6
  • Latest

ಹಬ್ಬಕ್ಕೆ ಬಂದವ ಹೆಣವಾದ: ದಂಪತಿ ಮೇಲೆ ದುಷ್ಕರ್ಮಿಗಳ ಮಾರಕಾಸ್ತ್ರ ದಾಳಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಹಬ್ಬಕ್ಕೆ ಬಂದವ ಹೆಣವಾದ: ದಂಪತಿ ಮೇಲೆ ದುಷ್ಕರ್ಮಿಗಳ ಮಾರಕಾಸ್ತ್ರ ದಾಳಿ!

AchyutKumar by AchyutKumar
September 22, 2024
in ದೇಶ - ವಿದೇಶ
advt advt advt
ADVERTISEMENT

ಕಾರವಾರ: ಪೂಣಾದಲ್ಲಿ ಉದ್ದಿಮೆ ನಡೆಸುತ್ತಿದ್ದ ವಿನಾಯಕ ನಾಯ್ಕ ಮೇಲೆ ಐವರು ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ರಕ್ತದ ಮೊಡವಿನಲ್ಲಿ ಹೊಯ್ದಾಟ ನಡೆಸಿದ ವಿನಾಯಕ ನಾಯ್ಕ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

Advertisement. Scroll to continue reading.
Advertisement. Scroll to continue reading.

ಭಾನುವಾರ ನಸುಕಿನ 5 ಗಂಟೆಗೆ ಹಣಕೋಣದಲ್ಲಿರುವ ವಿನಾಯಕ ನಾಯ್ಕ ಅವರ ಮನೆಗೆ ನುಗ್ಗಿದ ಐವರು ಕಬ್ಬಿಣದ ರಾಡಿನಿಂದ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಚಾಕು ಹಾಗೂ ತಲ್ವಾರಿನಿಂದ ಇರಿದು ಕೊಲೆ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಅವರ ಪತ್ನಿ ವಿಶಾಲಿ ಮೇಲೆಯೂ ಅಪರಿಚತರು ದಾಳಿ ನಡೆಸಿದ್ದು, ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ADVERTISEMENT
ADVERTISEMENT

ಗಣೇಶ ಹಬ್ಬದ ಹಿನ್ನಲೆ ವಿನಾಯಕ ನಾಯ್ಕ ಊರಿಗೆ ಬಂದಿದ್ದರು. ಸಾತೇರಿ ದೇವಿಯ ಜಾತ್ರೆ ಮುಗಿಸಿದ ಅವರು ಭಾನುವಾರ ಬೆಳಗ್ಗೆ ಪೂಣಾಗೆ ತೆರಳುವವರಿದ್ದರು. ಇದಕ್ಕಾಗಿ ಎಲ್ಲಾ ಬಗೆಯ ತಯಾರಿ ಮಾಡಿಕೊಂಡಿದ್ದು, ಆ ವೇಳೆಗೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ವಿನಾಯಕ ನಾಯ್ಕ ಅವರ ವ್ಯವಹಾರಕ್ಕೆ ಸಂಬAಧಿಸಿ ಈ ಕೊಲೆ ನಡೆದ ಶಂಕೆ ವ್ಯಕ್ತವಾಗಿದೆ. `ಸ್ನೇಹಪರ ವ್ಯಕ್ತಿತ್ವದ ವಿನಾಯಕ ನಾಯ್ಕ ಊರಿನಲ್ಲಿ ಎಲ್ಲರ ಜೊತೆ ಬೆರೆಯುತ್ತಿದ್ದರು. ಸಣ್ಣ ವಯಸ್ಸಿನಲ್ಲಿಯೇ ಅವರು ಈ ರೀತಿ ಸಾವನಪ್ಪಿದ್ದು ಶೋಚನೀಯ’ ಎಂದು ಊರಿನವರು ಮಾತನಾಡಿಕೊಂಡರು.

ShareSendTweetShare
ADVERTISEMENT
Previous Post

ಅಮೃತ ಮಹೋತ್ಸವದ ಹೊಸ್ತಿಲಿನಲ್ಲಿ LSMP ಸೊಸೈಟಿ: 75ನೇ ವಸಂತಕ್ಕೆ ಹಲವು ಯೋಜನೆ!

Next Post

ಡ್ರಗ್ಸ ಸಾಗಾಟ ನೆಪ: ಪೊಲೀಸರ ಹೆಸರಿನಲ್ಲಿ ಇಂಜಿನಿಯರ್’ಗೆ 5 ಲಕ್ಷ ರೂ ಖೋತಾ!

Next Post

ಡ್ರಗ್ಸ ಸಾಗಾಟ ನೆಪ: ಪೊಲೀಸರ ಹೆಸರಿನಲ್ಲಿ ಇಂಜಿನಿಯರ್'ಗೆ 5 ಲಕ್ಷ ರೂ ಖೋತಾ!

ಶಿರೂರು: ಗಂಗಾವಳಿ ನದಿ ಆಳದಲ್ಲಿ ಅಡಗಿದ ಆಕ್ಟಿವಾ ಸ್ಕೂಟಿ!

ಸರ್ಕಾರಿ ಜಾಗ ಅತಿಕ್ರಮಣ: ಸರ್ವೆ ತಂಡದಿoದ ಗಡಿ ಗುರುತು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.