6
  • Latest

ಅರ್ಚಕನ ನಿದ್ದೆಗೆಡಿಸಿದ ಟಾಟಾ ನ್ಯಾನ್ಯೋ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರ್ಚಕನ ನಿದ್ದೆಗೆಡಿಸಿದ ಟಾಟಾ ನ್ಯಾನ್ಯೋ!

AchyutKumar by AchyutKumar
September 22, 2024
in ರಾಜ್ಯ
advt advt advt
ADVERTISEMENT

ಕುಮಟಾ: ಟಾಟಾ ಫೈನಾನ್ಸಿನಲ್ಲಿ ಸಾಲ ಮಾಡಿ ಟಾಟಾ ನ್ಯಾನ್ಯೋ ಕಾರು ಖರೀದಿಸಿದ ಗಣೇಶ ಭಟ್ಟ ಕಾರಿನಲ್ಲಿ ದೋಷ ಕಾಣಿಸಿಕೊಂಡ ನಂತರ ಅದನ್ನು ಕಂಪನಿಗೆ ಮರಳಿಸಿದ್ದು, ಆ ಕಾರನ್ನು ಕಂಪನಿ ಬೇರೆಯವರಿಗೆ ಮಾರಾಟ ಮಾಡಿದೆ. ಕಾರು ಪಡೆದ ವ್ಯಕ್ತಿ ಮಾಲಕತ್ವ ಬದಲಾವಣೆ ಮಾಡಿಕೊಳ್ಳದ ಕಾರಣ ಸಂಚಾರಿ ನಿಯಮ ಉಲ್ಲಂಘಿಸಿದ ನೋಟಿಸ್ ಗಣೇಶ ಭಟ್ಟರಿಗೆ ಬರುತ್ತಿದೆ!

Advertisement. Scroll to continue reading.

ಹಂದಿಗೋಣದ ಭಟ್ರಕೇರಿಯ ಅರ್ಚಕ ಗಣೇಶ ರಾಮಚಂದ್ರ ಭಟ್ಟ ಅವರು ಹುಬ್ಬಳ್ಳಿಯ ಟಾಟಾ ಫೈನಾನ್ಸಿನಲ್ಲಿ ಸಾಲ ಮಾಡಿ ಟಾಟಾ ನ್ಯಾನ್ಯೋ ಕಾರು ಖರೀದಿಸಿದ್ದರು. ಪದೇ ಪದೇ ಆ ಕಾರು ರಿಪೇರಿಗೆ ಬಂದಿದ್ದರಿ0ದ 2011ರಲ್ಲಿಯೇ ಟಾಟಾ ಫೈನಾನ್ಸಿನವರಿಗೆ ಅದನ್ನು ಹಿಂತಿರುಗಿಸಿದ್ದರು. ಈ ವೇಳೆ ಸಾಲದ ಮೊತ್ತವನ್ನು ಬಡ್ಡಿಸಹಿತ ಮರಳಿ ಪಾವತಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಅದಾದ ನಂತರ ಟಾಟಾ ಫೈನಾನ್ಸಿನವರು ಆ ಕಾರನ್ನು ಬೆಂಗಳೂರಿನ ತೌಷಿಪ್ ಎಂಬಾತರಿಗೆ ಮಾರಾಟ ಮಾಡಿದ್ದಾರೆ. ಕಾರಿನ ನೋಂದಣಿ ಸಂಖ್ಯೆ ಹಳೆಯದೇ ಇದ್ದು, ಕಾರು ಪಡೆದವ ಮಾಲಕತ್ವದ ಹಕ್ಕು ಬದಲಾವಣೆ ಮಾಡಿಕೊಂಡಿಲ್ಲ. ಆತ ಬೆಂಗಳೂರಿನಲ್ಲಿ ಪದೇ ಪದೇ ಸಂಚಾರಿ ನಿಯಮ ಉಲ್ಲಂಘಿಸುತ್ತಿದ್ದು, ಇದರ ನೋಟಿಸ್ ಗಣೇಶ ಭಟ್ಟರಿಗೆ ಬರುತ್ತಿದೆ. `ತಾನು ಕಾರು ವರ್ಗಾವಣೆಗೆ ಬೇಕಾದ ಎಲ್ಲಾ ದಾಖಲೆ ನೀಡಿದ್ದರೂ ಟಾಟಾ ಫೈನಾನ್ಸಿನವರು ಕಾರು ವರ್ಗಾಯಿಸದೇ ಆತನಿಗೆ ನೀಡಿದ್ದಾರೆ. ಇದರಿಂದ ತನಗೆ ಸಮಸ್ಯೆಯಾಗಿದೆ’ ಎಂದು ಗಣೇಶ ಭಟ್ಟರು ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ. ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿದೆ.

ShareSendTweetShare
ADVERTISEMENT
Previous Post

ಸರ್ಕಾರಿ ಜಾಗ ಅತಿಕ್ರಮಣ: ಸರ್ವೆ ತಂಡದಿoದ ಗಡಿ ಗುರುತು

Next Post

ಸಾಧಕ ಶಿಕ್ಷಕರಿಗೆ ಸಂದ ಗೌರವ: ಒಟ್ಟಿಗೆ ಪ್ರಶಸ್ತಿ ಸ್ವೀಕರಿಸಿದ ಗುರು ಶಿಷ್ಯರು

Next Post

ಸಾಧಕ ಶಿಕ್ಷಕರಿಗೆ ಸಂದ ಗೌರವ: ಒಟ್ಟಿಗೆ ಪ್ರಶಸ್ತಿ ಸ್ವೀಕರಿಸಿದ ಗುರು ಶಿಷ್ಯರು

ನಗರದಲ್ಲಿದ್ದರೂ ಈ ಊರು ಕುಗ್ರಾಮ: ಮುಕ್ತಿ ವಾಹನ ಸಂಚಾರಕ್ಕೂ ಪರದಾಟ!

ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.