6
  • Latest

ಅಮೃತ ಮಹೋತ್ಸವದ ಹೊಸ್ತಿಲಿನಲ್ಲಿ LSMP ಸೊಸೈಟಿ: 75ನೇ ವಸಂತಕ್ಕೆ ಹಲವು ಯೋಜನೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಮೃತ ಮಹೋತ್ಸವದ ಹೊಸ್ತಿಲಿನಲ್ಲಿ LSMP ಸೊಸೈಟಿ: 75ನೇ ವಸಂತಕ್ಕೆ ಹಲವು ಯೋಜನೆ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಎಲ್ಲವೂ ಅಂದುಕೊ0ಡ0ತೆ ನಡೆದರೆ ತಾಲೂಕಿನಲ್ಲಿ ಇನ್ನೊಂದು ಪೆಟ್ರೋಲ್ ಬಂಕ್ ಹಾಗೂ ಗ್ಯಾಸ್ ಎಜನ್ಸಿ ಶುರುವಾಗಲಿದೆ. ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಯಲ್ಲಾಪುರ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರಿ ಸಂಘ ಈ ಸಾಹಸಕ್ಕೆ ಮುಂದಾಗಿದೆ. ಪೆಟ್ರೋಲ್ ಬಂಕ್ ಹಾಗೂ ಗ್ಯಾಸ್ ಎಜನ್ಸಿಗಾಗಿ ಮಂಜೂರಾತಿ ದೊರೆತಿದ್ದು, ಯೋಗ್ಯ ಸ್ಥಳಾವಕಾಶಕ್ಕಾಗಿ ಹುಡುಕಾಟ ನಡೆದಿದೆ.

74 ವಸಂತಗಳನ್ನು ಪೂರೈಸಿದ LSMP ಸೊಸೈಟಿ ಈ 75ನೇ ವರ್ಷಕ್ಕೆ ಹೊಸ ಕಟ್ಟಡ ನಿರ್ಮಾಣ ಸೇರಿ ಹಲವು ಚಟುವಟಿಕೆಗಳನ್ನು ಆಯೋಜಿಸಿದೆ. ಅದಕ್ಕೆ ಪೂರಕವಾಗಿ ಸಂಘ ಸಾಧನೆಯನ್ನು ಮಾಡುತ್ತಿದ್ದು, ಈ ವರ್ಷ ಎಲ್ಲಾ ಖರ್ಚುಗಳನ್ನು ಕಳೆದು 44.86 ಲಕ್ಷ ರೂ ಲಾಭಗಳಿಸಿದೆ. ಸಾಕಷ್ಟು ಸ್ಪರ್ಧೆಗಳ ನಡುವೆಯೂ 600ಕ್ಕೂ ಅಧಿಕ ಹೊಸಬರು ಸಂಘದ ಸದಸ್ಯತ್ವ ಪಡೆದಿದ್ದಾರೆ. ಕಳೆದ ವರ್ಷ 24 ಸದಸ್ಯರು ಮರಣಹೊಂದಿದ್ದು, ಅವರ ಅಂತ್ಯ ಸಂಸ್ಕಾರಕ್ಕಾಗಿ ಎಲ್ ಎಸ್ ಎಂ ಪಿ ಸೊಸೈಟಿ ಆರ್ಥಿಕ ಸಹಾಯ ಮಾಡಿದೆ.

ಇದರೊಂದಿಗೆ `ಈ ಬಾರಿ ಸದಸ್ಯರಿಗೆ ಶೇ 7ರ ಡಿವಿಡೆಂಟ್ ನೀಡಲು ಸಂಘ ನಿರ್ಧರಿಸಿದೆ’ ಎಂದು ಸೊಸೈಟಿ ಅಧ್ಯಕ್ಷ ನಾಗರಾಜ ಕವಡಿಕೆರೆ ಸುದ್ದಿಗಾರರಿಗೆ ತಿಳಿಸಿದರು. `ಸೆ 23ರ ಮಧ್ಯಾಹ್ನ 3.30ಕ್ಕೆ ಹುಲ್ಲೋರಮನೆಯ ಗಜಾನನ ಮಾರುತಿ ದೇವಸ್ಥಾನ ಸಭಾಭವನದಲ್ಲಿ ಸಂಘದ ವಾರ್ಷಿಕ ಸಭೆ ನಡೆಯಲಿದೆ’ ಎಂದವರು ಹೇಳಿದರು.. ಪ್ರಮುಖರಾದ ತಿಮ್ಮಣ್ಣ ಹೆಗಡೆ, ಅಪ್ಪು ಆಚಾರಿ, ರಾಮಕೃಷ್ಣ ಭಟ್ಟ, ಸುಬ್ರಾಯ ಭಟ್ಟ, ರಾಘವೇಂದ್ರ ಭಟ್ಟ, ಮುಖ್ಯಾಧಿಕಾರಿ ಎಂ ಎಸ್ ಹೆಗಡೆ ಇತರರು ಇದ್ದರು.

 

ShareSendTweetShare
Previous Post

ಅಕ್ಷರ ಕಲಿಯದ ಅಜ್ಜನಿಗಿರುವ ಕಾನೂನು ಜ್ಞಾನ ಅಧಿಕಾರಿಗಳಿಗಿಲ್ಲ!

Next Post

ಹಬ್ಬಕ್ಕೆ ಬಂದವ ಹೆಣವಾದ: ದಂಪತಿ ಮೇಲೆ ದುಷ್ಕರ್ಮಿಗಳ ಮಾರಕಾಸ್ತ್ರ ದಾಳಿ!

Next Post

ಹಬ್ಬಕ್ಕೆ ಬಂದವ ಹೆಣವಾದ: ದಂಪತಿ ಮೇಲೆ ದುಷ್ಕರ್ಮಿಗಳ ಮಾರಕಾಸ್ತ್ರ ದಾಳಿ!

ಡ್ರಗ್ಸ ಸಾಗಾಟ ನೆಪ: ಪೊಲೀಸರ ಹೆಸರಿನಲ್ಲಿ ಇಂಜಿನಿಯರ್'ಗೆ 5 ಲಕ್ಷ ರೂ ಖೋತಾ!

ಶಿರೂರು: ಗಂಗಾವಳಿ ನದಿ ಆಳದಲ್ಲಿ ಅಡಗಿದ ಆಕ್ಟಿವಾ ಸ್ಕೂಟಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.