ ಮಾಡಿದ ನಂತರ ಭಕ್ತರಿಗೆ ವಿತರಿಸಲಾಗುತ್ತದೆ. ತಲಾ 20 ರೂಪಾಯಿ ರೂ ಪಾವತಿಸಿ ಭಕ್ತರು ಪ್ರಸಾದ ಸ್ವೀಕರಿಸುತ್ತಾರೆ.

ShareSendTweetShare
ADVERTISEMENT
Previous Post

ಕಾರವಾರ: ನಗರ ತುಂಬ ಬಣ್ಣಗಳ ಚಿತ್ತಾರ!

Next Post

ಅಕ್ಷರ ಕಲಿಯದ ಅಜ್ಜನಿಗಿರುವ ಕಾನೂನು ಜ್ಞಾನ ಅಧಿಕಾರಿಗಳಿಗಿಲ್ಲ!

Next Post

ಅಕ್ಷರ ಕಲಿಯದ ಅಜ್ಜನಿಗಿರುವ ಕಾನೂನು ಜ್ಞಾನ ಅಧಿಕಾರಿಗಳಿಗಿಲ್ಲ!

ಅಮೃತ ಮಹೋತ್ಸವದ ಹೊಸ್ತಿಲಿನಲ್ಲಿ LSMP ಸೊಸೈಟಿ: 75ನೇ ವಸಂತಕ್ಕೆ ಹಲವು ಯೋಜನೆ!

ಹಬ್ಬಕ್ಕೆ ಬಂದವ ಹೆಣವಾದ: ದಂಪತಿ ಮೇಲೆ ದುಷ್ಕರ್ಮಿಗಳ ಮಾರಕಾಸ್ತ್ರ ದಾಳಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.