6
  • Latest

ನಗರದಲ್ಲಿದ್ದರೂ ಈ ಊರು ಕುಗ್ರಾಮ: ಮುಕ್ತಿ ವಾಹನ ಸಂಚಾರಕ್ಕೂ ಪರದಾಟ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ನಗರದಲ್ಲಿದ್ದರೂ ಈ ಊರು ಕುಗ್ರಾಮ: ಮುಕ್ತಿ ವಾಹನ ಸಂಚಾರಕ್ಕೂ ಪರದಾಟ!

ರಸ್ತೆ ಸಮಸ್ಯೆಗೆ ಸಿಕ್ಕಿಲ್ಲ ಮುಕ್ತಿ | ಶವ ಸಾಗಾಟಕ್ಕೂ ಸಮಸ್ಯೆ

AchyutKumar by AchyutKumar
in ವಿಡಿಯೋ

ಕಾರವಾರ: ನಗರ ವ್ಯಾಪ್ತಿಗೆ ಒಳಪಡುವ ಗುಡ್ಡಳ್ಳಿಗೆ ರಸ್ತೆ ಸಂಪರ್ಕ ಇಲ್ಲದ ಕಾರಣ ಅಲ್ಲಿ ಸಾವನಪ್ಪಿದವರ ಶವವನ್ನು ಕಟ್ಟಿಗೆಯಲ್ಲಿ ಕಟ್ಟಿ ಸ್ಮಶಾನಕ್ಕೆ ತರಲಾಗಿದೆ. ಶವ ಸಾಗಾಟಕ್ಕೆ ಮುಕ್ತಿ ವಾಹನ ಸಂಚರಿಸಲು ಸಾಧ್ಯವಿಲ್ಲದ ಕಾರಣ ಊರಿನ ಯುವಕರು ಕಟ್ಟಿಗೆಗೆ ಶವ ಕಟ್ಟಿ 4 ಕಿಮೀ ಹೆಗಲ ಮೇಲೆ ಹೊತ್ತರು.

ADVERTISEMENT

ರಾಮಾ ಮುನ್ನ ಗೌಡ ಎಂಬಾತರು ಹೃದಯಘಾತದಿಂದ ಸಾವನಪ್ಪಿದ್ದರು. ಅವರ ಅಂತ್ಯ ಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ಸ್ಮಶಾನಕ್ಕೆ ಹರಸಾಹಸ ಪಡಬೇಕಾಯಿತು. ಈ ಊರಿಗೆ ರಸ್ತೆ ನಿರ್ಮಿಸಿಕೊಡಿ ಎಂದು ಜನ ಸಾಕಷ್ಟು ಬೇಡಿಕೆ ಸಲ್ಲಿಸಿದರೂ ಸಾಧ್ಯವಾಗಿರಲಿಲ್ಲ. ಊರಿಗೆ ತೆರಳಲು ಕಾಲುದಾರಿ ಮಾತ್ರವಿದ್ದು, ಬೈಕ್ ಸಂಚಾರ ಸಹ ಇಲ್ಲಿ ಅತ್ಯಂತ ಕಷ್ಟಕರ.

ಇನ್ನೂ ಮಳೆಗಾಲದ ಅವಧಿಯಲ್ಲಿ ಊರಿಗೆ ತೆರಳುವುದೇ ದೊಡ್ಡ ಸಾಹಸ. ಹೀಗಿರುವಾಗ ಅನಿವಾರ್ಯಕ್ಕೆ ಸಿಲುಕಿದ ಊರಿನವರು ಶವವನ್ನು ಕೋಲಿಗೆ ಕಟ್ಟಿ ಒಬ್ಬರಾದ ಮೇಲೆ ಒಬ್ಬರಂತೆ ಪಾಳಿ ಪ್ರಕಾರ ಗುಡ್ಡದ ಕೆಳಗಿನ ಪ್ರದೇಶಕ್ಕೆ ತಂದರು. ಗುಡ್ಡದ ಕೆಳಗಿನವರೆಗೆ ಶವ ಸಾಗಿಸಿದ ನಂತರ ಮುಕ್ತಿ ವಾಹನದ ಮೂಲಕ ಸ್ಮಶಾನಕ್ಕೆ ಒಯ್ಯಲಾಯಿತು.

Advertisement. Scroll to continue reading.

ಶವ ಸಾಗಾಟಕ್ಕೆ ಊರಿನವರು ಎದುರುಸಿದ ಸಮಸ್ಯೆಯ ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
Previous Post

ಸಾಧಕ ಶಿಕ್ಷಕರಿಗೆ ಸಂದ ಗೌರವ: ಒಟ್ಟಿಗೆ ಪ್ರಶಸ್ತಿ ಸ್ವೀಕರಿಸಿದ ಗುರು ಶಿಷ್ಯರು

Next Post

ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ

Next Post

ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ