6
  • Latest

ಸರ್ಕಾರಿ ಜಾಗ ಅತಿಕ್ರಮಣ: ಸರ್ವೆ ತಂಡದಿoದ ಗಡಿ ಗುರುತು

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರ್ಕಾರಿ ಜಾಗ ಅತಿಕ್ರಮಣ: ಸರ್ವೆ ತಂಡದಿoದ ಗಡಿ ಗುರುತು

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಸಬಗೇರಿ ಗಣೇಶ ನಗರದಲ್ಲಿನ ಸರ್ಕಾರಿ ಜಾಗ ಅತಿಕ್ರಮಣಕ್ಕೆ ಸಂಬoಧಿಸಿ ಭೂ ಮಾಪನಾ ಇಲಾಖೆ ಕ್ಷೇತ್ರದ ಸರ್ವೆ ಕಾರ್ಯ ಶುರು ಮಾಡಿದೆ.

ಕಂದಾಯ ಇಲಾಖೆಗೆ ಸೇರಿದ ಜಾಗವನ್ನು 8 ಜನ ಅತಿಕ್ರಮಣ ಮಾಡಿದ ಬಗ್ಗೆ ಕರ್ನಾಟಕ ಸರ್ಕಾರಿ ಆಸ್ತಿ ಕಬಳಿಕೆ ನಿಷೇಧ ನ್ಯಾಯಾಲಯಕ್ಕೆ ಮಂಜುನಾಥ ಭಟ್ಟ ಎಂಬಾತರು ದೂರು ಸಲ್ಲಿಸಿದ್ದರು. ಈ ದೂರನ್ನು ಸ್ವೀಕರಿಸಿದ ನ್ಯಾಯಾಲಯ ಭೂಮಿ ಅಳತೆ ಮಾಡುವಂತೆ ಸೂಚನೆ ಹೊರಡಿಸಿದ್ದು, ಅದರ ಪ್ರಕಾರ ಸರ್ವೆ ಸಿಬ್ಬಂದಿ ಭೂ ಮಾಪನಾ ಕಾರ್ಯ ನಡೆಸಿದರು. ಪ್ರಸ್ತುತ ಅತಿಕ್ರಮಣ ಆದ ಪ್ರದೇಶಗಳನ್ನು ಗುರುತು ಮಾಡಿ ಅಲ್ಲಿ ಗಡಿ ಗುರುತಿನ ಕಲ್ಲುಗಳನ್ನು ಹಾಕಲಾಗಿದೆ.

ಸರ್ಕಾರಿ ಜಾಗ ಅತಿಕ್ರಮಿಸಿ ನಿರ್ಮಿಸಿದ ರಸ್ತೆಯಲ್ಲಿ ಕಂದಾಯ ಇಲಾಖೆ ನಾಮಫಲಕ ಅಳವಡಿಸಿದ್ದು, ಅದನ್ನು ಕೆಲವರು ನಾಪತ್ತೆ ಮಾಡಿದ್ದರು. ಆ ನಾಮಫಲಕವನ್ನು ಸಹ ಹುಡುಕಿದ ಅಧಿಕಾರಿಗಳು ಅದನ್ನು ಮತ್ತೆ ಅಲ್ಲಿಯೇ ಹುಗಿದಿದ್ದಾರೆ.

ShareSendTweetShare
Previous Post

ಶಿರೂರು: ಗಂಗಾವಳಿ ನದಿ ಆಳದಲ್ಲಿ ಅಡಗಿದ ಆಕ್ಟಿವಾ ಸ್ಕೂಟಿ!

Next Post

ಅರ್ಚಕನ ನಿದ್ದೆಗೆಡಿಸಿದ ಟಾಟಾ ನ್ಯಾನ್ಯೋ!

Next Post

ಅರ್ಚಕನ ನಿದ್ದೆಗೆಡಿಸಿದ ಟಾಟಾ ನ್ಯಾನ್ಯೋ!

ಸಾಧಕ ಶಿಕ್ಷಕರಿಗೆ ಸಂದ ಗೌರವ: ಒಟ್ಟಿಗೆ ಪ್ರಶಸ್ತಿ ಸ್ವೀಕರಿಸಿದ ಗುರು ಶಿಷ್ಯರು

ನಗರದಲ್ಲಿದ್ದರೂ ಈ ಊರು ಕುಗ್ರಾಮ: ಮುಕ್ತಿ ವಾಹನ ಸಂಚಾರಕ್ಕೂ ಪರದಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.