6
  • Latest

ನಗರದಲ್ಲಿದ್ದರೂ ಈ ಊರು ಕುಗ್ರಾಮ: ಮುಕ್ತಿ ವಾಹನ ಸಂಚಾರಕ್ಕೂ ಪರದಾಟ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ನಗರದಲ್ಲಿದ್ದರೂ ಈ ಊರು ಕುಗ್ರಾಮ: ಮುಕ್ತಿ ವಾಹನ ಸಂಚಾರಕ್ಕೂ ಪರದಾಟ!

ರಸ್ತೆ ಸಮಸ್ಯೆಗೆ ಸಿಕ್ಕಿಲ್ಲ ಮುಕ್ತಿ | ಶವ ಸಾಗಾಟಕ್ಕೂ ಸಮಸ್ಯೆ

AchyutKumar by AchyutKumar
September 22, 2024
in ವಿಡಿಯೋ
advt advt advt
ADVERTISEMENT

ಕಾರವಾರ: ನಗರ ವ್ಯಾಪ್ತಿಗೆ ಒಳಪಡುವ ಗುಡ್ಡಳ್ಳಿಗೆ ರಸ್ತೆ ಸಂಪರ್ಕ ಇಲ್ಲದ ಕಾರಣ ಅಲ್ಲಿ ಸಾವನಪ್ಪಿದವರ ಶವವನ್ನು ಕಟ್ಟಿಗೆಯಲ್ಲಿ ಕಟ್ಟಿ ಸ್ಮಶಾನಕ್ಕೆ ತರಲಾಗಿದೆ. ಶವ ಸಾಗಾಟಕ್ಕೆ ಮುಕ್ತಿ ವಾಹನ ಸಂಚರಿಸಲು ಸಾಧ್ಯವಿಲ್ಲದ ಕಾರಣ ಊರಿನ ಯುವಕರು ಕಟ್ಟಿಗೆಗೆ ಶವ ಕಟ್ಟಿ 4 ಕಿಮೀ ಹೆಗಲ ಮೇಲೆ ಹೊತ್ತರು.

ರಾಮಾ ಮುನ್ನ ಗೌಡ ಎಂಬಾತರು ಹೃದಯಘಾತದಿಂದ ಸಾವನಪ್ಪಿದ್ದರು. ಅವರ ಅಂತ್ಯ ಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ಸ್ಮಶಾನಕ್ಕೆ ಹರಸಾಹಸ ಪಡಬೇಕಾಯಿತು. ಈ ಊರಿಗೆ ರಸ್ತೆ ನಿರ್ಮಿಸಿಕೊಡಿ ಎಂದು ಜನ ಸಾಕಷ್ಟು ಬೇಡಿಕೆ ಸಲ್ಲಿಸಿದರೂ ಸಾಧ್ಯವಾಗಿರಲಿಲ್ಲ. ಊರಿಗೆ ತೆರಳಲು ಕಾಲುದಾರಿ ಮಾತ್ರವಿದ್ದು, ಬೈಕ್ ಸಂಚಾರ ಸಹ ಇಲ್ಲಿ ಅತ್ಯಂತ ಕಷ್ಟಕರ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಮಳೆಗಾಲದ ಅವಧಿಯಲ್ಲಿ ಊರಿಗೆ ತೆರಳುವುದೇ ದೊಡ್ಡ ಸಾಹಸ. ಹೀಗಿರುವಾಗ ಅನಿವಾರ್ಯಕ್ಕೆ ಸಿಲುಕಿದ ಊರಿನವರು ಶವವನ್ನು ಕೋಲಿಗೆ ಕಟ್ಟಿ ಒಬ್ಬರಾದ ಮೇಲೆ ಒಬ್ಬರಂತೆ ಪಾಳಿ ಪ್ರಕಾರ ಗುಡ್ಡದ ಕೆಳಗಿನ ಪ್ರದೇಶಕ್ಕೆ ತಂದರು. ಗುಡ್ಡದ ಕೆಳಗಿನವರೆಗೆ ಶವ ಸಾಗಿಸಿದ ನಂತರ ಮುಕ್ತಿ ವಾಹನದ ಮೂಲಕ ಸ್ಮಶಾನಕ್ಕೆ ಒಯ್ಯಲಾಯಿತು.

ಶವ ಸಾಗಾಟಕ್ಕೆ ಊರಿನವರು ಎದುರುಸಿದ ಸಮಸ್ಯೆಯ ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

ಸಾಧಕ ಶಿಕ್ಷಕರಿಗೆ ಸಂದ ಗೌರವ: ಒಟ್ಟಿಗೆ ಪ್ರಶಸ್ತಿ ಸ್ವೀಕರಿಸಿದ ಗುರು ಶಿಷ್ಯರು

Next Post

ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ

Next Post

ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ

ಅಕ್ರಮ ಕಟ್ಟಡ ನಿರ್ಮಾಣ: ನಗರಸಭೆ ವಿರುದ್ಧ ಸಿಡಿದೆದ್ದ ನ್ಯಾಯಾಲಯ!

ಪೊಲೀಸರ ಭರ್ಜರಿ ಕಾರ್ಯಾಚರಣೆ: 6 ಲಕ್ಷ ರೂ ಮೌಲ್ಯದ ಚರಸ್ ವಶ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.