6
  • Latest

ಅಕ್ರಮ ಕಟ್ಟಡ ನಿರ್ಮಾಣ: ನಗರಸಭೆ ವಿರುದ್ಧ ಸಿಡಿದೆದ್ದ ನ್ಯಾಯಾಲಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ರಮ ಕಟ್ಟಡ ನಿರ್ಮಾಣ: ನಗರಸಭೆ ವಿರುದ್ಧ ಸಿಡಿದೆದ್ದ ನ್ಯಾಯಾಲಯ!

AchyutKumar by AchyutKumar
September 22, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: `ನಗರಸಭೆ ನಿಯಮಬಾಹಿರವಾಗಿ ಪಾದಚಾರಿಗಳು ಸಂಚರಿಸುವ ಜಾಗ ಅತಿಕ್ರಮಿಸಿ ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಿದೆ’ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
`ನಗರದ ಗ್ರೀನ್‌ಸ್ಟಿಟ್‌ನಲ್ಲಿ ನಗರಸಭೆ ಕಾನೂನುಬಾಹಿರವಾಗಿ ನೆಲ ಮಹಡಿಯಲ್ಲಿ 18, ಮೊದಲ ಮಹಡಿಯಲ್ಲಿ 20 ಮಳಿಗೆ ನಿರ್ಮಿಸಿ ಬಾಡಿಗೆಗೆ ನೀಡಿದೆ. ಈ ಕಟ್ಟಡವು ಜನರು ಸಂಚರಿಸುವ ಪುಟ್ ಪಾತ್ ಹಾಗೂ ವಾಹನ ನಿಲುಗಡೆ ಸ್ಥಳವಾಗಿತ್ತು’ ಎಂದು ನಗರಸಭೆಯ ಮಾಜಿ ಸದಸ್ಯ ಜಗದೀಶ್ ಬಿರ್ಕೊಡಿಕರ್ ಮತ್ತು ವಿವೇಕಾನಂದ ನಾಯ್ಕ 2006ರಲ್ಲಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. `2007ರಲ್ಲಿ ಅಕ್ರಮವಾಗಿ ರಸ್ತೆಯ ಮೇಲೆ ನಗರಸಭೆ ಕಟ್ಟಿದ ಮಳಿಗೆ ಕೆಡವಲು ಸಹ ಕೋರ್ಟ್ ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ನಗರಸಭೆ ಪೌರಾಯುಕ್ತರು ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. `ರಸ್ತೆ 62 ಅಡಿ ಇದೆ. ಜನರಿಗೆ ತೊಂದರೆ ಆಗಲ್ಲ’ ಎಂದು ವಾದಿಸಿದ್ದರು. ಆದರೆ ದೂರುದಾರರು `ಗ್ರೀನ್‌ಸ್ಟಿಟ್ ರಸ್ತೆ 100 ಅಡಿ ಅಗಲವಿದೆ ಎಂದು ಸಿಟಿ ಸರ್ವೆ ಮ್ಯಾಪ್ ದಾಖಲೆಯಲ್ಲಿದೆ. ರಸ್ತೆ ಅತಿಕ್ರಮಿಸಿ, ಪುಟ್ ಪಾತ್ ಇರಬೇಕಾದ ಜಾಗದಲ್ಲಿ 30 ಅಡಿ ಅಗಲ, 600 ಅಡಿ ಉದ್ದಕ್ಕೆ ಅತಿಕ್ರಮಿಸಿ 18 ಮಳಿಗೆಗಳನ್ನು ಕಟ್ಟಲಾಗಿದೆ. ಇದರಲ್ಲಿ ಮಳಿಗೆ ಹಿಂಭಾಗದಲ್ಲಿ ಮಳೆ ನೀರು ಹರಿವ ಚರಂಡಿ ಸಹ ಇದೆ. ಜನ ಸಂಚರಿಸಲು ಆಗದಂತೆ, ವಾಹನ ನಿಲುಗಡೆಗೆ ರಸ್ತೆ ಬದಿಯಲ್ಲಿ ಜಾಗ ಬಿಡದೆ, ಮಳಿಗೆ ಕಟ್ಟಿ ವ್ಯಾಪಾರಸ್ಥರಿಗೆ ನೀಡಲಾಗಿದೆ. ಗ್ರೀನ್‌ಸ್ಟಿಟ್ ರಸ್ತೆಯಲ್ಲಿ ಎಚ್‌ಎಂಟಿ ಮಳಿಗೆ, ಉಡುಪಿ ಆಯುರ್ವೇದ ಅಂಗಡಿ, ಸ್ವೀಟ್‌ಮಾರ್ಟ್ ಹಳೆಯ ಮಳಿಗೆ ಇದ್ದ ನೆಪ ಒಡ್ಡಿ ಕೋರ್ಟ್ಗೆ ನಗರಸಭೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿ, ಗ್ರೀನ್‌ಸ್ಟ್ರೀಟ್‌ನಲ್ಲಿ ಗ್ರೌಂಡ್ ಹಾಗೂ ಮೊದಲ ಮಹಡಿ ಸಹಿತ 38 ಮಳಿಗೆಗಳನ್ನು ಕಟ್ಟಿದ್ದನ್ನು ನಗರಸಭೆಯವರು ಸಮರ್ಥಿಸಲು ಹೊರಟಿದ್ದರು. ಇದು ಕಾನೂನು ಬಾಹಿರ ಕೃತ್ಯ’ ಎಂದು ದೂರುದಾರರ ಪರ ವಕೀಲರಾದ ಬಿ.ಎಸ್.ಪೈ., ವಕೀಲ ಎಸ್.ವೈ.ಶೆಜವಾಡಕರ್ ವಾದಿಸಿದ್ದರು.

Advertisement. Scroll to continue reading.

ದೂರುದಾರರ ವಾದ ಎತ್ತಿ ಹಿಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ನಗರಸಭೆ ನಿರ್ಣಯದ ವಿರುದ್ಧ ತೀರ್ಪು ಪ್ರಕಟಿಸಿದ್ದಾರೆ. ಗ್ರೀನ್‌ಸ್ಟ್ರೀಟ್‌ನಲ್ಲಿ ನಗರ ಸಭೆ ಮಳಿಗೆ ನಿರ್ಮಿಸಲು 2004 ನವೆಂಬರ್‌ನಲ್ಲಿ ನಿರ್ಣಯ ಅಂಗೀಕರಿಸಿತ್ತು. ಅಲ್ಲದೆ ನಗರಸಭೆ ನಿರ್ಣಯಕ್ಕೂ ಮುನ್ನ 2004 ಪತ್ರಿಕೆಯೊಂದರಲ್ಲಿ ವ್ಯಾಪಾರಿ ಮಳಿಗೆ ಕಟ್ಟಡ ನಿರ್ಮಿಸಲು ಟೆಂಡರ್ ಕರೆದಿತ್ತು. ಈ ಅಂಶಗಳನ್ನು ಕೋರ್ಟ ಗಮನಿಸಿತ್ತು.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ

Next Post

ಪೊಲೀಸರ ಭರ್ಜರಿ ಕಾರ್ಯಾಚರಣೆ: 6 ಲಕ್ಷ ರೂ ಮೌಲ್ಯದ ಚರಸ್ ವಶ

Next Post

ಪೊಲೀಸರ ಭರ್ಜರಿ ಕಾರ್ಯಾಚರಣೆ: 6 ಲಕ್ಷ ರೂ ಮೌಲ್ಯದ ಚರಸ್ ವಶ

ಆಗಿನ ಕಲ್ಲುಕ್ವಾರಿ ಇದೀಗ ಪ್ರವಾಸಿ ತಾಣ: ಇದು ಮಾನವ ನಿರ್ಮಿತ ಜಲಪಾತ!

ವಿದೇಶದಲ್ಲಿರುವವರಿಗೂ ಭಾರತೀಯ ಬಿಪಿಎಲ್ ಕಾರ್ಡು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.